Headlines

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್.

ಬೆಂಗಳೂರು : ರಾಜ್ಯದ ಜನತೆಗೆ ಗುಡ್ ನ್ಯೂಸ್ ; ಜನರ ಸಮಸ್ಯೆ ಪರಿಹಾರಕ್ಕೆ ಹೊಸ ‘ಪ್ರಜಾಸೇವೆ’ ಇಲಾಖೆ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಜನರು ತಮ್ಮ ಸಮಸ್ಯೆಗಳು, ಬೇಡಿಕೆಗಳು ಹಾಗೂ ದೂರುಗಳನ್ನು ಪರಿಹರಿಸಿಕೊಳ್ಳಲು ಇನ್ನು ಮುಂದೆ ಸರ್ಕಾರಿ ಕಚೇರಿಗಳ ಸುತ್ತ ಅಲೆದಾಡಬೇಕಾಗಿಲ್ಲ. ಜನರ ಅಹವಾಲುಗಳಿಗೆ ತ್ವರಿತ ಸ್ಪಂದನೆ ನೀಡುವ ಉದ್ದೇಶದಿಂದ ‘ಪ್ರಜಾಸೇವೆ’ ಎಂಬ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಜೊತೆಗೆ ಸಾರ್ವಜನಿಕರ ಅಹವಾಲುಗಳನ್ನು ಆಲಿಸಲು ವಿಶೇಷ ಸಚಿವರನ್ನೂ…

Read More

ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.!

ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು : ವಿಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ‌ ರಾವ್, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದರು. ಆದರೆ, ಇದೀಗ ಮಹಿಳೆ ಜತೆ ಅಧಿಕಾರಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಕೂಡ ವೈರಲ್‌ ಆಗಿದ್ದು ದೊಡ್ಡ ಸದ್ದು ಮಾಡುತ್ತಿದೆ.!ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೊದ ರಾಸಲಿಲೇಯ…

Read More

ತಮಿಳುನಾಡು ಲಾಕ್‌ ಅಪ್ ಡೆತ್ ಪ್ರಕರಣ; 9 ಮಂದಿ ಪೊಲೀಸರಿಗೆ ಮರಣದಂಡನೆ.!

ತಮಿಳುನಾಡು ಲಾಕ್‌ ಅಪ್ ಡೆತ್ ಪ್ರಕರಣ; 9 ಮಂದಿ ಪೊಲೀಸರಿಗೆ ಮರಣದಂಡನೆ! news.ashwasurya.in 2020ರ ಜೂನ್ 19ರಂದು, ಕೊರೊನಾ ವೈರಸ್ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿಟ್ಟಿದ್ದಾರೆ ಎಂಬ ಆರೋಪದ ಮೇಲೆ ಜಯರಾಜ್ ಮತ್ತು ಅವರ ಮಗ ಬೆನಿಕ್ಸ್ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಯ ಸಂಧರ್ಭದಲ್ಲಿ ತೀವ್ರ ಸ್ವರೂಪದ ಹೊಡೆತದಿಂದ ಲಾಕ್ ಅಪ್ ನಲ್ಲಿ ಮೃತಪಟ್ಟಿದ್ದರು… ಅಶ್ವಸೂರ್ಯ/ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲಾ ನ್ಯಾಯಾಲಯ ಆದೇಶ ಪ್ರಕಟಿಸಿದೆ.2020ರ…

Read More

Pyar Dhoka : ಪ್ರೀತಿಯ ಹೆಸರಲ್ಲಿ ವಂಚನೆ,ಸಬ್ ಇನ್ಸ್‌ಪೆಕ್ಟರ್‌ಗೆ 10 ವರ್ಷ ಜೈಲು ಶಿಕ್ಷೆ.!

Pyar Dhoka : ಪ್ರೀತಿಯ ಹೆಸರಲ್ಲಿ ವಂಚನೆ,ಸಬ್ ಇನ್ಸ್‌ಪೆಕ್ಟರ್‌ಗೆ 10 ವರ್ಷ ಜೈಲು ಶಿಕ್ಷೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಪ್ರೀತಿಯ ಹೆಸರಿನಲ್ಲಿ ಯುವತಿಗೆ ವಂಚಿಸಿದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನ್ಯಾಯಾಲಯ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.!ಆಂಧ್ರಪ್ರದೇಶದ ಗುಂಟೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ಶರತ್ ಕುಮಾರ್ ಈ ತೀರ್ಪು ನೀಡಿದ್ದಾರೆ. ಈ ತೀರ್ಪು ಜಂಟಿ ಗುಂಟೂರು ಜಿಲ್ಲೆಯಲ್ಲಿ ದೊಡ್ಡ ಸುದ್ದಿಗೆ ಗ್ರಾಮವಾಗಿ ಸಂಚಲನ ಮೂಡಿಸಿದೆ.ಬಾಪಟ್ಲಾ ಜಿಲ್ಲೆಯ ಅಮೃತಲೂರು ಪೊಲೀಸ್ ಠಾಣೆಯಲ್ಲಿ ಎಸ್ಐ…

Read More

BAN vs PAK: ಇದೇನಾ ಸ್ಪೋರ್ಟ್ಸ್​ಮೆನ್​ಶಿಪ್ ಅಂದ್ರೆ.? ಬಾಂಗ್ಲಾ ಆಟಗಾರನಿಗೆ ಸಹಾಯ ಮಾಡಲು ಹೋಗಿ ಪಾಕ್ ಬ್ಯಾಟ್ಸ್‌ಮನ್ ವಿಚಿತ್ರ ರನೌಟ್ ! ವಿಡಿಯೋ ವೈರಲ್.!

BAN vs PAK: ಇದೇನಾ ಸ್ಪೋರ್ಟ್ಸ್​ಮೆನ್​ಶಿಪ್ ಅಂದ್ರೆ.? ಬಾಂಗ್ಲಾ ಆಟಗಾರನಿಗೆ ಸಹಾಯ ಮಾಡಲು ಹೋಗಿ ಪಾಕ್ ಬ್ಯಾಟ್ಸ್‌ಮನ್ ವಿಚಿತ್ರ ರನೌಟ್ ! ವಿಡಿಯೋ ವೈರಲ್.! news.ashwasurya.in ಅಶ್ವಸೂರ್ಯ/ ಡಾಕ : ಪಾಕಿಸ್ತಾನ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನೆಡೆದಿದೆ.! ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ ತಮ್ಮ ಬ್ಯಾಟಿಂಗ್ ಸರದಿಯಲ್ಲಿ ವಿಚಿತ್ರ ರೀತಿಯಲ್ಲಿ ರನೌಟ್ ಆದರು. ಇದಾದ ನಂತರ ಸಲ್ಮಾನ್ ಅಲಿ ಅಘಾ ವಿಚಿತ್ರ ರನೌಟ್ ದೊಡ್ಡ ವಿವಾದವನ್ನು ಸೃಷ್ಟಿಸಿದೆ….

Read More

ಶಿವಮೊಗ್ಗ : ಬೀಗ ಹಾಕಿದ ಮನೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣು.! ಶಿವಮೊಗ್ಗ ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಮಾಡಲಾಗಿದೆ : ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಐಪಿಎಸ್.

ಶಿವಮೊಗ್ಗ : ಬೀಗ ಹಾಕಿದ ಮನೆಗಳ ಮೇಲೆ ಪೊಲೀಸರ ಹದ್ದಿನ ಕಣ್ಣು.! ಶಿವಮೊಗ್ಗ ಜಿಲ್ಲೆಯಲ್ಲಿ ಬೀಟ್ ವ್ಯವಸ್ಥೆಯನ್ನು ಮಾಡಲಾಗಿದೆ : ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್. ಬಿ ಐಪಿಎಸ್. ಬೀಗ ಹಾಕಿದ ಮನೆಗಳನ್ನು ಕಳ್ಳರು ಗುರಿಯಾಗಿಸಿ ಕೊಳ್ಳುತ್ತಾರೆ ಎಂಬುದು ತಿಳಿದಿರುವ ಸತ್ಯ. ಸಾರ್ವಜನಿಕರು ತಮ್ಮ ಪ್ರಯಾಣ ಯೋಜನೆಗಳ ಬಗ್ಗೆ ಹತ್ತಿರದ ಪೊಲೀಸ್ ಠಾಣೆ ಅಥವಾ ಜಿಲ್ಲಾ ನಿಯಂತ್ರಣ ಕೊಠಡಿಗೆ ತಿಳಿಸಬಹುದು ಹಾಗೂ ನಾವು ತಿಳಿಸಿರುವಂತಹ 8277982901 ಈ ವಾಟ್ಸ್ ಆಪ್ ನಂಬರ್‌ಗೆ ಮಾಹಿತಿ ರವಾನಿಸ ಬಹುದಾಗಿದೆ. ಪ್ರಯಾಣ ಯೋಜನೆಗಳ…

Read More
Optimized by Optimole
error: Content is protected !!