Headlines

ಬೆಂಗಳೂರು: ಸಂತ್ರಸ್ತೆಯರನ್ನೇ ಆರೋಪಿಗಳನ್ನಾಗಿ ಮಾಡಬೇಡಿ, ಶಿವಮೊಗ್ಗ ಮೂಲದ ಮಹಿಳೆ ಮೇಲಿನ ವೇಶ್ಯಾವಾಟಿಕೆ‌ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ.

ಬೆಂಗಳೂರು: ಸಂತ್ರಸ್ತೆಯರನ್ನೇ ಆರೋಪಿಗಳನ್ನಾಗಿ ಮಾಡಬೇಡಿ, ಶಿವಮೊಗ್ಗ ಮೂಲದ ಮಹಿಳೆ ಮೇಲಿನ ವೇಶ್ಯಾವಾಟಿಕೆ‌ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶ. news.ashwasurya.in ಅಶ್ವಸೂರ್ಯ/ಬೆಂಗಳೂರು: ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಪತ್ತೆಯಾಗುವ ಸಂತ್ರಸ್ತ ಮಹಿಳೆಯರನ್ನೇ ಆರೋಪಿಗಳೆಂದು ಪರಿಗಣಿಸಿ ಪ್ರಕರಣ ದಾಖಲಿಸಬಾರದು. ನೈತಿಕ ಪೊಲೀಸ್ ಗಿರಿ ರೀತಿಯಲ್ಲಿ ಸಂತ್ರಸ್ತೆಯರನ್ನು ಅಪರಾಧಿಗಳಂತೆ ಕಾಣುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ಶಿವಮೊಗ್ಗ ಮೂಲದ ಮಹಿಳೆಯೊಬ್ಬರು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ…

Read More

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!!

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!! news.ashwasurya.in ಅಶ್ವಸೂರ್ಯ/ವಿಜಯನಗರ : ಕೊಟ್ಟೂರಿನಲ್ಲಿ ತನ್ನ ತಂದೆ ತಾಯಿ ತಂಗಿ ಮೂವರನ್ನು ಕೊಲೆ ಮಾಡಿದ್ದ ಯುವಕ ತಾನೆ ಹೋಗಿ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರಿಗೆ ಆತನ ಮೇಲೆ ಅನುಮಾನಗೊಂಡು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. ಮನೆಯಲ್ಲೇ ಮೃತದೇಹ ಹೂತಿಟ್ಟಿದ್ದ ಹಂತಕ.! ಕೊಲೆಯಾದ ಭೀಮರಾಜ್‌-ಜಯಲಕ್ಷ್ಮೀ ದಂಪತಿ ಮತ್ತು ಮಗಳು…

Read More

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ.

ಶಿವಮೊಗ್ಗ : ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ನಿರ್ಮಿಸಿರುವ ಪಿ.ಲಂಕೇಶ್ ಬಯಲು ರಂಗಮಂದಿರ ಉದ್ಘಾಟನೆ ಹಾಗೂ ಒಮ್ಮೆ ಹೆಣ್ಣಾಗು ನಾಟಕ ಪ್ರದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸುವರ್ಣ ಸಂಸ್ಕೃತಿ ಭವನ ಆವರಣದಲ್ಲಿ ರಂಗಾಯಣ, ಶಿವಮೊಗ್ಗ ಇವರು ನೂತನವಾಗಿ ನಿರ್ಮಿಸಿರುವ ‘ಪಿ ಲಂಕೇಶ್ ಬಯಲು ಮಂದಿರ’ದ ಉದ್ಘಾಟನಾ ಸಮಾರಂಭವನ್ನು ಮಾ.14 ರ ಸಂಜೆ 4.30 ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ…

Read More

ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.!

ಆಗ್ರಾ : ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.! news.ashwasurya.in ಅಶ್ವಸೂರ್ಯ/ಆಗ್ರಾ : 2014ರಲ್ಲಿ ಆಗ್ರಾದಲ್ಲಿ ನಡೆದ ಪತ್ರಕರ್ತನ ಪತ್ನಿ ನೀಲಂ ಶರ್ಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಮನೆಯಲ್ಲಿ ಸಾಕಿದ್ದ ಗಿಳಿಯು ಪದೆ ಪದೆ ಸೋದರಳಿಯ ‘ಆಶು’ ಹೆಸರನ್ನು ಕೂಗುವ ಮೂಲಕ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು. ಇದೇ ಸುಳಿವಿನ ಆಧಾರದ ಮೇಲೆ ತನಿಖೆ ನಡೆಸಿದ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯ ಈಗ ಆಪರಾಧಿಗಳಿಗೆ…

Read More

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.?

ಭೂಪಾಲ್ : 20 ಲಕ್ಷ ಮೌಲ್ಯದ ಷೇರ್‌ಗಳಿಗಾಗಿ ತ್ವಿಶಾ ಶರ್ಮಾಗೆ ಕಿರುಕುಳ ನೀಡಿದ್ರಾ ಪತಿ ಮತ್ತು ಅತ್ತೆ ನಿವೃತ್ತ ಜಡ್ಜ್.? news.ashwasurya.in ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ಪತಿ ಸಮರ್ಥ್ ಸಿಂಗ್, ಅತ್ತೆ ಗಿರಿಬಾಲಾ ಸಿಬಿಐ ಕಸ್ಟಡಿಗೆ… ಅಶ್ವಸೂರ್ಯ/ಭೂಪಾಲ್ : ನಟಿ ಹಾಗೂ ಮಾಡೆಲ್ ತ್ವಿಶಾ ಶರ್ಮಾ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಇದೀಗ ತ್ವಿಶಾ ಹೊಂದಿದ್ದ 20 ಲಕ್ಷ ರೂ. ಮೌಲ್ಯದ ಷೇರುಗಳ ವಿಚಾರವೇ ಕುಟುಂಬದ ಒಳಜಗಳಕ್ಕೆ ಕಾರಣವಾಗಿತ್ತು ಎಂಬ…

Read More

ಪುತ್ತೂರು ಯುವತಿಗೆ ಮಗು ಕರುಣಿಸಿ ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್.

ಪುತ್ತೂರು ಯುವತಿಗೆ ಮಗು ಕರುಣಿಸಿ ವಂಚಿಸಿದ ಕೃಷ್ಣ ಜೆ ರಾವ್ ಗೆ ಹೈಕೋರ್ಟ್ ಬಿಗ್ ಶಾಕ್. news.ashwasurya.in ಅಶ್ವಸೂರ್ಯ/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಪ್ರಕರಣಕ್ಕೆ ಹೈಕೋರ್ಟ್ ಬಿಗ್ ಟ್ವಿಸ್ಟ್ ನೀಡಿದೆ.ಮದುವೆಯಾಗುವುದಾಗಿ ನಂಬಿಸಿ ಕೃಷ್ಣ ಜೆ ರಾವ್ ಯುವತಿಯ ಜೊತೆ ಲೈಂಗಿಕ ಸಂಪರ್ಕ ಬೆಳೆಸಿ ಪರಿಣಾಮ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ. ಯುವತಿ ಗರ್ಭಿಣಿ ಎಂದು ತಿಳಿದ ಮೇಲೆ ಕೃಷ್ಣ ಜೆ ರಾವ್ ನಂತರ ತನಗೂ ಆಕೆಗೂ ಸಂಬಂಧವಿಲ್ಲ…

Read More
Optimized by Optimole
error: Content is protected !!