Headlines

ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ ಸಂಚಾರದ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಇ-ಚಲನ್ ವ್ಯವಸ್ಥೆಯ ಪರಿಣಾಮಕಾರಿ ಯೋಜನೆ.

ಶಿವಮೊಗ್ಗ : ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ ಸಂಚಾರದ ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಇ-ಚಲನ್ ವ್ಯವಸ್ಥೆಯ ಪರಿಣಾಮಕಾರಿ ಯೋಜನೆ ಜಾರಿಗೊಳಿಸಲಾಗಿದೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿನ ವಾಹನ Traffic ಸುರಕ್ಷತೆ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ Intelligent Traffic Management System (ITMS) ಮೂಲಕ ಟ್ರಾಫಿಕ್ ನಿಯಮ ಉಲ್ಲಂಘನೆಗಳ ವಿರುದ್ಧ ಇ-ಚಲನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗಿದೆ. ಬಾಕಿ ಇರುವ ದಂಡದ ವಿವರಗಳನ್ನು…

Read More

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ.

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ. news.ashwasurya.in ಅಶ್ವಸೂರ್ಯ/ಕುಂದಾಪುರ : ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.!ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತುಭಾನುವಾರ ಬೆಳಿಗ್ಗೆ ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ “ಫಿಟ್ನೆಸ್ ಡಬ್ ಫ್ರೀ” ಕರ್ನಾಟಕ ಸೈಬರ್ ಜಾಗೃತಿಗಾಗಿ 5…

Read More

ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್‌ ಕರ್ಮಕಾಂಡ.! ಇದೇನು ಮೊದಲೇನಲ್ಲ!

ಬೆಂಗಳೂರು : ಕೇರಳದ ಉದ್ಯಾಮಿಗಳಿಂದ 20 ಲಕ್ಷ ದರೋಡೆಗೈದ ಬೆಂಗಳೂರು ಸಿಐಡಿ ಇನ್ಸ್‌ಪೆಕ್ಟರ್‌ ಕರ್ಮಕಾಂಡ.! ಇದೇನು ಮೊದಲೇನಲ್ಲ! news.ashwasurya.in ಅಶ್ವಸೂರ್ಯ/ಬೆಂಗಳೂರು : ಹಣದಾಸೆಗೆ ಇಲಾಖೆಯ ಜೀಪಿನಲ್ಲೇ ತೆರಳಿ ಕೇರಳ ಮೂಲದ ವ್ಯಾಪಾರಿಗೆ ಬೆದರಿಸಿ 20 ಲಕ್ಷ ರೂಪಾಯಿ ಸುಲಿಗೆ ಮಾಡಿದ ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಮತ್ತು ಇಬ್ಬರು ಸಹಚರರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಸುಲಿಗೆಯ ಸಂಪೂರ್ಣ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಹಣದ ದುರಾಸೆಗೆ ಬಿದ್ದು ಕಾನೂನು ರಕ್ಷಕರೇ ಭಕ್ಷಕರಾಗುತ್ತಿರುವ…

Read More

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.?

ಬೆಂಗಳೂರು : ತಾಯಿ ಮಗನ ಸೈಬರ್ ವಂಚನೆ.! ದೇಶದ ಉದ್ದಗಲಕ್ಕೂ 9 ಸಾವಿರ ಬ್ಯಾಂಕ್ ಖಾತೆ 242 ಎಟಿಎಂ ಕಾರ್ಡ್.! ಎನಿದು ಅಮ್ಮ ಮಗನ ಕಥೆ.? ಕಳೆದ ಮೂರು ವರ್ಷಗಳಲ್ಲಿದೇಶಾದ್ಯಂತ ಒಂದು ಸಾವಿರ ಕೋಟಿ ರೂ. ಗಿಂತ ಅಧಿಕಹಣ ದೋಚಿದ್ದ ಸೈಬರ್‌ ವಂಚಕರ ಜಾಲವನ್ನು ಭೇದಿಸುವಲ್ಲಿಯಶಸ್ವಿಯಾಗಿರುವ ಹುಳಿಮಾವು ಠಾಣೆ ಪೊಲೀಸರು, ತಾಯಿ-ಮಗ ಸೇರಿ 12 ಮಂದಿಯನ್ನು ಬಂಧಿಸಿದ್ದಾರೆ. ವಂಚನೆಗೆ ಬಳಸಿದ್ದ 4,500 ಬ್ಯಾಂಕ್‌ ಖಾತೆಗಳಲ್ಲಿದ್ದ ಸುಮಾರು 240 ಕೋಟಿ ರೂ. ಗಳನ್ನು ಫ್ರೀಜ್‌ ಮಾಡಿಸಲಾಗಿದೆ…. news.ashwasurya.in ಅಶೋಕನ/ಬೆಂಗಳೂರು : ಬೆಂಗಳೂರು ನಗರದಲ್ಲಿ…

Read More

NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ. ಅಷ್ಟೇ ಅಲ್ಲ, ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಅಂತಾನೂ ಹೇಳಿದ್ದಾರೆ…. NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ. news.ashwasurya.in…

Read More

ಕ್ರಿಕೆಟ್ ಆಟಗಾರ ರೋಹಿತ್‌ ಅಕಾಲಿಕ ನಿಧನ.! ಆತನ ಅಂತಿಮ ಯಾತ್ರೆಯಲ್ಲಿ ಬ್ಯಾಟ್, ಬಾಲ್ ಹಿಡಿದು ನೆಚ್ಚಿನ ಆಟಗಾರನಿಗೆ ಕಣ್ಣೀರಿನ ವಿದಾಯ..!

ಕ್ರಿಕೆಟ್ ಆಟಗಾರ ರೋಹಿತ್‌ ಅಕಾಲಿಕ ನಿಧನ.! ಆತನ ಅಂತಿಮ ಯಾತ್ರೆಯಲ್ಲಿ ಬ್ಯಾಟ್, ಬಾಲ್ ಹಿಡಿದು ನೆಚ್ಚಿನ ಆಟಗಾರನಿಗೆ ಕಣ್ಣೀರಿನ ವಿದಾಯ..! news.ashwasurya.in ಅಶ್ವಸೂರ್ಯ/ಗುಜರಾತ್ : ಯಾವುದೇ ಆಟವಿರಲಿ ಆ ಆಟಗಾರನಿಗೆ ಆತನ ಆಟವೇ ಉಸಿರಾಗಿರುತ್ತದೆ. ಆಟಗಾರನ ಉಸಿರು ನಿಂತ ಮೇಲೂ ಆಟದ ಮೇಲಿನ ಪ್ರೀತಿ ಕಮ್ಮಿಯಾಗುವುದಿಲ್ಲ ಎಂಬುದಕ್ಕೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಘಟನೆ ಸಾಕ್ಷಿಯಾಗಿದೆ. ಸ್ಥಳೀಯ ಕ್ರಿಕೆಟ್ ಆಟಗಾರ ರೋಹಿತ್ ಅವರು ಅಕಾಲಿಕ ಸಾವಿಗೆ ತುತ್ತಾಗುತ್ತಾರೆ. ಅಲ್ಲಿನ ಅಭಿಮಾನಿಗಳು ಬೇಸರಗೊಂಡಿದ್ದು, ಅಲ್ಲಿನ ನಿವಾಸಿಗಳಲ್ಲಿ ಸೂತಕದ ಮೌನ ಮನೆ…

Read More
Optimized by Optimole
error: Content is protected !!