Headlines

ಮಂಡ್ಯ : ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ – ಹೆಚ್ ಡಿ ಕುಮಾರಸ್ವಾಮಿ.

ಮಂಡ್ಯ : ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ : ಹೆಚ್ ಡಿ ಕುಮಾರಸ್ವಾಮಿ. news.ashwasurya.in ಅಶ್ವಸೂರ್ಯ/ಮಂಡ್ಯ‌: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಹೆಚ್‌ಡಿಕೆ ಮಾತನಾಡಿದರು.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್‌ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ…

Read More

ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.?

ಪ್ರೀತಿ ಕೊಂದ ಕೊಲೆಗಾರ….! ಬೆಂಗಳೂರು : ಪ್ರೀತಿಸಿ ಕದ್ದುಮುಚ್ಚಿ ಮದುವೆಯಾಗಿದ್ದ ಗಂಡನಿಂದಲೆ ಭವಾನಿ ಹತ್ಯೆ.! ಕಾರಣವೇನು.? ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಿಯಕರ ಕದ್ದು ಮದುವೆಯಾಗಿದ್ದ ಗಂಡ ತನ್ನ ಪ್ರೇಯಸಿಯ (ಹೆಂಡತಿ) ಕತ್ತು ಹಿಸುಕಿ ಕೊಲೆ ಮಾಡಿ, ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಶನಿವಾರ (ಜೂನ್ 13, 2026) ನಡೆದಿದೆ. ಕೊಲೆಯಾದ ಯುವತಿಯನ್ನು ಮೊಬೈಲ್ ಶೋರೂಂ ಉದ್ಯೋಗಿ ಭವಾನಿ (22) ಎಂದು ಗುರುತಿಸಲಾಗಿದ್ದು, ಆರೋಪಿ ಪ್ರಿಯಕರ ಚಂದ್ರಶೇಖರ್ ಅಲಿಯಾಸ್ ಚಂದು (33)…

Read More

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.ಇದು ಬೇಕಿತ್ತಾ ಸ್ವಾಮಿ.? – ವಿಡಿಯೋ ವೈರಲ್.!

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.! ಇದು ಬೇಕಿತ್ತಾ ಸ್ವಾಮಿ.? ವಿಡಿಯೋ ವೈರಲ್.! ಹೊನ್ನಾವರ ಜನವರಿ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಐತಿಹಾಸಿಕ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತರು ನೀಡುವ ತಟ್ಟೆ ಹಣಕ್ಕಾಗಿ ಅರ್ಚಕರು ಬೀದಿಯಲ್ಲಿ ಕಿತ್ತಾಡಿಕೊಂಡಿರುವ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ…

Read More

ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಭಾನುವಾರದಂದು ನಡೆದಿದ್ದು, ಶಿವಮೊಗ್ಗದ ವೈ.ಹರೀಶ್, ಪಾಪಣ್ಣ ಮತ್ತು ಇವರ ತಂಡ ಜಯಭೇರಿ ಬಾರಿಸಿದ್ದಾರೆ. ಗೆದ್ದವರ ಪಟ್ಟಿ ಇಲ್ಲಿದೆ.

ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಇಲಾಖೆ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಭಾನುವಾರದಂದು ನಡೆದಿದ್ದು, ಶಿವಮೊಗ್ಗದ ವೈ.ಹರೀಶ್, ಪಾಪಣ್ಣ ಮತ್ತು ಇವರ ತಂಡ ಜಯಭೇರಿ ಬಾರಿಸಿದ್ದಾರೆ. ಗೆದ್ದವರ ಪಟ್ಟಿ ಇಲ್ಲಿದೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರ ಪತ್ತಿನ ಸಹಕಾರ ಸಂಘದ ಚುನಾವಣೆ ಭಾನುವಾರದಂದು ನಡೆದಿದ್ದು ಈ ಬಾರಿ ಸಾಕಷ್ಟು ಕುತೂಹಲ ಮೂಡಿಸಿದ್ದ ಈ ಚುನಾವಣೆಯಲ್ಲಿ ಪ್ರಬಲ ಪೈಪೋಟಿಯ ನಡುವೆ ಶಿವಮೊಗ್ಗದ ವೈ.ಹರೀಶ್ ಮತ್ತು ಪಾಪಣ್ಣ ಸೇರಿದಂತೆ ಇವರ ಟೀಮ್ ನ ಸದಸ್ಯರು…

Read More

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.!

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಇನ್ನೂ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಲಾಗುತ್ತದೆ ಎಂದು ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.ಸಾಂದರ್ಭಿಕ ರಜೆ ಸಿಗಲಿದೆ.ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ…

Read More
Optimized by Optimole
error: Content is protected !!