Headlines

ರಾಜಸ್ಥಾನ : ಮದುವೆಗೆ ಒಂದೆರಡು ಗಂಟೆ ಬಾಕಿ ಇರುವಾಗ ಆತ್ಮಹತ್ಯೆಗೆ ಶರಣಾದ ಸಹೋದರಿಯರು.! ಹಸೆಮಣೆ ಏರಬೇಕಾದವರು ಚಿತೆ ಏರಿ ಮಲಗಿದರು.!

ರಾಜಸ್ಥಾನ : ಮದುವೆಗೆ ಒಂದೆರಡು ಗಂಟೆ ಬಾಕಿ ಇರುವಾಗ ಆತ್ಮಹತ್ಯೆಗೆ ಶರಣಾದ ಸಹೋದರಿಯರು.! ಹಸೆಮಣೆ ಏರಬೇಕಾದವರು ಚಿತೆ ಏರಿ ಮಲಗಿದರು.! news.ashwasurya.in ಅಶ್ವಸೂರ್ಯ/ರಾಜಸ್ಥಾನ : ಇನ್ನೇನು ಸಹೋದರಿಯರ ಮದುವೆ ಆಗೆ ಹೊಯ್ತು ಎಂದು ಕುಟುಂಬದವರರು ಅಂದು ಕೊಳ್ಳುವ ಹೊತ್ತಿಗೆ. ಕೆಲವೇ ಗಂಟೆಯ ಮೊದಲು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಮೃತರನ್ನು ಮನೈ ಗ್ರಾಮದ ಶೋಭಾ (25) ಮತ್ತು ವಿಮಲಾ (23) ಎಂದು ಗುರುತಿಸಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ಇತ್ತೀಚೆಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ…

Read More

ನೀಟ್ ಪ್ರತಿಭಟನೆ : ಜಂತರ್‌ಮಂತರ್‌ನ ಪ್ರತಿಭಟನೆಯಲ್ಲಿ ಅರಳಿದ ಪ್ರೀತಿ.!ಮದುವೆಯು ಮಾಡಕೊಂಡ.! ಮನೆಗೂ ಕರ್ಕೊಂಡು ಹೋದ.!

ನೀಟ್ ಪ್ರತಿಭಟನೆ : ಜಂತರ್‌ಮಂತರ್‌ನ ಪ್ರತಿಭಟನೆಯಲ್ಲಿ ಅರಳಿದ ಪ್ರೀತಿ.!ಮದುವೆಯು ಮಾಡಕೊಂಡ.! ಮನೆಗೂ ಕರ್ಕೊಂಡು ಹೋದ.! news.ashwasurya.in ಅಶ್ವಸೂರ್ಯ/ನವದೆಹಲಿ : ಜಂತರ್ ಮಂತರ್‌ ನಲ್ಲಿ ನಡೆದ ನೀಟ್‌ ಪ್ರತಿಭಟನೆ ವೇಳೆ ಬರೀ ಪ್ರತಿಭಟನೆ ಅಲ್ಲ ಅನೇಕ ವಿಷ್ಯಗಳು ಕಾಣಸಿಕ್ಕಿವೆ. ಅಲ್ಲಿಯೇ ಪ್ರೀತಿಗೆ ಬಿದ್ದು ಮದುವೆಯಾದ ಜೋಡಿಯೊಂದು ಈಗ ಎಲ್ಲರ ಗಮನ ಸೆಳೆದಿದೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಒಬ್ಬರ ಬದುಕು ಅನಿರೀಕ್ಷಿತ ತಿರುವು ಕಂಡಿದೆ. ವಿದ್ಯಾರ್ಥಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವತಿ ಮೇಲೆ ಪ್ರೀತಿ…

Read More

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು.!?

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು ನೋಡಿ.! news.ashwasurya.in ಅಶ್ವಸೂರ್ಯ/ಚೆಸ್ಟರ್ ಲೆ ಸ್ಟ್ರೀಟ್: ಒಬ್ಬ ಯುವ ಆಟಗಾರನ ಮೇಲೆ ಯಾಕೆ ಇಷ್ಟೊಂದು ಜಲಸ್ಸು.?ಯುವ ಆಟಗಾರನ ಬೆನ್ನಿಗೆ ಇಡಿ ವಿಶ್ವವೇ ನಿಂತಿದೆ.! ಆದರೆ ಟೀಂ ಇಂಡಿಯಾ ಟಿ20 ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಆಡಿದ ಮಾತಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ವರ್ಷದ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೊಡೆಬಡಿಯ…

Read More

ಮೋಸ್ಟ್ ವಾಂಟೆಡ್ ಉಗ್ರ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಗೆ ಭಯೋತ್ಪಾದಕರ ದಂಡು.! ಪಾಕ್ ಬಣ್ಣ ಬಯಲು.

ಮೋಸ್ಟ್ ವಾಂಟೆಡ್ ಉಗ್ರ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಗೆ ಭಯೋತ್ಪಾದಕರ ದಂಡು.! ಪಾಕ್ ಬಣ್ಣ ಬಯಲು. news.ashwasurya.in ಅಶ್ವಸೂರ್ಯ/ಇಸ್ಲಾಮಾಬಾದ್ : ಪಾಕಿಸ್ತಾನದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ. ಮುಸುಕು ದಾರಿಗಳ ಗುಂಡಿಗೆ ಬಲಿಯಾಗಿದ್ದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಹಮ್ಜಾ ಬುರ್ಹಾನ್ ಅಂತ್ಯಕ್ರಿಯೆಇಸ್ಲಾಮಾಬಾದ್‌ನಲ್ಲಿ ನಡೆದ ಸಂದರ್ಭದಲ್ಲಿಪಾಕಿಸ್ತಾನದಲ್ಲಿ ನೆಲೆಸಿರುವ ಹಲವಾರು ಪ್ರಮುಖ ಮತ್ತು ವಾಂಟೆಡ್ ಭಯೋತ್ಪಾದಕರು ಭಾಗವಹಿಸಿದ್ದರು.ಉಗ್ರನ ಅಂತ್ಯಕ್ರಿಯೆಗೆ ಭಯೋತ್ಪಾದಕರ ದಂಡೇ ಹರಿದು ಬಂದಿದೆ ಎಂದು ವರದಿಯಾಗಿದೆ.! ಪಾಕಿಸ್ತಾನವು ಭಯೋತ್ಪಾದಕರ ಪೋಷಕ ರಾಷ್ಟ್ರವಾಗಿದೆ ಎಂದು ಭಾರತ ವಾದಿಸುತ್ತಲೇ…

Read More

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ.! A2 ಆರೋಪಿ.!

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ 3 ಮಂದಿ ಭೂಗಳ್ಳರು.! ಮೂವರಲ್ಲಿ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ A2 ಆರೋಪಿ.! news.ashwasurya.in ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪೊಲೀಸ್ ಇಲಾಖೆಯ ಸುಪರ್ದಿಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಭವಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಭೂಗಳ್ಳರ ತಂಡವೊಂದು ಯತ್ನಿಸಿದೆ. ಒಂದು ಕರೆಂಟ್ ಬಿಲ್‌ನಿಂದಾಗಿ ಈ ಬೃಹತ್ ಹಗರಣ ಬಯಲಾಗಿದ್ದು, ಪೊಲೀಸರು ಮೂವರು ಭೂಗಳ್ಳತನ ಮಾಡಲು ಮುಂದಾದ ಆರೋಪಿಗಳನ್ನು ಬಂಧಿಸಿದ್ದಾರೆ…. ಅಶ್ವಸೂರ್ಯ/ಬೆಂಗಳೂರು : ಸಿಲಿಕಾನ್ ಸಿಟಿ…

Read More

ಪುಣೆ : ಅಜ್ಮಲ್‌ ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್‌ ನಿಕಮ್‌, ಕೇತನ್‌ ಅಗರ್ವಾಲ್‌ ಕೇಸ್‌ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!?

ಪುಣೆ : ಅಜ್ಮಲ್‌ ಕಸಬ್‌ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್‌ ನಿಕಮ್‌, ಕೇತನ್‌ ಅಗರ್ವಾಲ್‌ ಕೇಸ್‌ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!? news.ashwasurya.in 26/11ರ ಮುಂಬೈ ಭಯೋತ್ಪಾದನಾ ದಾಳಿಯ ಉಗ್ರ ಅಜ್ಮಲ್ ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್ ಅವರನ್ನು ಪುಣೆಯ ಸಂಚಲನ ಮೂಡಿಸಿರುವ ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ (SPP) ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿದೆ…. ಅಶ್ವಸೂರ್ಯ/ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ…

Read More
Optimized by Optimole
error: Content is protected !!