Headlines

ಕೊಲ್ಲೂರು ಮೂಕಾಂಬಿಕೆ ಸನ್ನಿದಿದಲ್ಲಿ ಭಕ್ತೆಯ ಹಣ ದೋಚಿದ ಭದ್ರಾವತಿಯ ಮೂವರು ಖತರ್ನಾಕ್ ಕಳ್ಳಿಯರು ಅಂದರ್.!

ಕೊಲ್ಲೂರು ಮೂಕಾಂಬಿಕೆ ಸನ್ನಿದಿದಲ್ಲಿ ಭಕ್ತೆಯ ಹಣ ದೋಚಿದ ಭದ್ರಾವತಿಯ ಮೂವರು ಖತರ್ನಾಕ್ ಕಳ್ಳಿಯರು ಅಂದರ್.! news.ashwasurya.in ಅಶ್ವಸೂರ್ಯ/ಕೊಲ್ಲೂರು: ಇಲ್ಲಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕದ್ದ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ ಮೂವರು ಖತರ್ನಾಕ್ ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು.ದೇಗುಲಕ್ಕೆ ದೇವರ ದರ್ಶನಕ್ಕೆಂದು ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ ನಲ್ಲಿದ್ದ 80 ಸಾವಿರ ರೂ….

Read More

ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ.

ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ. news.ashwasurya.in ಅಶ್ವಸೂರ್ಯ/ಶಿರಸಿ : ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ…

Read More

ಕೊಟ್ಟೂರು ತ್ರಿವಳಿ ಕೊಲೆಗೆ ಬಿಗ್ ಟ್ವಿಸ್ಟ್ : ಮಾವನ ಪ್ಲಾನ್.! ಅಳಿಯನ ದಾಳಿ ಕೊಂದು ಮುಗಿಸಿ ಬಿಟ್ಟ ಅಪ್ಪ-ಅಮ್ಮ ಮತ್ತು ಸಹೋದರಿಯನ್ನು.!

ಕೊಟ್ಟೂರು ತ್ರಿವಳಿ ಕೊಲೆಗೆ ಬಿಗ್ ಟ್ವಿಸ್ಟ್ : ಮಾವನ ಪ್ಲಾನ್.! ಅಳಿಯನ ದಾಳಿ ಕೊಂದು ಮುಗಿಸಿ ಬಿಟ್ಟ ಅಪ್ಪ-ಅಮ್ಮ ಮತ್ತು ಸಹೋದರಿಯನ್ನು.! news.ashwasurya.in ಅಶ್ವಸೂರ್ಯ/ವಿಜಯನಗರ : ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆಗೈದಿದ್ದ ಆರೋಪಿ ಅಕ್ಷಯ್, ತನ್ನ ತಂಗಿಯ ನಡವಳಿಕೆಯಿಂದ ಬೇಸತ್ತು ಕೊಲೆ ಮಾಡಿದ್ದಾಗಿ ಆಕೆಗೆ ಅನ್ಯಕೋಮಿನ ಹುಡುಗನ ಜೊತೆಗೆ ಸಂಬಂಧವಿದೆ ಎಂದು ಹೇಳಿಕೆ ನೀಡಿದ್ದ. ಆದರೆ ಇದೀಗ ಎಫ್‌ಡಿ ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದಿದ್ದ ಎಂಬುವುದಾಗಿ ತಿಳಿದುಬಂದಿದೆ. ಕೊಟ್ಟೂರು ತ್ರಿವಳಿ ಹತ್ಯೆ ಪ್ರಕರಣ.; ವಿಜಯನಗರ ಜಿಲ್ಲೆಯ ಕೊಟ್ಟೂರಿನ…

Read More

ಬ್ರಹ್ಮಾವರ : ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು.!

ಬ್ರಹ್ಮಾವರ : ಹಿರಿಯ ಪತ್ರಕರ್ತ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬ್ರಹ್ಮಾವರ : ಉಡುಪಿ ಜಿಲ್ಲೆಯ ಹಿರಿಯ ಪತ್ರಕರ್ತರು ಮತ್ತು ಉಪನ್ಯಾಸಕರಾಗಿದ್ದ ಶೇಷಗಿರಿ ಭಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಬ್ರಹ್ಮಾವರದ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಹಿರಿಯ ಪತ್ರಕರ್ತ ಶೇಷಗಿರಿ ಭಟ್(53) ಎಂಬವರು ಆರೂರು ಗ್ರಾಮದ ದೇವಸ್ಥಾನ ಬೆಟ್ಟು ಎಂಬಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ತಾಲೂಕು ವರದಿಗಾರರಾಗಿದ್ದ ಇವರು, ಬ್ರಹ್ಮಾವರ ಚಾಂತಾರು ಕ್ರಾಸ್ ಲ್ಯಾಂಡ್ ಪದವಿ ಪೂರ್ವ ಕಾಲೇಜಿನ…

Read More

ಬೆಂಗಳೂರು : ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್​ ನಿರಾಕರಣೆ. ಬಿಗಿ ಆಯ್ತಾ ಕಾನೂನಿನ ಕುಣಿಕೆ.!

ಬೆಂಗಳೂರು : ಇನ್‌ಸ್ಪೆಕ್ಟರ್ ಸಂದೇಶ್ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಪಡಿಸಲು ಹೈಕೋರ್ಟ್​ ನಿರಾಕರಣೆ. ಬಿಗಿ ಆಯ್ತಾ ಕಾನೂನಿನ ಕುಣಿಕೆ.! ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರವೆಸಗಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಮಾರ್ಚ್ 2026 ರಲ್ಲಿ ಅಮಾನತುಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಹಿಳೆಯರು ನೀಡಿದ ದೂರುಗಳ ಆಧಾರದ ಮೇಲೆ ಕೇಸ್ ದಾಖಲಾಗಿದ್ದು, ಅತ್ಯಾಚಾರ ಆರೋಪದ ಎಫ್‌ಐಆರ್ (FIR) ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ… ಅಶ್ವಸೂರ್ಯ/ಬೆಂಗಳೂರು : ಶಾಲೆಯೊಂದರ…

Read More

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More
Optimized by Optimole
error: Content is protected !!