ಕಾರವಾರ : ಜ್ಯೋತಿಷಿ ಕಮಲಾಕರ ಭಟ್ಟ ಸೇರಿದಂತೆ ನಾಲ್ವರು ಆರೋಪಗಳಿಗೆ ನ್ಯಾಯಾಂಗ ಬಂಧನ.
ಕಾರವಾರ : ಜ್ಯೋತಿಷಿ ಕಮಲಾಕರ ಭಟ್ಟ ಸೇರಿದಂತೆ ನಾಲ್ವರು ಆರೋಪಗಳಿಗೆ ನ್ಯಾಯಾಂಗ ಬಂಧನ. news.ashwasurya.in ಅಶ್ವಸೂರ್ಯ/ಕಾರವಾರ: ಎರಡು ಮಕ್ಕಳ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ದೂರು ನೀಡಿದ್ದಕ್ಕೆ ಕೊಲೆ ಮಾಡಿರುವ ಪ್ರಕರಣದಲ್ಲಿ ಬಂಧಿತರಾಗಿರುವ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ ನಾಲ್ವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಈ ಘಟನೆ ನಡೆದಿದ್ದು ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಸುಚಿತ್ರಾ, ಎ2 ಲೋಕನಾಥ್, ಎ3 ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಎ4 ಆಕಾಶ್ ರನ್ನು…
