Headlines

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್

ಶಿವಮೊಗ್ಗ : ಅವಳಿ ನಗರಗಳ ಸೌಂದರ್ಯ ಹೆಚ್ಚಿಸಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಹೊಸ ಹೆಜ್ಜೆ ಹಸಿರೀಕರಣ ಮತ್ತು ಸೌಂದರ್ಯೀಕರಣಕ್ಕೆ ವಿಶೇಷ ಕ್ರಮ : ಹೆಚ್.ಎಸ್.ಸುಂದರೇಶ್. ಹಲವು ಕೆರೆಗಳ ಅಭಿವೃದ್ಧಿಗೆ ಸೂಡಾ ಗಮನಹರಿಸಿದ್ದು, ಹಲವು ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ, ಮಹಾನಗರಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಈ ಕೆರೆಗಳ ಒತ್ತುವರಿ ತೆರವುಗೊಳಿಸಿ, ಗಡಿ ಗುರುತಿಸಿ, ಪ್ರಾಧಿಕಾರಕ್ಕೆ ಹಸ್ತಾಂತರಿಸಿದಲ್ಲಿ ರಕ್ಷಣಾ ಬೇಲಿ ನಿರ್ಮಿಸುವುದರೊಂದಿಗೆ ಕೆರೆಗಳ ನವ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು…

Read More

ಸಿದ್ಧಾಪುರ ಕೊಲೆ ಪ್ರಕರಣ : ಕೊಲೆಯಾದ ದಿನ ಆಗಿದ್ದೇನು.? ಐದೇ ನಿಮಿಷದಲ್ಲಿ ನಡೆದು ಹೊಯ್ತಾ ವಸಂತ್ ನಾಯ್ಕನ ಕೊಲೆ.! ಗಂಡ ಕೊಲೆ ಕುರಿತು ಮೃತ ವಸಂತ್​ ಪತ್ನಿ ಹೇಳಿದ್ದು ಎನು.?

ಸಿದ್ಧಾಪುರ ಕೊಲೆ ಪ್ರಕರಣ : ಕೊಲೆಯಾದ ದಿನ ಆಗಿದ್ದೇನು.? ಐದೇ ನಿಮಿಷದಲ್ಲಿ ನಡೆದು ಹೊಯ್ತಾ ವಸಂತ್ ನಾಯ್ಕನ ಕೊಲೆ.! ಗಂಡ ಕೊಲೆ ಕುರಿತು ಮೃತ ವಸಂತ್​ ಪತ್ನಿ ಹೇಳಿದ್ದು ಎನು.? news.ashwasurya.in ಅಶ್ವಸೂರ್ಯ/ಸಿದ್ಧಾಪುರ : ಜ್ಯೋತಿಷಿ ಕಮಲಾಕರ ಭಟ್ಟ ಮತ್ತು ಸುಚಿತ್ರಾ ನಾಯ್ಕ್ ಪ್ರಕರಣದಲ್ಲಿ ಮೃತಪಟ್ಟ ವಸಂತ್ ಕಾಯ್ಕ್ ಅವರ ಪತ್ನಿ, ಘಟನೆಯ ದಿನ ನಡೆದ ಘಟನೆಯ ಒಂದಷ್ಟು ಸತ್ಯಾ ಸತ್ಯತೆಗಳನ್ನು ಬಹಿರಂಗಪಡಿಸಿದ್ದಾರೆ. ಕೇವಲ ಐದೇ ನಿಮಿಷಗಳಲ್ಲಿ ನಡೆದ ಆ ಘಟನೆಯ ಬಗ್ಗೆ ಅವರು ಮಾತನಾಡಿದ್ದಾರೆ.ಇಡೀ ರಾಜ್ಯವನ್ನೇ…

Read More

ಕೇರಳ : ಮೂಗ ಕಿವಿ ಕೇಳದ ಯುವಕನನ್ನೆ ಹನಿಟ್ರ್ಯಾಪ್‌ ಖೆಡ್ಡಕ್ಕೆ ಕೆಡವಲು ಯತ್ನಿಸಿದ ಸುಂದರಿ.! ಹನಿ ಗ್ಯಾಂಗ್‌ ಅನ್ನು ಬಂಧಿಸಿ ಜೈಲಿಗಟ್ಟಿದ ಪೊಲೀಸರು.!

ಕೇರಳ : ಮೂಗ ಕಿವಿ ಕೇಳದ ಯುವಕನನ್ನೆ ಹನಿಟ್ರ್ಯಾಪ್‌ ಖೆಡ್ಡಕ್ಕೆ ಕೆಡವಲು ಯತ್ನಿಸಿದ ಸುಂದರಿ.! ಹನಿ ಗ್ಯಾಂಗ್‌ ಅನ್ನು ಬಂಧಿಸಿ ಜೈಲಿಗಟ್ಟಿದ ಪೊಲೀಸರು.! news.ashwasurya.in ಇನ್‌ಸ್ಟಾಗ್ರಾಮ್ ಮೂಲಕ ವಿಕಲಚೇತನ ಯುವಕನನ್ನ ಸ್ನೇಹ ಬೆಳೆಸಿದ ಸುಂದರಿಯೊಬ್ಬಳು ಆತನನ್ನು ಹೋಟೆಲ್‌ಗೆ ಕರೆಸಿ ಹನಿಟ್ರ್ಯಾಪ್ ಖೆಡ್ಡಕ್ಕೆ ಕೆಡವಿದ್ದಾಳೆ.! ಯುವಕನ ಮೇಲೆ ಹಲ್ಲೆ ನಡೆಸಿ, ಹಣ ಸುಲಿಗೆಗೆ ಯತ್ನಿಸಿದ ಮಹಿಳೆ ಸೇರಿದಂತೆ ನಾಲ್ವರನ್ನು ಕೊಚ್ಚಿಯ ಕಡವಂತ್ರ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ…. ಅಶ್ವಸೂರ್ಯ/ ಕೊಚ್ಚಿ : ಸೋಷಿಯಲ್ ಮಿಡಿಯಾದ ಇನ್‌ಸ್ಟಾಗ್ರಾಮ್ ಮೂಲಕ ಯುವಕನನ್ನು ಪರಿಚಯ…

Read More

ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.?

ಪ್ರೀತಿ ಕೊಂದ ಕೊಲೆಗಾರ….! ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.? ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಿಯಕರ ಕದ್ದು ಮದುವೆಯಾಗಿದ್ದ ಗಂಡ ತನ್ನ ಪ್ರೇಯಸಿಯ (ಹೆಂಡತಿ) ಕತ್ತು ಹಿಸುಕಿ ಕೊಲೆ ಮಾಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಶನಿವಾರ (ಜೂನ್ 13, 2026) ನಡೆದಿದೆ. ಕೊಲೆಯಾದ ಯುವತಿಯನ್ನು ಮೊಬೈಲ್ ಶೋರೂಂ ಉದ್ಯೋಗಿ ಭವಾನಿ (22) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ಚಂದ್ರಶೇಖರ್ ಅಲಿಯಾಸ್ ಚಂದು (33)…

Read More

ತೀರ್ಥಹಳ್ಳಿ :ಕನ್ನಡ ಚಿತ್ರರಂಗ, ಕಿರುತೆರೆಯ ಯುವ ಬರಹಗಾರ ನಂದೀಶ್‌ ತೀರ್ಥಹಳ್ಳಿ ಹೃದಯಾಘಾತದಿಂದ ನಿಧನ.!

ತೀರ್ಥಹಳ್ಳಿ :ಕನ್ನಡ ಚಿತ್ರರಂಗ,ಕಿರುತೆರೆಯ ಯುವ ಬರಹಗಾರ ನಂದೀಶ್‌ ತೀರ್ಥಹಳ್ಳಿ ಹೃದಯಾಘಾತದಿಂದ ನಿಧನ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಕನ್ನಡ ಚಿತ್ರರಂಗದ ಪ್ರತಿಭಾವಂತ ಯುವ ಬರಹಗಾರ ಮತ್ತು ಸಹ ನಿರ್ದೇಶಕರಾಗಿದ್ದ ನಂದೀಶ್‌ ಜಿ.ಟಿ (37) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಾಳೂರಿನಲ್ಲಿರುವ ತಮ್ಮ ನಿವಾಸದಲ್ಲಿದ್ದಾಗಲೇ ನಂದೀಶ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ವೈದ್ಯರು ತುರ್ತು ಚಿಕಿತ್ಸೆ ನೀಡಿದರು ನಂದೀಶ್ ಬಾರದ ಲೋಕದೇಡೆ ಹೆಜ್ಜೆಹಾಕಿದ್ದಾರೆ.! ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಬರಹಗಾರನಾಗಿ ಗುರುತಿಸಿಕೊಂಡಿದ್ದ ಯುವಕ ನಂದೀಶ್…

Read More
Optimized by Optimole
error: Content is protected !!