Headlines

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಉತ್ತಮ: ಹೈಕೋರ್ಟ್

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಒಳ್ಳೆಯದು: ಹೈಕೋರ್ಟ್ news.ashwasurya.in ಅಶ್ವಸೂರ್ಯ/ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ…

Read More

SHIVAMOGGA / ಶಿವಮೊಗ್ಗ ನಗರದಲ್ಲಿ ಹಿರಿಯರ ಕ್ರಿಕೆಟ್ ಹಬ್ಬ.! ಆಗಸ್ಟ್ 14ರಿಂದ 16ರವರೆಗೆ ರಾಜ್ಯಮಟ್ಟದ T20, 40+ ಟ್ರೂ ಮಾಸ್ಟರ್ ಕಪ್ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ.

SHIVAMOGGA / ಶಿವಮೊಗ್ಗ ನಗರದಲ್ಲಿ ಹಿರಿಯರ ಕ್ರಿಕೆಟ್ ಹಬ್ಬ.! ಆಗಸ್ಟ್ 14ರಿಂದ 16ರವರೆಗೆ ರಾಜ್ಯಮಟ್ಟದ T20, 40+ ಟ್ರೂ ಮಾಸ್ಟರ್ ಕಪ್ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ :ಶಿವಮೊಗ್ಗ ನಗರದ ಕ್ರಿಕೆಟ್ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸುವ ರಾಜ್ಯಮಟ್ಟದ ಹಿರಿಯರ T20 40+ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಗಸ್ಟ್ 14, 15 ಹಾಗೂ 16 ರಂದು ಶಿವಮೊಗ್ಗ ನಗರದ ನವುಲೆಯ ಕೆಎಸ್‌ಸಿಎ ಮತ್ತು ಜೆಎನ್ಎನ್‌ಸಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.ಪಂದ್ಯಾವಳಿಯು ಇಪ್ಪತ್ತು ಓವರ್‌ಗಳಿಗೆ ಸಿಮೀತವಾಗಿದ್ದು…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತರಬೇತಿ ಶಾಲೆ, ಏರ್ ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತರಬೇತಿ ಶಾಲೆ, ಏರ್ ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ: ವಿಮಾನಯಾನ ಕ್ಷೇತ್ರದ ಅಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಿವಮೊಗ್ಗ (Shivamogga) ವಿಮಾನ ನಿಲ್ದಾಣದ (Airport) ಆವರಣದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ಹಾಗೂ ಏರ್‌ಕ್ರಾಫ್ಟ್ ಮ್ಯಾನುಫ್ಯಾಕ್ಚರಿಂಗ್ / ಅಸೆಂಬ್ಲಿ ಸ್ಥಾಪಿಸಲು ಸರ್ಕಾರ ಮುಂದಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‌ನಲ್ಲಿ (Budget 2026) ಘೋಷಿಸಿದ್ದಾರೆ.ಈ ಯೋಜನೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಯೋಜನೆ…

Read More

ಶಿವಮೊಗ್ಗ : ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು.

ಶಿವಮೊಗ್ಗ : ಹಾಸ್ಟೆಲ್‌ನಲ್ಲಿ ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ ನಡೆದಿದೆ. ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದುಮೃತನನ್ನು ವಿಧ್ಯಾರ್ಥಿಯನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು…

Read More

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್.

ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕನಕಪುರದ ಬಂಡೆ ಡಿಕೆ ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕರ್ನಾಟಕ ರಾಜಕಾರಣದ ಅತ್ಯಂತ ಪ್ರಭಾವಶಾಲಿ ನಾಯಕ ಹಾಗೂ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿ. ಕನಕಪುರದ ಸಾಮಾನ್ಯ ಕೃಷಿ ಕುಟುಂಬದಿಂದ ಆರಂಭವಾದ ಇವರ ಪಯಣ, ಇಂದು ರಾಜ್ಯದ ಅತ್ಯುನ್ನತ ಹುದ್ದೆಯವರೆಗೆ ತಲುಪಿದೆ. ಕಠಿಣ ಪರಿಶ್ರಮ, ಹಠ, ಮತ್ತು ಸಂಘಟನಾ ಚಾತುರ್ಯದಿಂದಾಗಿ ಇವರನ್ನು ರಾಜಕೀಯದಲ್ಲಿ ‘ಕನಕಪುರ ಬಂಡೆ’ ಮತ್ತು ಕಾಂಗ್ರೆಸ್ ಪಕ್ಷದ ‘ಟ್ರಬಲ್ ಶೂಟರ್’ ಎಂದೇ ಕರೆಯಲಾಗುತ್ತದೆ.ಡಿ.ಕೆ….

Read More

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು.

ಬೆಂಗಳೂರು : ಮಾಜಿ ಎಂಎಲ್‌ಸಿ ದಯಾನಂದ್ ರೆಡ್ಡಿ ಕಿಡ್ನ್ಯಾಪ್‌ ಪ್ರಕರಣ, ನಾಲ್ವರು ಆರೋಪಿಗಳು ಹೆಡೆಮುರಿ ಕಟ್ಟಿದ ಪೋಲಿಸರು. news.ashwasurya.in ಅಶ್ವಸೂರ್ಯ/ಬೆಂಗಳೂರು : ಇತ್ತೀಚೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ ಅವರನ್ನು ಅಪಹರಿಸಿ ಕೊಲೆ ಬೆದರಿಕೆ ಹಾಕಿ 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಘಟನೆ ನಡೆದಿತ್ತು. ಇದೀಗ ಈ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಬೈಕ್‌ನಲ್ಲಿ…

Read More
Optimized by Optimole
error: Content is protected !!