Headlines

ಭದ್ರಾವತಿ : ರೌಡಿಶೀಟರ್ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ರೌಡಿಗಳ ಅಟ್ಯಾಕ್.! ಆಸ್ಪತ್ರೆಗೆ ದಾಖಲು.

ಭದ್ರಾವತಿ : ಶಿವಮೊಗ್ಗ ರೌಡಿಶೀಟರ್ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ಪುಡಿ ರೌಡಿಗಳ ಅಟ್ಯಾಕ್.! ಆಸ್ಪತ್ರೆಗೆ ದಾಖಲು. news.ashwasurya.in ಅಶ್ವಸೂರ್ಯ/ಭದ್ರಾವತಿ : ರೌಡಿಶೀಟರ್ ವಿಶ್ವನಾಥ್ ಅಲಿಯಾಸ್ ಮುದ್ದೆ(34) ಎಂಬಾತನ ಮೇಲೆ ಆರೇಳು ಮಂದಿ ಪುಡಿ ರೌಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಭದ್ರಾವತಿಯ ಸೀಗೆಬಾಗಿ ಬಳಿಯ ಟೀ ಶಾಪ್​ ಹತ್ತಿರ ಇಂದು ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ.ವಿಶ್ವನಾಥ್ ಭದ್ರಾವತಿಯ ಸೀಗೆಬಾಗಿ ಬಳಿಯ ಟೀ ಶಾಪ್​ನಲ್ಲಿ ಟೀ ಕುಡಿಯುತ್ತಿದ್ದಾಗ ಹಿಂದಿನಿಂದ ಬಂದು…

Read More

ಬೆಂಗಳೂರು : ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..!

ಬೆಂಗಳೂರು : ಆಪ್‌ನಲ್ಲಿ ಅಪ್ಸರೆಯರ ಆಸೆ ತೋರಿಸಿ ಹನಿಟ್ರ್ಯಾಪ್‌.. ಆಟೋದಲ್ಲಿ ಕಿಡ್ನ್ಯಾಪ್, ಆಮೇಲೆ ಬೆತ್ತಲೆಗೊಳಿಸಿ ವಿಕೃತಿ..! news.ashwasurya.in ಕೆಲವು ಯುವಕರ ವೀಕ್ನೆಸ್‌ ಅನ್ನೇ ಬಂಡವಾಳ ಮಾಡಿಕೊಂಡು ಸುಲಿಗೆ ಮಾಡುವವರಿಗೇನು ನಮ್ಮ ರಾಜ್ಯದಲ್ಲಿ ಕಮ್ಮಿ ಇಲ್ಲ. ಅದಕ್ಕೆ ಹೇಳೋದು ಯುವಕರು ಸ್ವಲ್ಪ ಎಚ್ಚರದಿಂದ ಇರಬೇಕು ಅಂತಾ. ಅಂತೆಯೇ ಬೆಂಗಳೂರಿನಲ್ಲಿ ಯುವತಿಯರ ಸೌಂದರ್ಯದ ಆಸೆ ತೋರಿಸಿ, ಪ್ರೀತಿಯ ಬಲೆ ಬೀಸಿ ನಿಮ್ಮ ಇಡೀ ಬದುಕನ್ನೇ ಬೀದಿಗೆ ತರುವ ಕಿರಾತಕರ ಗ್ಯಾಂಗ್‌ಗಳು ರಾಜಧಾನಿಯಲ್ಲಿ ಸಕ್ರಿಯವಾಗಿದೆ, ಎಚ್ಚರ ಎಚ್ಚರವಿಲಿ…! ಅಶ್ವಸೂರ್ಯ/ಬೆಂಗಳೂರು : ಲೋಕಾಂಟೊ…

Read More

ನವದೆಹಲಿ : ಚಾಣಕ್ಯ ಬದುಕಿದ್ದರೆ ನಿಮ್ಮ ಕುತಂತ್ರ ನೋಡಿ ಶಾಕ್ ಆಗ್ತಿದ್ರು.!ಗೃಹ ಸಚಿವ ಅಮಿತ್ ಶಾ ಕಾಲೆಳೆದ ಪ್ರಿಯಾಂಕಾ ಗಾಂಧಿ.

ನವದೆಹಲಿ : ಚಾಣಕ್ಯ ಬದುಕಿದ್ದರೆ ನಿಮ್ಮ ಕುತಂತ್ರ ನೋಡಿ ಶಾಕ್ ಆಗ್ತಿದ್ರು.!ಗೃಹ ಸಚಿವ ಅಮಿತ್ ಶಾ ಕಾಲೆಳೆದ ಪ್ರಿಯಾಂಕಾ ಗಾಂಧಿ. news.ashwasurya.in ಅಶ್ವಸೂರ್ಯ/ ನವದೆಹಲಿ : ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ನ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ‘ಚಾಣಕ್ಯ’ನ ಹೆಸರು ಉಲ್ಲೇಖಿಸಿ ಕಾಲೆಳೆದಿದ್ದಾರೆ.ಕೇಂದ್ರ ಸರ್ಕಾರ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿರುವ ಕಾಂಗ್ರೆಸ್ ಸಂಸದೆ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಭದ್ರಾವತಿ : ವಿಧವೆ ಮಹಿಳೆಗೆ ಪೊಲೀಸಪ್ಪನ ಟಾರ್ಚರ್ ಪ್ರಕರಣ : ಪೇದೆ ವಿರುದ್ಧ FIR ದಾಖಲು.

ಭದ್ರಾವತಿ : ವಿಧವೆ ಮಹಿಳೆಗೆ ಪೊಲೀಸಪ್ಪನ ಟಾರ್ಚರ್ ಪ್ರಕರಣ : ಪೇದೆ ವಿರುದ್ಧ FIR ದಾಖಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಪೊಲೀಸ್ ಪೇದೆಯೊಬ್ಬನ ಕಾಟಕ್ಕೆ, ಅಪಪ್ರಚಾರಕ್ಕೆ ಮನನೊಂದು ವಿಧವೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೇದೆ ಮೋಹನನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ಪೊಲೀಸ್ ಪೇದೆ ಮೋಹನನ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳ ಮೂಲಕ ಆಕೆಗೆ ನಿರಂತರ ತೊಂದರೆ ನೀಡಿದ್ದ ಮೋಹನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮಹಿಳೆಯ…

Read More

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.?

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.? ಕಳೆದ ಮೂರು ವರ್ಷಗಳಲ್ಲಿದೇಶಾದ್ಯಂತ ಒಂದು ಸಾವಿರ ಕೋಟಿ ರೂ. ಗಿಂತ ಅಧಿಕಹಣ ದೋಚಿದ್ದ ಸೈಬರ್‌ ವಂಚಕರ ಜಾಲವನ್ನು ಭೇದಿಸುವಲ್ಲಿಯಶಸ್ವಿಯಾಗಿರುವ ಹುಳಿಮಾವು ಠಾಣೆ ಪೊಲೀಸರು, ತಾಯಿ-ಮಗ ಸೇರಿ 12 ಮಂದಿಯನ್ನು ಬಂಧಿಸಿದ್ದಾರೆ. ವಂಚನೆಗೆ ಬಳಸಿದ್ದ 4,500 ಬ್ಯಾಂಕ್‌ ಖಾತೆಗಳಲ್ಲಿದ್ದ ಸುಮಾರು 240 ಕೋಟಿ ರೂ. ಗಳನ್ನು ಫ್ರೀಜ್‌ ಮಾಡಿಸಲಾಗಿದೆ…. news.ashwasurya.in ಅಶೋಕನ/ಬೆಂಗಳೂರು : ಬೆಂಗಳೂರು ನಗರದಲ್ಲಿ…

Read More
Optimized by Optimole
error: Content is protected !!