Headlines

ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ.

ಶಿವಮೊಗ್ಗ: ಮನೆ ನಿರ್ಮಾಣ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚನೆ? ಆಶೀರಾಜ್ ಬಿಲ್ಡರ್ಸ್ ಕಚೇರಿ ಮೇಲೆ ತುಂಗಾನಗರ ಪೊಲೀಸರ ದಾಳಿ. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಆ.6: ನಗರದ ಗೋಪಾಲ ಗೌಡ ಬಡಾವಣೆಯಲ್ಲಿರುವ ಆಶೀರಾಜ್ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವಿರುದ್ಧ ಮನೆಗಳನ್ನು ಕಡಿಮೆ ವೆಚ್ಚದಲ್ಲಿ ನಿರ್ಮಿಸಿ ನೀಡುವುದಾಗಿ ಹಾಗೂ ಮನೆ ನಿರ್ಮಾಣಕ್ಕೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸುವುದಾಗಿ ಭರವಸೆ ನೀಡಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸಿರುವ ಆರೋಪದಡಿ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ…

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಕುಂದಾಪುರ : ಬಸ್ ನಿರ್ವಾಹಕರ ಮಗ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಏನಂದ್ರು.?

ಕುಂದಾಪುರ : ಬಸ್ ನಿರ್ವಾಹಕರ ಮಗ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಏನಂದ್ರು.? news.ashwasurya.in ಅಶ್ವಸೂರ್ಯ/ಉಡುಪಿ : ಎಸ್.ಎಸ್.ಎಲ್‌.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಬಸ್ ಕಂಡೆಕ್ಟರ್‌ ಪುತ್ರ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳಿಗೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.ಪ್ರೀತಮ್ ಓದಿರೋ ಶಾಲೆಯಲ್ಲಂತೂ ಸಂಭ್ರಮವೋ ಸಂಭ್ರಮ. ವಿದ್ಯಾರ್ಥಿಗಳು…

Read More

ದಾವಣಗೆರೆ : ದಾವಣಗೆರೆ ಜಿಮ್‌ ಟ್ರೇನರ್‌ ಕಾಮದಾಸೆ ಬಿಚ್ಚಿಟ್ಟ ಸಂತ್ರಸ್ತೆ.!

ದಾವಣಗೆರೆ : ದಾವಣಗೆರೆ ಜಿಮ್‌ ಟ್ರೇನರ್‌ ಕಾಮದಾಸೆ ಬಿಚ್ಚಿಟ್ಟ ಸಂತ್ರಸ್ತೆ.! news.ashwasurya.in ದಾವಣಗೆರೆಯ ಸರಸ್ವತಿ ನಗರದಲ್ಲಿರುವ ‘ಪವರ್ ಫಿಟ್ನೆಸ್ ಜಿಮ್’ ಮಾಲೀಕ ಹಾಗೂ ಟ್ರೇನರ್ ಇಸ್ಮಾಯಿಲ್ ವಿರುದ್ಧ ಲೈಂಗಿಕ ದೌರ್ಜನ್ಯ, ಬ್ಲ್ಯಾಕ್‌ಮೇಲ್ ಹಾಗೂ ‘ಜಿಮ್ ಜಿಹಾದ್’ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ….. ಅಶ್ವಸೂರ್ಯ/ದಾವಣಗೆರೆ : ದಾವಣಗೆರೆಯಲ್ಲಿ ಭಾರೀ ಸಂಚಲನ ಮೂಡಿಸಿರುವ ಜಿಮ್ ಟ್ರೈನರ್‌ನ ಕಾಮದಾಸೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಹಿಂದೂ ಹೆಸರೇಳಿಕೊಂಡು ಪವರ್ ಫಿಟ್ನೆಸ್ ಜಿಮ್‌ನ ಟ್ರೈನರ್ ಇಸ್ಮಾಯಿಲ್ ಹಲವು…

Read More

ಬೆಂಗಳೂರು : “ಟಾಕ್ಸಿಕ್” ನಿರ್ದೇಶಕಿ ಗೀತು ಮೋಹನ್ ದಾಸ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೀಗೆ ಹೇಳಿದ್ರು.!?..

TOXIC ಬೆಂಗಳೂರು : “ಟಾಕ್ಸಿಕ್” ನಿರ್ದೇಶಕಿ ಗೀತು ಮೋಹನ್ ದಾಸ್ ರಾಕಿಂಗ್ ಸ್ಟಾರ್ ಯಶ್ ಬಗ್ಗೆ ಹೀಗೆ ಹೇಳಿದ್ರು.!? ಅಶ್ವಸೂರ್ಯ/ಬೆಂಗಳೂರು : “ಟಾಕ್ಸಿಕ್” ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಮಾರ್ಚ್ 19 ರಂದು ಬೆಳ್ಳಿ ತೆರೆಗೆ ಅಪ್ಪಳಿಸಲಿದೆ. ಈ ಚಿತ್ರದಲ್ಲಿ ಯಶ್ ಜೊತೆಗೆ ದಕ್ಷಿಣ ಮತ್ತು ಬಾಲಿವುಡ್‌ನ ದೊಡ್ಡ ತಾರಾಗಣವೇ ಇದೆ.ಪ್ರಮುಖವಾಗಿ ಐವರು ನಾಯಕಿಯರು ಈ ಚಿತ್ರದಲ್ಲಿ ನಟಿಸಿದ್ದಾರೆ. ಯಶ್ ಹುಟ್ಟುಹಬ್ಬದ ಈ ಸಮಯದಲ್ಲಿ “ಟಾಕ್ಸಿಕ್” ನಿರ್ದೇಶಕಿ ಗೀತೂ ಮೋಹನ್‌ದಾಸ್ ಹೇಳಿದ್ದೇನು? ಇಂಟರೆಸ್ಟಿಂಗ್ ಸ್ಟೋರಿ…

Read More

ಹೈದರಾಬಾದ್ | ಗಂಡನ ಉಸಿರು ನಿಲ್ಲಿಸಿ ಗೆಳೆಯನ ಜೊತೆ ಆ ಸಿನಿಮಾ ನೋಡಿದ್ಲು ಕೊಲೆಗಾತಿ ಮಡದಿ.!ಬಿರಿಯಾನಿ ತಿಂದ ಗಂಡ ಹೆಣವಾಗಿ ಹೋದ.!

ಹೈದರಾಬಾದ್ | ಗಂಡನ ಉಸಿರು ನಿಲ್ಲಿಸಿ ಗೆಳೆಯನ ಜೊತೆ ಆ ಸಿನಿಮಾ ನೋಡಿದ್ಲು ಕೊಲೆಗಾತಿ ಮಡದಿ.!ಬಿರಿಯಾನಿ ತಿಂದ ಗಂಡ ಹೆಣವಾಗಿ ಹೋದ.! ಗಂಡನ ಹತ್ಯೆಗೆ ಮುಹೂರ್ತ ಫಿಕ್ಸ್ ಮಾಡಿದ್ದ ಹೆಂಡತಿ ಜನವರಿ 18ರಂದು ಮನೆಯಲ್ಲಿ ಬಿರಿಯಾನಿ ಮಾಡಿ ಸಾಕಷ್ಟು ನಿದ್ದೆ ಮಾತ್ರೆ ಮಿಕ್ಸ್ ಮಾಡಿದ್ದಾಳೆ.! ಹೆಂಡತಿ ಕೊಟ್ಳು ಅಂತ ಬಿರಿಯಾನಿ ಗಡದ್ದಾಗಿ ತಿಂದ ನಾಗರಾಜು ಸೈಲೆಂಟಾಗಿ ನಿದ್ರೆಗೆ ಜಾರಿದ್ದಾನೆ. ನಾಗರಾಜು ಗಾಢ ನಿದ್ದೆಗೆ ಜಾರಿದಾಗ ರಾತ್ರಿ ಸುಮಾರು 11.30ಕ್ಕೆ ಗೆಳೆಯ ಗೋಪಿಯನ್ನು ಮಾಧುರಿ ಕರೆಸಿಕೊಂಡಿದ್ದಾಳೆ. ಈ ವೇಳೆ…

Read More
Optimized by Optimole
error: Content is protected !!