ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗಳು.!!

ಸರ್ಕಾರಿ ನೌಕರಿಗಾಗಿ ಹೆತ್ತ ತಾಯಿಯನ್ನೇ ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಮಗಳು.!! ರಾಜಸ್ಥಾನದ ಜೈಪುರದಲ್ಲಿ ಆಸ್ತಿ ಮತ್ತು ಸರ್ಕಾರಿ ಕೆಲಸದ ದುರಾಸೆಗಾಗಿ 23 ವರ್ಷದ ಮಗಳೇ ತನ್ನ ಹೆತ್ತ ತಾಯಿಯನ್ನು ಸುಪಾರಿ ಕೊಟ್ಟು ಕೊಲ್ಲಿಸಿರುವ ಅತ್ಯಂತ ಆಘಾತಕಾರಿ ಮತ್ತು ಬೆಚ್ಚಿಬೀಳಿಸುವ ಘಟನೆ ಜುಲೈ 2026ರಲ್ಲಿ ಬೆಳಕಿಗೆ ಬಂದಿದೆ.ಮೊದಲಿಗೆ ಸಾಮಾನ್ಯ ರಸ್ತೆ ಅಪಘಾತದಂತೆ ಕಂಡ ಈ ಘಟನೆಯನ್ನು ಜೈಪುರ ಪೊಲೀಸರು ತನಿಖೆ ನಡೆಸಿದಾಗ, ಇದರ ಹಿಂದೆ ಸ್ವಂತ ಮಗಳೇ ರೂಪಿಸಿದ್ದ ಕರಾಳ ಕೊಲೆ ಸಂಚು ಬಯಲಾಗಿದೆ….. ಅನುಕಂಪದ ಆಧಾರದ…

Read More

ಶಿವಮೊಗ್ಗ : ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯವೆಸಗುವವರ ವಿರುದ್ಧ ” ಅಕ್ಕ ಪಡೆ “

ಸಮಾಜಘಾತುಕ ಶಕ್ತಿಗಳು ಮಹಿಳೆಯರು ಮತ್ತು ಮಕ್ಳಳಿಗೆ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಯಾವುದೇ ರೀತಿಯ ದೌರ್ಜನ್ಯವೆಸಗುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ‘ಅಕ್ಕ’ ಪಡೆ ರಚಿಸಲಾಗಿದೆ ಇಡೀ ರಾಜ್ಯದಲ್ಲಿ ಬೇರೆ ಬೇರೆ ಹೆಸರಲ್ಲಿ ಈ ಪಡೆ ಕೆಲಸ ಮಾಡುತ್ತಿದೆ. ವಿಶೇಷವಾಗಿ ಶಾಲಾ ಕಾಲೇಜು ಹೆಣ್ಣುಮಕ್ಕಳು, ಮಹಿಳೆಯರ ರಕ್ಷಣೆಗಾಗಿ ಹಾಗೂ ಅವರಿಗೆ ಮಾನಸಿಕ ಧೈರ್ಯ ನೀಡಲು ಪಡೆ ರಚನೆಯಾಗಿದೆ. ಪ್ರತಿ ದಿನ ಎರಡು ಪಾಳಿಗಳಲ್ಲಿ ಅಕ್ಕ ಪಡೆ ಕೆಲಸ ಮಾಡಲಿದೆ….

Read More

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.!

ಸಾಗರ : ಮರದ ಕೊಂಬೆ ಕತ್ತರಿಸುವ ವೇಳೆ ವಿದ್ಯುತ್ ಶಾಕ್‌ ಹೊಡೆದು ಕ್ರಿಕೆಟ್ ಆಟಗಾರನ ದಾರುಣ ಸಾವು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕೆಳದಿ ಸಮೀಪದ ಹಾರೆಗೊಪ್ಪ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವ ಕ್ರಿಕೆಟಿಗನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.ಮೃತರನ್ನು ಪ್ರವೀಣ್ ಹೆಗಡೆ (36) ಎಂದು ಗುರುತಿಸಲಾಗಿದೆ. ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿಗೆ ಮರ ತಗುಲಿ ವಿದ್ಯುತ್ ಶಾಕ್ ನಿಂದ ಅವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.ಮೂಲತಃ…

Read More

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.!

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಇನ್ನೂ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಲಾಗುತ್ತದೆ ಎಂದು ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.ಸಾಂದರ್ಭಿಕ ರಜೆ ಸಿಗಲಿದೆ.ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ…

Read More

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ

ಡಿಎಮ್‌ಕೆ – ಎಐಎಡಿಎಮ್‌ಕೆ ಸೇರಿ ಸರ್ಕಾರ ರಚಿಸಿದರೆ ಟಿವಿಕೆಯ 107 ಶಾಸಕರು ಸಾಮೂಹಿಕ ರಾಜೀನಾಮೆ: ವಿಜಯ್, ಟಿವಿಕೆ ಪಕ್ಷದ ಮುಖ್ಯಸ್ಥ. news.ashwasurya. in ಅಶ್ವಸೂರ್ಯ/ತಮಿಳುನಾಡು : ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇರುವ ನಡುವೆ ವಿಜಯ್ ಅವರ ಪಕ್ಷವಾದ ಟಿವಿಕೆ ಗಂಭೀರ ಎಚ್ಚರಿಕೆ ಕೊಟ್ಟಿದೆ. ರಾಜ್ಯದಲ್ಲಿ ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಯಾದರೆ, ಎಲ್ಲಾ ಟಿವಿಕೆ ಶಾಸಕರು ಸಾಮೂಹಿಕ ರಾಜೀನಾಮೆ ನೀಡುತ್ತಾರೆ ಎಂದು ವಿಜಯ್ ಹೇಳಿದ್ದಾರೆ ಎನ್ನಲಾಗಿದೆ.ತಮಿಳುನಾಡಿನಲ್ಲಿ ಸರ್ಕಾರ ರಚನೆ ಬಗ್ಗೆ ಇನ್ನೂ ನಿಗೂಢ ಆಗಿರುವುದರಿಂದ ವಿಜಯ್ ಅವರ ಪಕ್ಷವಾದ…

Read More

ಧಾರವಾಡ : ಗುಂಡಾ ಕಾಯ್ದೆ ಅಡಿಯಲ್ಲಿ ರೌಡಿಶೀಟರ್ ಹ್ಯಾರೀಸ್ ಪಠಾಣ್ ಬಂಧನ.!

ಧಾರವಾಡ : ಗುಂಡಾ ಕಾಯ್ದೆ ಅಡಿಯಲ್ಲಿ ರೌಡಿಶೀಟರ್ ಹ್ಯಾರೀಸ್ ಪಠಾಣ್ ಬಂಧನ.! news.ashwasurya.in ಅಶ್ವಸೂರ್ಯ/ಧಾರವಾಡ : ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಕುಖ್ಯಾತ ರೌಡಿಶೀಟರ್ ಆಗಿದ್ದ ಹ್ಯಾರೀಸ್ ಪಠಾಣ್ ನನ್ನು ಕೊನೆಗೂ ಧಾರವಾಡದ ವಿದ್ಯಾಗಿರಿ ಠಾಣೆ ಪೊಲೀಸರು ಹೆಡಿಮುರಿ ಕಟ್ಟಿದ್ದು, ಆತನನ್ನು ರೌಡಿಶೀಟರ್ ಕಾಯ್ದೆ ಅಡಿ ಬಂಧಿಸಿ ಜೈಲಿಗಟ್ಟಿದ್ದಾರೆ.ಮಂಗಳವಾರ ಆತನನ್ನು ಬಂಧಿಸಿದ ಪೊಲೀಸರು ಅವಳಿ ನಗರದ ಕಾನೂನು ಸುವ್ಯವಸ್ಥೆ ಮತ್ತು ವಿಶೇಷವಾಗಿ ನಗರದಲ್ಲಿ ಶಾಂತಿ ಕಾಪಾಡುವ ಹಿನ್ನೆಲೆಯಲ್ಲಿ ಆತನನ್ನು ಮೈಸೂರು ಕೇಂದ್ರ ಕಾರಾಗೃಹಕ್ಕೆ ಎರಡು ವರ್ಷಗಳ ಅವಧಿಗೆ ರವಾನಿಸಿದ್ದಾರೆ.ಹ್ಯಾರೀಸ್…

Read More
Optimized by Optimole
error: Content is protected !!