Headlines

ಮಂಗಳೂರು : 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮನ ಬಂಧನ.!

ಮಂಗಳೂರು : 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮನ ಬಂಧನ.! ಬಂಧಿತನ ಗುರುತು: ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ (55). ಈತ ಬೆಂಗಳೂರಿನ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದವನು.ಕಾರ್ಯಾಚರಣೆ ನಡೆದ ಸ್ಥಳ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಮಂಗಳೂರಿನ ವಿಶೇಷ ಪೊಲೀಸ್ ತಂಡ ಪತ್ತೆಹಚ್ಚಿದೆ.ಹೆಸರು ಬದಲಿಸಿ ವಾಸ: ಪೊಲೀಸರಿಂದ ತಪ್ಪಿಸಿಕೊಳ್ಳಲು ಈತ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ ಎಂದು ಹೆಸರು ಬದಲಿಸಿಕೊಂಡು ದಶಕಗಳಿಂದ ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ.1997ರ…

Read More

ಕೋಲಾರ : ರೌಡಿಯಿಂದ ಹಫ್ತಾ ವಸೂಲಿ ಆರೋಪ.!ಆರೋಪಿಯನ್ನು ಹೊತ್ತೊಯ್ದು ಬಂಧಿಸಿದ ಪೊಲೀಸರು.!

ಕೋಲಾರ : ರೌಡಿಯಿಂದ ಹಫ್ತಾ ವಸೂಲಿ ಆರೋಪ.!ಆರೋಪಿಯನ್ನು ಹೊತ್ತೊಯ್ದು ಬಂಧಿಸಿದ ಪೊಲೀಸರು.! ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ಈತನನ್ನು ಪೊಲೀಸರು ಹೊತ್ತೊಯ್ದಿರುವ ದೃಶ್ಯ ಈಗ ವೈರಲ್‌ ಆಗಿದೆ. ತನಗೆ ಹೆದರಿಸಿ, ಬೆದರಿಕೆ ಹಾಕಿ ತನ್ನ ಮಗಳ ಮದುವೆಗೆ ಹಣ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಸಂತ್ರಸ್ತ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು.ಈಗಾಗಲೇ ನಗರದಿಂದ ಗಡಿಪಾರು ಆಗಿದ್ದರೂ ಕಾನೂನು ಉಲ್ಲಂಘಿಸಿ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಹಣ ವಸೂಲಿಗಾಗಿ ಕಿರುಕುಳ ನೀಡಿದ ದೂರಿನ ಹಿನ್ನೆಲೆ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ…. news.ashwasurya.in ಅಶ್ವಸೂರ್ಯ/ಕೋಲಾರ:…

Read More

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.!

ಉಪಮುಖ್ಯಮಂತ್ರಿ ರೇಸ್‌ನಲ್ಲಿದ್ದ ಘಟಾನುಘಟಿಗಳಿಗೆ ಬಿಗ್ ಶಾಕ್ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಜಿ.ಪರಮೇಶ್ವರ್ ಒಬ್ಬರೆ ಡೆಪ್ಯುಟಿ ಸಿಎಂ.! news.ashwasurya.in ಅಶ್ವಸೂರ್ಯ/ ಬೆಂಗಳೂರು : ಆರು ತಿಂಗಳಿಂದ ರಾಜ್ಯಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಆಡಳಿತ ಹಸ್ತಾಂತರದ ಹೈ-ಡ್ರಾಮಾಕ್ಕೆ ಇಂದು (ಜೂನ್ 3) ಸಂಜೆ 4:05ಕ್ಕೆ ಅಧಿಕೃತವಾಗಿ ತೆರೆಬೀಳಲಿದೆ. ನಿಯೋಜಿತ ಮುಖ್ಯಮಂತ್ರಿ, ಕಾಂಗ್ರೆಸ್‌ನ ಟ್ರಬಲ್ ಶೂಟರ್ ಕನಕಪುರದ ಬಂಡೆ ಎಂದೆ ಖ್ಯಾತಿಗಳಿಸಿರುವ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಆದರೆ ಈ ಪಟ್ಟಾಭಿಷೇಕದ ಬೆನ್ನಲ್ಲೇ ರಾಜ್ಯ ರಾಜಕಾರಣದ ಅತ್ಯಂತ…

Read More

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ.

BIG BREAKING : ಹೈಕಮಾಂಡ್ ಆದೇಶದಂತೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ.! ಡಿಕೆ ಶಿವಕುಮಾರ್ ಅವರಿಗೆ ಆಶೀರ್ವಾದಿಸಿದ ಸಿಎಂ. ಹೈಕಮಾಂಡ್‌ ಮಾತಿಗೆ ಬದ್ಧ ಎಂದು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಅದರಂತೆ ನಡೆದುಕೊಳ್ಳುತ್ತೇನೆ. ತಾವು ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ… news.ashwasurya.in ಅಶ್ವಸೂರ್ಯ/ಬೆಂಗಳೂರು, ಮೇ 28: ನಾಯಕತ್ವ ಬದಲಾವಣೆಯೆಂಬ ರಾಜಕೀಯ ಪ್ರಹಸನಕ್ಕೆ ಇಂದು ಬಿಳುವ ಹಂತಕ್ಕೆ ಬಂದು ತಲುಪಿದ್ದು, ಸಚಿವರೊಂದಿಗಿನ ಉಪಾಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದು ವಾಸ್ತವಾಂಶಗಳನ್ನು ಬಹಿರಂಗ ಪಡಿಸಿದ್ದಾರೆ.!…

Read More

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More
Optimized by Optimole
error: Content is protected !!