Headlines

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ.

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ. ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಖೊಂಡುನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ…. news.ashwasurya.in ಅಶ್ವಸೂರ್ಯ/ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ.ಈ…

Read More

ಮಹಾರಾಷ್ಟ್ರ : ತಂದೆಯ ಜೊತೆ ಫ್ಲೈಟ್ ಅಟೆಂಡೆಂಟ್ ಪಿಂಕಿ ಕೊನೆಯ ಮಾತು.! ಅಪ್ಪ ನಾನು ಡಿಸಿಎಂ ಅಜಿತ್ ಪವಾರ್ ಜೋತೆ ವಿಮಾನದಲ್ಲಿ ಹೋಗುತ್ತಿದೇನೆ: ನಾಳೆ ಊರಿಗೆ ಬಂದು ಮಾತನಾಡುತ್ತಾನೆ..

ಮಹಾರಾಷ್ಟ್ರ : ತಂದೆಯ ಜೊತೆ ಫ್ಲೈಟ್ ಅಟೆಂಡೆಂಟ್ ಪಿಂಕಿ ಕೊನೆಯ ಮಾತು.!ಅಪ್ಪ ನಾನು ಡಿಸಿಎಂ ಅಜಿತ್ ಪವಾರ್ ಜೋತೆ ವಿಮಾನದಲ್ಲಿ ಹೋಗುತ್ತಿದೇನೆ : ನಾಳೆ ಊರಿಗೆ ಬಂದು ಮಾತನಾಡುತ್ತಾನೆ.. news.ashwasurya.in ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರೊಂದಿಗೆ ವಿಮಾನದಲ್ಲಿದ್ದ ಪೈಲಟ್, ಫ್ಲೈಟ್ ಅಟೆಂಡೆಂಟ್ ಇಬ್ಬರು ಭದ್ರತಾ ಸಿಬ್ಬಂದಿಗಳು ಸೇರಿ 6 ಜನರು ದುರ್ಮರಣ ಹೊಂದಿದ್ದಾರೆ. ವಿಮಾನದಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿದ್ದ ಪಿಂಕಿ ಮಾಲಿ ತನ್ನ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ.

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ನೀಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಬರೋಬ್ಬರಿ 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿ (DySP) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶನಿವಾರ ತಡರಾತ್ರಿ ಅಧಿಕೃತ ಆದೇಶ ಹೊರಡಿಸಿದೆ.ಪೊಲೀಸ್ ಸಿಬ್ಬಂದಿ ಮಂಡಳಿಯ ಮಹತ್ವದ ನಿರ್ಧಾರಮೇ 10, 2026ರಂದು ನಡೆದ…

Read More

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.!

ಬೆಂಗಳೂರು : 56432 ಸರ್ಕಾರಿ ಹುದ್ದೆ ಭರ್ತಿಗೆ ಸಂಪುಟ ಅಸ್ತು, 100ರ ಬದಲು 400 ರೋಸ್ಟರ್‌ ಬಿಂದು ಪಾಲನೆ.! news.ashwasurya.in ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ನೇಮಕಾತಿಗೆ, 100ರ ಬದಲು 400 ರೋಸ್ಟರ್ ಬಿಂದುಗಳನ್ನು ಅಳವಡಿಸಲು ಸಚಿವ ಸಂಪುಟ ನಿರ್ಧರಿಸಿದೆ. ಈ ಬದಲಾವಣೆಯು ಪರಿಶಿಷ್ಟ ಜಾತಿಯ ಒಳ ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸುವ ಗುರಿ ಹೊಂದಿದ್ದು, ಹಳೆಯ ಅಧಿಸೂಚನೆಗಳನ್ನು ಹಿಂಪಡೆಯಲಾಗಿದೆ…. ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿಗೆ 100 ರೋಸ್ಟರ್‌ ಬಿಂದುಗಳ ಬದಲಾಗಿ 400 ರೋಸ್ಟರ್‌ ಬಿಂದುಗಳನ್ನು…

Read More

ಅಹಮದಾಬಾದ್ : ನಿಮ್ಮಿ ಅದ್ಭುತವಾದ ಆಟ ಖುಷಿ ತಂದಿದೆ “ಚೆಟಾ” ಸಂಜುಗೆ ಕಿಂಗ್ ಕೊಹ್ಲಿಯ ವಿಶೇಷ ಸಂದೇಶ.!

ಅಹಮದಾಬಾದ್ : ನಿಮ್ಮಿ ಅದ್ಭುತವಾದ ಆಟ ಖುಷಿ ತಂದಿದೆ “ಚೆಟಾ” ಸಂಜುಗೆ ಕಿಂಗ್ ಕೊಹ್ಲಿಯ ವಿಶೇಷ ಸಂದೇಶ.! news.ashwasurya. in ಅಶ್ವಸೂರ್ಯ/ ಅಹಮದಾಬಾದ್‌ : 2026ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಚಾಂಪಿಯನ್‌ ಆಗಿ ಹೊರಹೊಮ್ಮಿದ ಭಾರತ ತಂಡವನ್ನು ಮುಕ್ತಕಂಠದಿಂದ ಗುಣಗಾನ ಮಾಡಿದ ಕ್ರಿಕೆಟ್‌ ದಿಗ್ಗಜ ಕಿಂಗ್ ಕೊಹ್ಲಿ, ವಿಶ್ವಕಪ್ ಪಂದ್ಯಾವಳಿಯ ಶ್ರೇಷ್ಠ ಪ್ರಶಸ್ತಿಯನ್ನು ಮುಡಿಗೆರಿಸಿಕೊಂಡ ಸಂಜು ಸ್ಯಾಮ್ಸನ್‌ಗೆ ವಿಶೇಷ ಸಂದೇಶವನ್ನು ರವಾನಿಸಿದ್ದಾರೆ. ನಿಮ್ಮಿ ಅದ್ಭುತ ಆಟದಿಂದ ತುಂಬಾ ಖುಷಿಯಾಗಿದೆ ಚೆಟಾ ಎಂದು ಕಿಂಗ್‌ ಕೊಹ್ಲಿ ತಮ್ಮ…

Read More

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.!

ರೋಲ್ಸ್​ ರಾಯ್​ ಕಾರು,5 ಕೆಜಿ ಚಿನ್ನದ ಜೊತೆ 70ರ ಅಜ್ಜ ಫ್ರೀ.! 20ರ ಸುಂದರಿ ಮದುವೆಯಾದ 70 ರ ಮುದುಕ.! ಸೌದಿ ಅರೇಬಿಯಾದಲ್ಲಿ 70 ವರ್ಷದ ವೃದ್ಧರೊಬ್ಬರು 20 ವರ್ಷದ ಯುವತಿಯನ್ನು ಮದುವೆಯಾಗಿದ್ದಾರೆ. ಈ ಮದುವೆಗೆ ಯುವತಿಯನ್ನು ಒಪ್ಪಿಸಲು, ವರನು ರೋಲ್ಸ್ ರಾಯ್ಸ್ ಕಾರು ಮತ್ತು 5 ಕೆ. ಜಿ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದು, ಈ ಸುದ್ದಿ ವೈರಲ್ ಆಗಿದೆ. ಇಂದು ಎಷ್ಟೋ ಗಂಡುಮಕ್ಕಳು ಹೆಣ್ಣೇ ಸಿಕ್ತಿಲ್ಲ ಎಂದು ಗೋಳೋ ಎನ್ನುತ್ತಿದ್ದಾರೆ.‌.. news.ashwasurya.in ಅಶ್ವಸೂರ್ಯ/ ಸೌದಿ ಅರೇಬಿಯಾ…

Read More
Optimized by Optimole
error: Content is protected !!