ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.
ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ…
