Headlines

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸೂಚನೆಯಂತೆ ತೀರ್ಥಹಳ್ಳಿ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ.! ದೊಡ್ಡ ಭೂ ಹಗರಣಕ್ಕೆ ಬ್ರೇಕ್ ಬಿಳೋತ್ತಾ.!

ಶಿವಮೊಗ್ಗ : ಜಿಲ್ಲಾಧಿಕಾರಿಗಳ ಸೂಚನೆಯಂತೆ ತೀರ್ಥಹಳ್ಳಿ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಅಧಿಕಾರಿಗಳ ತಂಡ ಭೇಟಿ.! ದೊಡ್ಡ ಭೂ ಹಗರಣಕ್ಕೆ ಬ್ರೇಕ್ ಬಿಳೋತ್ತಾ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತೀರ್ಥಹಳ್ಳಿ ತಾಲ್ಲೂಕಿನ ಕೊಪ್ಪರಿಗೆಗುಡ್ಡ ಪ್ರದೇಶಕ್ಕೆ ಕಳೆದ ಸೋಮವಾರ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.ಪತ್ರಿಕೆಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಗುಡ್ಡಪ್ರದೇಶಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸಿ ಸಮಗ್ರ ವರದಿ ಸಲ್ಲಿಸುವಂತೆ…

Read More

ಮಂಗಳೂರು : ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ.

ಮಂಗಳೂರು : ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ: ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶ. news.ashwasurya.in ಹೈಡ್ರೊವೀಡ್ ಗಾಂಜಾ ಮಾರಾಟ ಯತ್ನ ವಿದ್ಯಾರ್ಥಿನಿ ಬಂಧನ, ₹35 ಲಕ್ಷ ಮೌಲ್ಯದ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ.. ಅಶ್ವಸೂರ್ಯ/ಮಂಗಳೂರು: ಹೈಡ್ರೊವೀಡ್ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆಯನ್ನು ಬಂಧಿಸಿರುವ ಮುಲ್ಕಿ ಪೊಲೀಸರು, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.ಮೇ 12, 2026ರಂದು…

Read More

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.!

ಬೆಂಗಳೂರು :ಐಪಿಎಲ್ ಪಂದ್ಯಾವಳಿ ನೆಡೆಯುವ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಭದ್ರ ಕೋಟೆ.! 2000 ಪೊಲೀಸರ ನಿಯೋಜನೆ.! news.ashwasurya.in ಅಶ್ವಸೂರ್ಯ/ಬೆಂಗಳೂರು :ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಸುಮಾರು 2 ಸಾವಿರ ಪೊಲೀಸ ಖಾಕಿ ಕಣ್ಗಾವಲಿನೊಂದಿಗೆ ಭದ್ರತಾ ಕೋಟೆ ನಿರ್ಮಾಣವಾಗಲಿದೆ.ಅಂತರಾಷ್ಟ್ರೀಯ ಮಟ್ಟದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಉದ್ಘಾಟನಾ ಪಂದ್ಯಾ‍‍ವಳಿಗೆ ಪೊಲೀಸ್ ಇಲಾಖೆ ಎಲ್ಲಾ ಭದ್ರತಾ ಯೋಜನೆಯನ್ನು ವ್ಯವಸ್ಥಿತವಾಗಿ ಮಾಡಿದೆ.ಗುರುವಾರ ಕ್ರೀಡಾಂಗಣದಲ್ಲಿ ಭದ್ರತಾ…

Read More

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ.

ಕೊಪ್ಪಳ : ಗಂಗಾವತಿ ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ 6 ಹಂತಕರಿಗೆ ಗಲ್ಲು ಶಿಕ್ಷೆ. news.ashwasurya.in ಹತ್ಯೆ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾದ ಆರು ಜನರಿಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ. ಕೊಪ್ಪಳ, (ಏಪ್ರಿಲ್ 30): ಗಂಗಾವತಿ (Gangavathi) ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಕೊಲೆ ಪ್ರಕರಣದ (Venkatesh Kurbur Murder Case) ಆರು ಜನ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜೊತೆ ದಂಡ…

Read More

ಬೆಂಗಳೂರು : ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ : ಯಾವ ದಾಖಲೆ ಕೊಡಬೇಕು.?

ಬೆಂಗಳೂರು : ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ : ಯಾವ ದಾಖಲೆ ಕೊಡಬೇಕು? news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಪ್ರಖ್ಯಾತಿ ಪಡೆದಿದ್ದ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಲ್ಲಿ ಮೇಜರ್ ಸರ್ಜರಿಗೆ ರಾಜ್ಯ ಸರ್ಕಾರ ಮುಂದಾಗಿದೆ.‌ ಎರಡು ಯೋಜನೆಗಳಲ್ಲಿ ನಕಲಿ ಫಲಾನುಭವಿಗಳನ್ನ ಪತ್ತೆ ಹಚ್ಚುವುದಕ್ಕಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡೋದಕ್ಕೆ ಕಡ್ಡಾಯ ಮಾಡಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದ್ರೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ.ಹೊಸ ಅರ್ಜಿ…

Read More

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ. ಪರಮೇಶ್ವರ್ ಉಪಮುಖ್ಯಮಂತ್ರಿ ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ .

ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ. ಪರಮೇಶ್ವರ್ ಉಪಮುಖ್ಯಮಂತ್ರಿ ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ . news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ…

Read More
Optimized by Optimole
error: Content is protected !!