Headlines

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.!

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.! ಇಶಾರಾ ಅವರ ಕುಟುಂಬದವರು ಆಕೆಗೆ ಸತತವಾಗಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದಾಗ ಅದು ಶ್ರೇಷ್ಠ್‌ನ ಪಿಜಿ ಕೊಠಡಿಯನ್ನು ತೋರಿಸಿದೆ.ಪೊಲೀಸರು ಪಿಜಿ ಕೊಠಡಿಯ ಬಾಗಿಲನ್ನು ಮುರಿದು ಒಳಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಶಾರಾ ಶವ ಪತ್ತೆಯಾಗಿದೆ. ಅದೇ ಸಮಯದಲ್ಲಿ ರೈಲ್ವೆ ಹಳಿಗಳ ಮೇಲೆ ಶ್ರೇಷ್ಠ್‌ ಮಲ್ಲಿಕ್ ಶವವೂ ಪತ್ತೆಯಾಗಿದೆ…. news.ashwasurya.in ಅಶ್ವಸೂರ್ಯ/ಗುರುಗ್ರಾಮ: ಅದೆಷ್ಟೋ ಪ್ರೇಮಿಗಳು ತಮ್ಮ…

Read More

ಮುಂಬಯಿ :ಗೆಳೆಯನ ಕಿರುಕುಳ ಡೆತ್‌ನೋಟ್ ಬರೆದಿಟ್ಟು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.! ಸಾವಿನ ಪತ್ರದಲ್ಲಿ ಏನಿದೆ.?

ಮುಂಬಯಿ :ಗೆಳೆಯನ ಕಿರುಕುಳ ಡೆತ್‌ನೋಟ್ ಬರೆದಿಟ್ಟು ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು.! ಸಾವಿನ ಪತ್ರದಲ್ಲಿ ಏನಿದೆ.? news.ashwasurya.in ಅಶ್ವಸೂರ್ಯ/ಮುಂಬಯಿ : ದಂತ ವೈದ್ಯಕೀಯ ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಗೆಳೆಯನೊಬ್ಬನ ಮಾನಸಿಕ ಕಿರುಕುಳದಿಂದ ನೊಂದು ಮುಂಬೈನ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.!24 ವರ್ಷದ ಸ್ತುತಿ ಸೋನ್ವಾನೆ ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದುಬಂದಿದೆ.! ಎಂಡಿಎಸ್‌ ವಿದ್ಯಾರ್ಥಿನಿಯಾಗಿದ್ದ ಸ್ತುತಿ ಸೋನ್ವಾನೆ ಹುಡುಗನೊಬ್ಬನನ್ನು ಪ್ರೀತಿಸುತ್ತಿದ್ದಳು. ಈಕೆ ಮೋಸ ಮಾಡಿದ್ದಾಳೆಂದು ಗೆಳೆಯ ಯಾವಾಗಲೂ ಅವಮಾನಿಸುತ್ತಿದ್ದನಂತೆ.! ಮನಸ್ಸಿಗೆ ನೋವುಂಟು ಮಾಡುವ ಮಾತುಗಳನ್ನು ಆಡುತ್ತಿದ್ದನಂತೆ….

Read More

ಮುಂಬಯಿ : ಪುಣೆ ಉದ್ಯಮಿ ಹತ್ಯೆ ಪ್ರಕರಣ: ಆರೋಪಿ ಪ್ರೇಮಿಗಳ ನಡುವೆ ಬಿರುಕು.? ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ.!

ಮುಂಬಯಿ : ಪುಣೆ ಉದ್ಯಮಿ ಹತ್ಯೆ ಪ್ರಕರಣ: ಆರೋಪಿ ಪ್ರೇಮಿಗಳ ನಡುವೆ ಬಿರುಕು.? ಸಿಸಿ ಟಿವಿಯಲ್ಲಿ ಶಾಕಿಂಗ್ ದೃಶ್ಯ.! news.ashwasurya.in ಅಶ್ವಸೂರ್ಯ/ಪುಣೆ : ಉದ್ಯಮಿ ಕೇತನ್ ಅಗರ್ವಾಲ್ ಹತ್ಯೆಯ ತನಿಖೆ ಹೊಸ ತಿರುವು ಪಡೆದುಕೊಂಡಿದ್ದು, ಇಬ್ಬರು ಪ್ರಮುಖ ಆರೋಪಿಗಳಾದ ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮ ಚೌಧರಿ ಈಗ ಪರಸ್ಪರ ಒಬ್ಬರ ಮೇಲೊಬ್ಬರು ದೂಷಿಸುತ್ತಿದ್ದಾರೆ ಎಂದು ವರದಿಯಾಗಿದೆ. ತನಿಖಾಧಿಕಾರಿಗಳ ಪ್ರಕಾರ, ಇಬ್ಬರೂ ಆರೋಪಿಗಳು ವಿಚಾರಣೆಯ ಸಮಯದಲ್ಲಿ ಹತ್ಯೆಯ ಸಂಧರ್ಭದಲ್ಲಿ ತಮ್ಮದೇ ಆದ ಪಾತ್ರಗಳನ್ನು ಕಡಿಮೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ….

Read More

ಅಕ್ರಮ ಪಡಿತರ ಅಕ್ಕಿಯ ದಂಧೆಯಿಂದ 3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಬಂಧನ.?

ಅಕ್ರಮ ಪಡಿತರ ಅಕ್ಕಿಯ ದಂಧೆಯಿಂದ 3 ಲಕ್ಷ ವಸೂಲಿ ಮಾಡಿದ ಎಸ್ಪಿ ಗನ್ ಮ್ಯಾನ್ ಬಂಧನ.? news.ashwasurya.in ಅಶ್ವಸೂರ್ಯ/ಬಳ್ಳಾರಿ : ಅಕ್ಕಿ ದಂಧೆಯ ಬಗ್ಗೆ ಜಿಲ್ಲೆಯ ಪೋಲಿಸರು ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದು ಈ ಬಗ್ಗೆ ಹತ್ತಾರು ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಆದರೂ ಎಸ್ಪಿ ಸ್ಕ್ವಾಡ್ ಎಂದು ಸ್ವತಃ ಎಸ್ಪಿ ಗನ್ ಮ್ಯಾನ್ ಅಕ್ರಮ ಪಡಿತರ ಅಕ್ಕಿ ದಂಧೆಕೋರರಿಂದ ಮೂರು ಲಕ್ಷ ಹಣ ವಸೂಲಿ ಮಾಡಿದ್ದು ಆತನನ್ನು ಬಂಧಿಸಲಾಗಿದೆ.ಈ ಬಗ್ಗೆ ಇಂದು ಸ್ವತಃ ಎಸ್ಪಿ ಡಾ. ಸುಮನ್ ಡಿ….

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಬೆಂಗಳೂರು : ಮೈಗೆ ಹಚ್ಚಿದ ಹಳದಿ ಮಾಸುವ ಮುನ್ನವೇ ನವ ವಿವಾಹಿತೆ ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಮೈಗೆ ಹಚ್ಚಿದ ಹಳದಿ ಮಾಸುವ ಮುನ್ನವೇ ನವ ವಿವಾಹಿತೆ ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬೆಂಗಳೂರು : ಪ್ರೀತಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಮದುವೆಯಾಗಿದ್ದ ನವಜೋಡಿಯ ಬಾಳಲ್ಲಿ ದುರಂತ ಸಂಭವಿಸಿದೆ. ಪತಿ ಈಗ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುತ್ತೇನೆ ಎಂದಿದ್ದಕ್ಕೆ ಮನನೊಂದ ನವವಿವಾಹಿತೆ ತನುಜಾ, ನೆಲಮಂಗಲದ ಬಸವನಹಳ್ಳಿಯ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದು, ಪೊಲೀಸರು ಪತಿಯ ವಿಚಾರಣೆ ಮುಂದಾಗಿದ್ದಾರೆ. ಇಬ್ಬರು ಒಬ್ಬರನ್ನೊಬ್ಬರು ಪ್ರೀತಿಸಿ ಮದುವೆಯಾಗಿದ್ದರು…

Read More
Optimized by Optimole
error: Content is protected !!