Headlines

ಕಾರವಾರ : ಜ್ಯೋತಿಷಿ ಕಮಲಾಕರ ಭಟ್ಟ ಸೇರಿದಂತೆ ನಾಲ್ವರು ಆರೋಪಗಳಿಗೆ ನ್ಯಾಯಾಂಗ ಬಂಧನ.

ಕಾರವಾರ : ಜ್ಯೋತಿಷಿ ಕಮಲಾಕರ ಭಟ್ಟ ಸೇರಿದಂತೆ ನಾಲ್ವರು ಆರೋಪಗಳಿಗೆ ನ್ಯಾಯಾಂಗ ಬಂಧನ. news.ashwasurya.in ಅಶ್ವಸೂರ್ಯ/ಕಾರವಾರ: ಎರಡು ಮಕ್ಕಳ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ದೂರು ನೀಡಿದ್ದಕ್ಕೆ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದ್ದು ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಸುಚಿತ್ರಾ, ಎ2 ಲೋಕನಾಥ್, ಎ3 ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಎ4 ಆಕಾಶ್ ರನ್ನು…

Read More

ಶಿವಮೊಗ್ಗ : ಸುಚಿತ್ರಾ ಅಂಟಿ ಬೆಡ್ ರೋಮ್‌ನಲ್ಲಿ ಕಚ್ಚೆ ಬಿಚ್ಚಿದ ಸ್ತ್ರೀಲೋಲ ಕಮಲಾಕರ್ ಭಟ್ಟ.! ವಿಡಿಯೋ ಮಾಡಿ ಭಟ್ಟನ ಲಕ್ಷಾಂತರ ರೂಪಾಯಿಗೆ ಗುನ್ನಾ ಇಟ್ಟಿದ್ಲು ಅಂಟಿ ಸುಚಿತ್ರಾ.!

ಶಿವಮೊಗ್ಗ : ಸುಚಿತ್ರಾ ಅಂಟಿ ಬೆಡ್ ರೋಮ್‌ನಲ್ಲಿ ಕಚ್ಚೆ ಬಿಚ್ಚಿದ ಸ್ತ್ರೀಲೋಲ ಕಮಲಾಕರ್ ಭಟ್ಟ.! ವಿಡಿಯೋ ಮಾಡಿ ಭಟ್ಟನ ಲಕ್ಷಾಂತರ ರೂಪಾಯಿಗೆ ಗುನ್ನಾ ಇಟ್ಟಿದ್ಲು ಅಂಟಿ ಸುಚಿತ್ರಾ.! news.ashwasurya.in ಅಶ್ವಸೂರ್ಯ/ಕಾರವಾರ : ಸಿದ್ದಾಪುರ ಹತ್ಯೆ ಪ್ರಕರಣದ ಆರೋಪಿಗಳಾದ ಕಮಲಾಕರ ಭಟ್ಟ ಮತ್ತು ಸುಚಿತ್ರಾಳ ಸಂಬಂಧವು ಬ್ಲ್ಯಾಕ್‌ಮೇಲ್ ಮತ್ತು ಹನಿಟ್ರ್ಯಾಪ್ ಸುಳಿಗೆ ಸಿಲುಗಿದ್ದು ಎಂದು ಸುಚಿತ್ರಾಳ ಪತಿ ಬಹಿರಂಗಪಡಿಸಿದ್ದಾರೆ. ಹಣಕ್ಕಾಗಿ ದೈಹಿಕ ಸಂಬಂಧ ಬೆಳೆಸಿ, ಗುಪ್ತವಾಗಿ ವಿಡಿಯೋ ಮಾಡಿದ್ದಳು.ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದ ಸಿದ್ದಾಪುರದ ಅವರೆಕೊಪ್ಪ ವಸಂತ ನಾಯ್ಕ್ ಹತ್ಯೆ…

Read More

ಕಾರವಾರ : ಫೇಸ್‌ಬುಕ್‌ ಅಂಟಿ ಜೋತಿಷಿ ಕಮಲಾಕರ ಭಟ್ಟನ ಪ್ರೀತಿ.! ಕೊಲೆ ಮಾಡಿಸಿದ್ಲಾ ಹೈನಾತಿ ಹೆಣ್ಣು.!? ಭಟ್ಟನ ಕಚ್ಚೆ ಹರುಕತನಕ್ಕೆ ನೆತ್ತರು ಹರಿಯಿತು.!

ಕಾರವಾರ : ಫೇಸ್‌ಬುಕ್‌ ಅಂಟಿ ಜೋತಿಷಿ ಕಮಲಾಕರ ಭಟ್ಟನ ಪ್ರೀತಿ.! ಕೊಲೆ ಮಾಡಿಸಿದ್ಲಾ ಹೈನಾತಿ ಹೆಣ್ಣು.!? ಭಟ್ಟನ ಕಚ್ಚೆ ಹರುಕತನಕ್ಕೆ ನೆತ್ತರು ಹರಿಯಿತು.! news.ashwasurya.in ಸಿದ್ದಾಪುರದಲ್ಲಿ ನಡೆದ ಕೊಲೆ ಮತ್ತು ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾಯಾಳು ಪತಿ ಮಹೇಶ್ ನಾಯ್ಕ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದಲೇ ಘಟನೆಯ ವಿವರ ನೀಡಿದ್ದಾರೆ. ಜ್ಯೋತಿಷಿಯೊಂದಿಗೆ ತನ್ನ ಪತ್ನಿಗಿದ್ದ ಸಂಬಂಧ ಹಾಗೂ ಮಗಳನ್ನು ಮನೆಗೆ ಕರೆತಂದಿದ್ದೇ ಈ ಕೃತ್ಯಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ…. ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ…

Read More

ಧಾರವಾಡ : ಪ್ಯಾರ ಮೆಡಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ, ಮದುವೆಯಾಗ ಬೇಕಿದ್ದವನೆ ಯುವತಿಯನ್ನು ಮಸಣ ಸೇರಿಸಿ ಬಿಟ್ಟ.!

ಧಾರವಾಡ :ಪ್ಯಾರ ಮೆಡಿಕಲ್ ವಿಧ್ಯಾರ್ಥಿನಿ ಹತ್ಯೆ ಪ್ರಕರಣ, ಮದುವೆಯಾಗ ಬೇಕಿದ್ದವನೆ ಯುವತಿಯನ್ನು ಮಸಣ ಸೇರಿಸಿ ಬಿಟ್ಟ.! ಅಶ್ವಸೂರ್ಯ/ಧಾರವಾಡ: ವಿದ್ಯಾ ಕಾಶಿ ಧಾರವಾಡದ ಮನಸೂರ ರಸ್ತೆಯಲ್ಲಿರುವ ವಿನಯ್ ಕುಲಕರ್ಣಿ ಡೈರಿ ಬಳಿ ಬರ್ಬರವಾಗಿ ಹತ್ಯೆಯಾಗಿದ್ದ ಪ್ಯಾರಾ ಮೆಡಿಕಲ್ ಯುವತಿ ಝಾಕಿಯಾ ಮುಲ್ಲಾ (21) ಅವರ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು 12 ಗಂಟೆಯಲ್ಲೇ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಚ್ಚರಿ ಹಾಗೂ ಆತಂಕದ ಸಂಗತಿಯೆಂದರೆ ಆಕೆಯನ್ನು ಮದುವೆಯಾಗಬೇಕಿದ್ದ ಯುವಕನೇ ಈ ಕೊಲೆ ಮಾಡಿದ್ದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಧಾರವಾಡದ ಗಾಂಧಿ…

Read More

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು.

ದಾವಣಗೆರೆ : ವಿದ್ಯಾರ್ಥಿನಿಯರಿಗೆ ಉಪನ್ಯಾಸಕನ ಲೈಂಗಿಕ ಕಿರುಕುಳ.! ಬಟ್ಟೆ ಎಳೆದಾಡಿ “ಬೇಬಿ ಡಾರ್ಲಿಂಗ್ ಎಂದವನ ಮೇಲೆ ಬಿತ್ತು ಪೋಕ್ಸೋ ಕೇಸು. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ, ಆರೋಪಿ ಉಪನ್ಯಾಸಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಜಿಲ್ಲಾಧಿಕಾರಿಗಳು ಆತನನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ…. news.ashwasurya.in ಅಶ್ವಸೂರ್ಯ/ದಾವಣಗೆರೆ : ದಾವಣಗೆರೆ ಜಿಲ್ಲೆಯ ಮಲೆಬೆನ್ನೂರು ಕಾಲೇಜಿನ ಉಪನ್ಯಾಸಕ…

Read More

ಮುಂಬಯಿ : ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು.! ಮತ್ತೆ ಅಬ್ಬರಿಸಿದ ಸಂಜು. ಫೈನಲ್‌‌ಗೆ ಭಾರತ.

ಮುಂಬಯಿ : ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ರೋಚಕ ಗೆಲುವು.! ಮತ್ತೆ ಅಬ್ಬರಿಸಿದ ಸಂಜು. ಫೈನಲ್‌‌ಗೆ ಭಾರತ. news ashwasurya.in ಅಶ್ವಸೂರ್ಯ/ಮುಂಬಯಿ : ಭಾರತ ತಂಡ ದೊಡ್ಡ ಮೊತ್ತವನ್ನು ಕಲೆಹಾಕಿದ್ದರು ಇಂಗ್ಲೆಂಡ್ ತಂಡ ಬ್ಯಾಟಿಂಗ್ ನಲ್ಲಿ ಹೊರಟ ನೆಡೆಸಿತು. ಬೆತೆಲ್ ಏಕಾಂಗಿಯಾಗಿ ಅಬ್ಬರದ ಬ್ಯಾಟಿಂಗ್ ನಡುವೆ ಕೊನೆಯ ಓವರ್‌ನಲ್ಲಿ ಶಿವಂ ದುಬೆ ಮ್ಯಾಜಿಕ್ ವರ್ಕ್‌ ಔಟ್ ಆಗಿದೆ. ಭಾರತ ರೋಚಕವಾಗಿ 7 ರನ್‌ಗಳಿಂದ ಪಂದ್ಯ ಗೆದ್ದು ಫೈನಲ್ ಪ್ರವೇಶಿಸಿದೆ.ಮುಂಬೈನ ವಾಂಖೇಡೆ ಕ್ರಿಕೆಟ್ ಅಂಗಳದಲ್ಲಿ ಭಾರತ ಬೃಹತ್…

Read More
Optimized by Optimole
error: Content is protected !!