Headlines

ಕರಿಂನಗರ : ಬಯಲಯ್ತು ಭಯಂಕರ ಹನಿಟ್ರ್ಯಾಪ್ ದಂಧೆ: ರೆಕಾರ್ಡ್ ಅಯ್ತು 100 ಜನರ ಆಪ್ತ ವಿಡಿಯೋ.! ಲಕ್ಷಾಂತರ ರೂಪಾಯಿ ಸುಲಿಗೆ ದಂಪತಿಗಳು ಅಂದರ್.!

ಒಂದು ವರ್ಷದ ಹಿಂದೆ ಹೀಗೆ ಇವರ ಬಲೆಗೆ ಬಿದ್ದ ಕರೀಂನಗರದ ಉದ್ಯಮಿಯೊಬ್ಬರಿಂದ 14 ಲಕ್ಷ ರೂ. ಸುಲಿಗೆ ಮಾಡಿದ್ದರು. ದುಬಾರಿ ಗೃಹೋಪಯೋಗಿ ವಸ್ತುಗಳು, ಮನೆ ಮತ್ತು ಕಾರನ್ನು ನೀಡಿದ್ದ. ಆದರೂ, ಇದರಿಂದ ತೃಪ್ತರಾಗದ ದಂಪತಿ, ಇನ್ನೂ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಕೊಡದಿದ್ದರೆ ಕುಟುಂಬ ಸದಸ್ಯರಿಗೆ ಅಥವಾ ಜಾಲತಾಣದಲ್ಲಿ ನಗ್ನ ವಿಡಿಯೊಗಳನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು. ಇದರಿಂದ ಭಯಭೀತರಾದ ಆ ವ್ಯಕ್ತಿ, 1 ಲಕ್ಷ ರೂ.ಗಳ ಚೆಕ್ ನೀಡಿದ್ದ. ಬಳಿಕ ಇದು ಹನಿಟ್ರ್ಯಾಪ್ ಎಂದು ತಿಳಿದು…

Read More

ಕಮಲಾಕರ ಭಟ್ ಪ್ರಕರಣ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಜ್ಯೋತಿಷಿ ಭಟ್ಟನ ವಿರುದ್ಧ ಮತ್ತೊಂದು ದೂರು ದಾಖಲು.!

ಕಮಲಾಕರ ಭಟ್ ಪ್ರಕರಣ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಜ್ಯೋತಿಷಿ ಭಟ್ಟನ ವಿರುದ್ಧ ಮತ್ತೊಂದು ದೂರು ದಾಖಲು.! news.ashwasurya.in ಅಶ್ವಸೂರ್ಯ/ಸಿದ್ಧಾಪುರ : ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜ್ಯೋತಿಷಿ ಕಮಲಾಕರ್‌ ಭಟ್ಟ ಮತ್ತು ಸುಚಿತ್ರಾ ಸೇರಿ ಗ್ಯಾಂಗಿನ ಐವರು ಜೈಲು ಸೇರಿದ್ದಾರೆ. ಈ ನಡುವೆ ಜ್ಯೋತಿಷಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಾರವಾರ ಜಿಲ್ಲೆಯ ಸಿದ್ಧಾಪುರ ತಾಲೂಕಿನಲ್ಲಿ ನೆಡೆದ ವಸಂತ…

Read More

ಅನಾರೋಗ್ಯ ಪೀಡಿತ ಅಭಿಮಾನಿ ಬೇಟಿ ಮಾಡಿದ ಪವನ್ ಕಲ್ಯಾಣ್.! ಕೆಲವೇ ಗಂಟೆಯಲ್ಲಿ ಅಭಿಮಾನಿ ಆಸೆ ಈಡೇರಿಸಿದ ಡಿಸಿಎಂ ಪವನ್ ಕಲ್ಯಾಣ್.

ಅನಾರೋಗ್ಯ ಪೀಡಿತ ಅಭಿಮಾನಿ ಬೇಟಿ ಮಾಡಿದ ಪವನ್ ಕಲ್ಯಾಣ್.! ಕೆಲವೇ ಗಂಟೆಯಲ್ಲಿ ಅಭಿಮಾನಿ ಆಸೆ ಈಡೇರಿಸಿದ ಡಿಸಿಎಂ ಪವನ್ ಕಲ್ಯಾಣ್. news.ashwasurya.in ಅಶ್ವಸೂರ್ಯ/ತೆಲಂಗಾಣ : ಸ್ಟಾರ್ ನಟರಿಗೆ ಸಾಕಷ್ಟು ಜನ ಅಭಿಮಾನಿಗಳಿರುತ್ತಾರೆ. ನೆಚ್ಚಿನ ನಟನನ್ನು ಜೀವನದಲ್ಲಿ ಒಮ್ಮೆ ಭೇಟಿ ಮಾಡಬೇಕು, ಮಾತನಾಡಬೇಕು ಎಂದು ಕಾಯುವವರಿಗೆ ಲೆಕ್ಕವಿಲ್ಲ. ಸ್ಟಾರ್ಸ್ ಕೂಡ ಅಭಿಮಾನಿಗಳ ಮೇಲಿನ ತಮ್ಮ ಪ್ರೀತಿ ಕಾಳಜಿಯನ್ನು ಆಗಾಗ್ಗೆ ಬಹಿರಂಗಪಡಿಸುತ್ತಾರೆ. ಆಂಧ್ರಪ್ರದೇಶದ ಡಿಸಿಎಂ, ನಟ ಪವನ್ ಕಲ್ಯಾಣ್ ತಮ್ಮ ವೀರಾಭಿಮಾನಿಯ ಮಹದಾಸೆಯನ್ನು ಈಡೇರಿಸಿದ್ದಾರೆ. ಪವನ್ ಕೆಲಸಕ್ಕೆ ಭಾರೀ ಮೆಚ್ಚುಗೆ…

Read More

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!?

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!? news.ashwasurya.in ಖಾತೆ ಹಂಚಿಕೆಯಾದ ಕ್ಷಣದಿಂದಲೇ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡುತ್ತೇನೆ ಎಂದು ಹೇಳಿ ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ… ಅಶ್ವಸೂರ್ಯ/ಬೆಂಗಳೂರು : ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲ್ಲ. ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ…

Read More

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ.

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ. news.ashwasurya.in ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಜನರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಕೊಪ್ಪಳ, (ಏಪ್ರಿಲ್ 30): ಗಂಗಾವತಿ (Gangavathi) ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದ (Venkatesh Kurbur Murder Case) ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜೊತೆ ದಂಡ…

Read More

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.!

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.! news.ashwasurya.in ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು ಪ್ರಮುಖ ಆರೋಪಿ ಬಂಧನ, 550 ಕೆಜಿ ಅಲ್ಯೂಮಿನಿಯಂ ವೈರ್ ವಶ.ಆರೋಪಿಯ ವಿರುದ್ಧದ ಹಿನ್ನೆಲೆಯನ್ನು ಪರಿಶೀಲಿಸಿದಾಗ, ವೇಣೂರು, ಉಪ್ಪಿನಂಗಡಿ, ಅರೆಹಳ್ಳಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ… ಅಶ್ವಸೂರ್ಯ/ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ…

Read More
Optimized by Optimole
error: Content is protected !!