ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್.

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕ ಹಾಗೂ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿ. ಕನಕಪುರದ ಸಾಮಾನ್ಯ ಕೃಷಿ ಕುಟುಂಬದಿಂದ ಆರಂಭವಾದ ಇವರ ಪಯಣ, ಇಂದು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ತಲುಪಿದೆ. ಕಠಿಣ ಪರಿಶ್ರಮ, ಹಠ, ಮತ್ತು ಸಂಘಟನಾ ಚಾತುರ್ಯದಿಂದಾಗಿ ಇವರನ್ನು ರಾಜಕೀಯದಲ್ಲಿ ‘ಕನಕಪುರ ಬಂಡೆ’ ಮತ್ತು ಕಾಂಗ್ರೆಸ್ ಪಕ್ಷದ ‘ಟ್ರಬಲ್ ಶೂಟರ್’ ಎಂದೇ ಕರೆಯಲಾಗುತ್ತದೆ.ಡಿ.ಕೆ….

Read More

“ಭ್ರಷ್ಟ ಬಿಜೆಪಿಯಿಂದಾಗಿ ವಿಧ್ಯಾರ್ಥಿಗಳ ತ್ಯಾಗ ಪೋಷಕರು‌ ಮಾಡಿರುವ ಸಾಲ ವ್ಯರ್ಥವಾಗಿದೆ”: NEET ಪರೀಕ್ಷೆ ರದ್ದತಿ ಬೆನ್ನಲ್ಲೆ ರಾಹುಲ್ ಗಾಂಧಿ ವಾಗ್ದಾಳಿ.

“ಭ್ರಷ್ಟ ಬಿಜೆಪಿಯಿಂದಾಗಿ ವಿಧ್ಯಾರ್ಥಿಗಳ ತ್ಯಾಗ ಪೋಷಕರು‌ ಮಾಡಿರುವ ಸಾಲ ವ್ಯರ್ಥವಾಗಿದೆ”: NEET ಪರೀಕ್ಷೆ ರದ್ದತಿ ಬೆನ್ನಲ್ಲೆ ರಾಹುಲ್ ಗಾಂಧಿ ವಾಗ್ದಾಳಿ. news.ashwasurya.in ಅಶ್ವಸೂರ್ಯ/ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆ ಮೇ.3ರಂದು ನಡೆದ NEET-UG 2026 ಪರೀಕ್ಷೆಯನ್ನು ರದ್ದುಗೊಳಿಸಿರುವುದನ್ನು ಕಾಂಗ್ರೆಸ್ ಸಂಸದ, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.“ಯುವ ಜನರ ಭವಿಷ್ಯದ ವಿರುದ್ಧದ ಅಪರಾಧ” ಎಂದು ಬಣ್ಣಿಸಿದ್ದಾರೆ. ಮೇ 3, 2026ರಂದು ನಡೆದ NEET (UG) 2026 ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಮತ್ತು…

Read More

ಮುಂಬಯಿ : ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ. ವೈದ್ಯಕೀಯ ವರದಿ ಬಿಚ್ಚಿಟ್ಟ ಸತ್ಯವೇನು.?

ಮುಂಬಯಿ : ಕುಟುಂಬದ ನಾಲ್ವರ ಸಾವಿಗೆ ಕಲ್ಲಂಗಡಿ ಹಣ್ಣು ಕಾರಣವಲ್ಲ. ವೈದ್ಯಕೀಯ ವರದಿ ಬಿಚ್ಚಿಟ್ಟ ಸತ್ಯವೇನು.? ಕಳೆದ ಎರಡು ದಿನದ ಹಿಂದೆ ಮುಂಬೈನಲ್ಲಿ ಕುಟುಂಬವೊಂದು ರಾತ್ರಿ ಊಟ ಮುಗಿಸಿದ ನಂತರ ಕಲ್ಲಂಗಡಿ ಹಣ್ಣು ಸೇವಿಸಿ ನಾಲ್ವರು ಸಾವನ್ನಪ್ಪಿದ ಪ್ರಕರಣ ದೇಶಾದ್ಯಂತ ದೊಡ್ಡ ಸುದ್ದುಯ ಜೋತೆಗೆ ಆತಂಕವನ್ನು ಉಂಟು ಮಾಡಿತ್ತು.ಜನ ಕಲ್ಲಂಗಡಿ ಹಣ್ಣು ತಿನ್ನುವುದನ್ನೆ ಬಿಟ್ಟಿದ್ದರು.! ಆದರೆ ಇದೀಗ ಬಂದಿರುವ ನಾಲ್ವರ ವೈದ್ಯಕೀಯ ವರದಿಯ ಪ್ರಕಾರ ಅವರ ಸಾವು ಕಲ್ಲಂಗಡಿ ಹಣ್ಣಿನಿಂದ ಉಂಟಾಗಿಲ್ಲ ಎನ್ನಲಾಗಿದೆ. ಹಾಗಾದರೆ ವೈದ್ಯಕೀಯ ವರದಿಯಲ್ಲಿ…

Read More

ಶಿವಮೊಗ್ಗ : ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್, ಸೂಡಾ ಅಧ್ಯಕ್ಷರು.

ಶಿವಮೊಗ್ಗ : ವಾಜಪೇಯಿ ಬಡಾವಣೆಯಿಂದ ರಿಂಗ್ ರಸ್ತೆ ನಿರ್ಮಾಣ : ಹೆಚ್ ಎಸ್ ಸುಂದರೇಶ್, ಸೂಡಾ ಅಧ್ಯಕ್ಷರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಜೂನ್ 11: ಸೂಡಾ ವತಿಯಿಂದ ವಾಜಪೇಯಿ ಬಡಾವಣೆಯಿಂದ ರೂ.3.70 ಕೋಟಿ ವೆಚ್ಚದಲ್ಲಿ ಸುಮಾರು 1200ಮೀಟರ್ ಉದ್ದದ ರಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದ್ದು ಗೆಜ್ಜೇನಹಳ್ಳಿ-ಸೋಮಿನಕೊಪ್ಪ ರಸ್ತೆಗೆ ಲಿಂಕ್ ಮಾಡಲಾಗುವುದು ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು.ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಗುರುವಾರ 60.00 ಮೀ ಅಗಲದ ಮಹಾಯೋಜನೆಯ ಹೊರ ವರ್ತುಲ ರಸ್ತೆ…

Read More

ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ.

ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ. news.ashwasurya.in ಅಶ್ವಸೂರ್ಯ/ಶಿರಸಿ : ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ…

Read More

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು…..

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು….. news.ashwasurya.in ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ… ಅಶ್ವಸೂರ್ಯ/ಕೇರಳ : ಇನ್ನೂ ಸರಿಯಾಗಿ ಅಂಬೆಗಾಲು ಇಡದ 10 ತಿಂಗಳ ಪುಟಾಣಿ ಕಂದಮ್ಮ ಇದೀಗ ದೇಶದೇಲ್ಲಡೆ ಸುದ್ದಿಯಾಗಿದ್ದಾಳೆ.! ಅತಿ ಕಿರಿಯ ವಯಸ್ಸಿನಲ್ಲಿ ಅಂಗಾಂಗ ದಾನ ಮಾಡಿದ‌ ಕಂದಮ್ಮ ಎನಿಸಿಕೊಂಡಿದ್ದಾಳೆ. ಇತ್ತೀಚೆಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯಗೊಂಡಿದ್ದ…

Read More
Optimized by Optimole
error: Content is protected !!