Headlines

ಚಿಕ್ಕಮಗಳೂರು : ಮತ್ತೊಬ್ಬಳು ಕೇರಳ ಹುಡುಗಿ ನಾಪತ್ತೆ.! ಮುಳ್ಳಯ್ಯನಗಿರಿ ಬೆಟ್ಟದಲ್ಲಿ ನಾಪತ್ತೆಯಾದ ಹುಡುಗಿಗಾಗಿ ಹುಡುಕಾಟ.!

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮುಳ್ಳಯ್ಯನಗಿರಿ ಮತ್ತು ಮಾಣಿಕ್ಯಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ ಶ್ರೀನಂದನಾ (16) ಎಂಬ 10ನೇ ತರಗತಿಯ ಬಾಲಕಿ ಏಪ್ರಿಲ್ 7, 2026ರ ಸಂಜೆ ನಾಪತ್ತೆಯಾಗಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ ಸುಮಾರು 40 ಜನರ ತಂಡದೊಂದಿಗೆ ಶ್ರೀನಂದನಾ ಪ್ರವಾಸಕ್ಕೆ ಬಂದಿದ್ದರು. ಸಂಜೆ 5:30ರ ಸುಮಾರಿಗೆ ಫೋಟೋ ತೆಗೆಸಿಕೊಂಡ ನಂತರ ತಂಡದ ಗುಂಪಿನಿಂದ ಆಕೆ ಬೇರ್ಪಟ್ಟು ನಾಪತ್ತೆಯಾಗಿದ್ದಾರೆ….. ಚಿಕ್ಕಮಗಳೂರು : ಮತ್ತೊಬ್ಬಳು ಕೇರಳ ಹುಡುಗಿ ನಾಪತ್ತೆ.! ಮುಳ್ಳಯ್ಯನಗಿರಿ ಬೆಟ್ಟದಲ್ಲಿ ನಾಪತ್ತೆಯಾದ ಹುಡುಗಿಗಾಗಿ ಹುಡುಕಾಟ.! news.ashwasurya.in…

Read More

ಮಂಗಳೂರು : ಮತ್ತೆ ಜಳಪಿಸಿದ ಲಾಂಗು ಮಚ್ಚು.! ಮುಂಜಾನೆಯೆ ಹರಿಯಿತು ರೌಡಿಶೀಟರ್ ನೆತ್ತರು.!ಮಾರಕಾಸ್ತ್ರಗಳಿಂದ ಕಡಿದು ಟ್ಯಾಬ್ಲೆಟ್ ಆರಿಫ್ ಹತ್ಯೆ.!

ಮಂಗಳೂರು : ಮತ್ತೆ ಜಳಪಿಸಿದ ಲಾಂಗು ಮಚ್ಚು.! ಮುಂಜಾನೆಯೆ ಹರಿಯಿತು ರೌಡಿಶೀಟರ್ ನೆತ್ತರು.!ಮಾರಕಾಸ್ತ್ರಗಳಿಂದ ಕಡಿದು ಟ್ಯಾಬ್ಲೆಟ್ ಆರಿಫ್ ಹತ್ಯೆ.! news.ashwasurya.in ಅಶ್ವಸೂರ್ಯ/ಮಂಗಳೂರು :ಮಂಗಳೂರು ಹೊರವಲಯದ ತೊಕ್ಕೊಟ್ಟು ಫ್ಲೈಓವರ್‌ನಲ್ಲಿ ಮುಂಜಾನೆ ರೌಡಿಶೀಟರ್ ಆರಿಫ್ ಅಲಿಯಾಸ್ ಟಾಬ್ಲೆಟ್ ಆರಿಫ್‌ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬುಲೆಟ್ ಬೈಕ್‌ನಲ್ಲಿ ಹೋಗುತ್ತಿದ್ದ ಆರಿಫ್‌ಗೆ ಕಾರ್‌ನಿಂದ ಡಿಕ್ಕಿ ಹೊಡೆದ ಹಂತಕರು ಮಾರಕಾಸ್ತ್ರಗಳಿಂದ ಮನಸ್ಸೊ ಇಚ್ಚೆ ಕೊಚ್ಚಿ ಕೊಲೆ ಮಾಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ತಣ್ಣಗಿದ್ದ ದಕ್ಷಿಣಕನ್ನಡಮಂಗಳೂರಿನಲ್ಲಿ ಮತ್ತೆ ನೆತ್ತರ ಘಮಲು ಕರಾವಳಿಯ ಸರಹದ್ದಿನಲ್ಲಿ ಪಸರಿಸಿದೆ.!ಮಂಗಳೂರು ಹೊರವಲಯದ‌ ತೊಕ್ಕೊಟ್ಟು…

Read More

ಶಿವಮೊಗ್ಗ : ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗದ ಕುಮಾರಿ ರಂಜಿತಾ ಜಿ. 600/596 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌.

ಶಿವಮೊಗ್ಗ : ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ ಶಿವಮೊಗ್ಗದ ಕುಮಾರಿ ರಂಜಿತಾ ಜಿ. 600/596 ಅಂಕ ಪಡೆದು ರಾಜ್ಯಕ್ಕೆ 4ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದ “ವಿಕಾಸ ವಿದ್ಯಾ ಸಮಿತಿ” ಪಿಯು ಕಾಲೇಜಿನ ಕುಮಾರಿ ರಂಜಿತಾ G.ದ್ವೀತಿಯ ಪಿಯು ವಾಣಿಜ್ಯ ವಿಭಾಗದಲ್ಲಿ 600/596 ಅಂಕಗಳನ್ನು ಪಡೆದು ರಾಜ್ಯಕ್ಕೆ 4 ನೇ ರ್‍ಯಾಂಕ್‌ ಶಿವಮೊಗ್ಗ ಜಿಲ್ಲೆಗೆ ಪ್ರಥಮ ರ್‍ಯಾಂಕ್‌ ಪಡೆದಿದ್ದಾರೆ. ಶ್ರೀ ಗಿರೀಶ್ ಹಾಗೂ ಶ್ರೀಮತಿ ಶ್ವೇತ ಹೆಚ್ ಪಿ…

Read More

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ.

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ. news.ashwasurya.in ಅಶ್ವಸೂರ್ಯ/ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಡಿ.ಎನ್. ಜೀವರಾಜ್ ಅವರಿಗೆ ಚುನಾವಣಾಧಿಕಾರಿ ಗೌತಮ್ ಕುಮಾರ್ ಶೆಟ್ಟಿ ಅವರು ಸೋಮವಾರ ಅಧಿಕೃತವಾಗಿ ಶಾಸಕ ಸ್ಥಾನ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.ಶನಿವಾರ ನಡೆದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಡಿ.ಎನ್. ಜೀವರಾಜ್ ಅವರು ಟಿ.ಡಿ. ರಾಜೇಗೌಡಗಿಂತ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ, ಅಂದು ಅಧಿಕೃತ ಘೋಷಣೆ ಮಾಡಲಾಗಿರಲಿಲ್ಲ. ಹೈಕೋರ್ಟ್‌ಗೆ ಮರುಎಣಿಕೆಯ…

Read More

ಶಿವಮೊಗ್ಗ : ಗಾಜನೂರು ತುಂತುರು ಖಾಸಗಿ ರೆಸಾರ್ಟ್‌ನಲ್ಲಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! ಎಫ್‌ಐಆರ್ ದಾಖಲು.

ಶಿವಮೊಗ್ಗ : ಗಾಜನೂರು ತುಂತುರು ಖಾಸಗಿ ರೆಸಾರ್ಟ್‌ನಲ್ಲಿ ಬೇಲಿಯ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! ಎಫ್‌ಐಆರ್ ದಾಖಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಗಾಜನೂರು ಬಳಿಯ ತುಂತುರು ಖಾಸಗಿ ರೇಸಾರ್ಟ್‌ನಲ್ಲಿ ನಡೆದ ವಿದ್ಯುತ್ ಅವಘಡದಲ್ಲಿ, ಪಾತ್ರೆ ತೊಳೆಯುವ ಕೆಲಸಕ್ಕೆ ಬಂದಿದ್ದ ನಾಗಮ್ಮ ಎಂಬ ಮಹಿಳೆ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಿಶ್ಚಿತಾರ್ಥದ ದೀಪಾಲಂಕಾರದ ವೈರ್ ಮುಳ್ಳುತಂತಿ ಬೇಲಿಗೆ ತಗುಲಿದ್ದೇ ದುರಂತಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.. ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲೆಯ ಗಾಜನೂರು ಸಮೀಪದ ತರಂಗ ಖಾಸಗಿ ರೇಸಾರ್ಟ್‌ವೊಂದರಲ್ಲಿ ಸಂಭವಿಸಿದ ಭೀಕರ ವಿದ್ಯುತ್…

Read More
Optimized by Optimole
error: Content is protected !!