Headlines

ಧಾರವಾಡ : ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಬರ್ಬರ ಹತ್ಯೆ.! ಧಾರವಾಡದ ಹೊರವಲಯದಲ್ಲಿ ಶವ ಪತ್ತೆ.!

ಧಾರವಾಡ : ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಬರ್ಬರ ಹತ್ಯೆ.! ಧಾರವಾಡದ ಹೊರವಲಯದಲ್ಲಿ ಶವ ಪತ್ತೆ.! news.ashwasurya.in ಅಶ್ವಸೂರ್ಯ/ಧಾರವಾಡ : ಧಾರವಾಡದಲ್ಲಿ 19 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಝಕಿಯಾ ಮುಲ್ಲಾ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಆಕೆಯ ಶವ ನಗರದ ಹೊರವಲಯದಲ್ಲಿ ಪತ್ತೆಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ವಿದ್ಯಾಕಾಶಿಯ ನೆಲದಲ್ಲಿ ಮತ್ತೊಂದು ಭೀಕರ ಹತ್ಯೆಯಾಗಿದೆ.19 ವರ್ಷದ ಪ್ಯಾರಾಮೆಡಿಕಲ್ ಓದುತ್ತಿದ್ದ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಹತ್ಯೆ ಮಾಡಿ ನಗರದ ಹೊರವಲಯದಲ್ಲಿ ಎಸೆದು ಹೋಗಿದ್ದಾರೆ.!ಈ…

Read More

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ.

ನವದೆಹಲಿ : ಸುಪ್ರೀಂ ಅಂಗಳದಲ್ಲಿ ಮತ್ತೆ ಮುನ್ನೆಲೆಗೆ ಬಂದ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ.! ಮಹತ್ವದ ತಿರುವು ಪಡೆದುಕೊಂಡಿದೆ. ಈ ಹಿಂದೆ ಕಾಲಾವಕಾಶ ಕೇಳಿದ್ದರೂ ಸಹ, ಈವರೆಗೆ ಕ್ರಮಗಳ ವಿವರಗಳನ್ನು ಸಲ್ಲಿಸುವಲ್ಲಿ ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿತು. “ಈ ಪ್ರಕರಣದ ಬಗ್ಗೆ ಮರು ತನಿಖೆ ನಡೆಸಲು ನೀವು ವಿಶೇಷ ತನಿಖಾ ದಳವನ್ನು (SIT) ರಚಿಸಬಹುದೇ ಎಂಬ ಬಗ್ಗೆ ಅಫಿಡವಿಟ್ ಸಲ್ಲಿಸಿ. ಇತರ ಆರೋಪಿಗಳ ಪಾತ್ರದ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆಯೇ ಎಂಬ ಬಗ್ಗೆ…

Read More

ಬೆಂಗಳೂರು : ಕ್ಯಾಬಿನೆಟ್ ನಲ್ಲಿ ಸಚಿವರಾಗಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್.

ಬೆಂಗಳೂರು : ಕ್ಯಾಬಿನೆಟ್ ನಲ್ಲಿ ಸಚಿವರಾಗಲು ಕಾಯುತ್ತಿದ್ದವರಿಗೆ ಗುಡ್ ನ್ಯೂಸ್. news.ashwasurya.in ಅಶ್ವಸೂರ್ಯ/ಬೆಂಗಳೂರು: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿ ಒಂದು ತಿಂಗಳಾದರೂ ಇನ್ನೂ ಸಚಿವ ಸಂಪುಟ ವಿಸ್ತರಣೆಯಾಗಿಲ್ಲ. ಸಚಿವಾಕಾಂಕ್ಷಿಗಳಿಗೆ ಈಗ ಕೊನೆಗೂ ಗುಡ್ ನ್ಯೂಸ್ ಸಿಕ್ಕಿದೆ.ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೇ ಸಚಿವ ಸ್ಥಾನಕ್ಕಾಗಿ ಹಲವು ಶಾಸಕರು ತಮ್ಮ ಬೆಂಬಲಿಗರ ಮೂಲಕ ಪ್ರತಿಭಟನೆ, ಒತ್ತಡ ಹೇರುವ ಪ್ರಯತ್ನ ಮಾಡಿದ್ದರು. ಇನ್ನು ಕೆಲವರು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರ ಮನವೊಲಿಸುವ ಪ್ರಯತ್ನ ಮಾಡಿದ್ದರು. ಆದರೆ ಸದ್ಯಕ್ಕೆ ಯಾವುದೂ…

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು.!?

ಇಷ್ಟೊಂದು ಹೊಟ್ಟೆ ಕಿಚ್ಚಾ.!ವೈಭವ್ ಸೂರ್ಯವಂಶಿ ಬಗ್ಗೆ ಶ್ರೇಯಸ್ ಅಯ್ಯರ್ ಹೇಳಿದ್ದೇನು ನೋಡಿ.! news.ashwasurya.in ಅಶ್ವಸೂರ್ಯ/ಚೆಸ್ಟರ್ ಲೆ ಸ್ಟ್ರೀಟ್: ಒಬ್ಬ ಯುವ ಆಟಗಾರನ ಮೇಲೆ ಯಾಕೆ ಇಷ್ಟೊಂದು ಜಲಸ್ಸು.?ಯುವ ಆಟಗಾರನ ಬೆನ್ನಿಗೆ ಇಡಿ ವಿಶ್ವವೇ ನಿಂತಿದೆ.! ಆದರೆ ಟೀಂ ಇಂಡಿಯಾ ಟಿ20 ಕ್ಯಾಪ್ಟನ್ ಶ್ರೇಯಸ್ ಅಯ್ಯರ್ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಆಡಿದ ಮಾತಿಗೆ ನೆಟ್ಟಿಗರು ಛೀಮಾರಿ ಹಾಕುತ್ತಿದ್ದಾರೆ.ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ವರ್ಷದ ವೈಭವ್ ಸೂರ್ಯವಂಶಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೊಡೆಬಡಿಯ…

Read More

ಮಲೆ ಮಹದೇಶ್ವರ : ಪೋಷಕರ ಕಣ್ಣೆದುರೇ ಬಾಲಕನನ್ನು ಹೊತ್ತೊಯ್ದು ಕೊಂದ ಚಿರತೆ!

ಮಲೆ ಮಹದೇಶ್ವರ : ಪೋಷಕರ ಕಣ್ಣೆದುರೇ ಬಾಲಕನನ್ನು ಹೊತ್ತೊಯ್ದು ಕೊಂದ ಚಿರತೆ! news.ashwasurya.in ಅಶ್ವಸೂರ್ಯ/ಮಲೆ ಮಹದೇಶ್ವರ : ಮಲೆ ಮಹದೇಶ್ವರನ 77 ಮಲೆಗಳಲ್ಲಿ ಒಂದಾದ ನಾಗಮಲೆಗೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದಾಗ ಬಾಲಕನ ಮೇಲೆ ಚಿರತೆ ದಾಳಿ ಮಾಡಿ ಕೊಂದಿದೆ. ಕುಟುಂಬಸ್ಥರ ಕಣ್ಣೆದುರೇ ಬಾಲಕನನ್ನು ಚಿರತೆ ಎಳೆದೊಯ್ದಿದೆ.ಮಲೆ ಮಹದೇಶ್ವರ ಬೆಟ್ಟದಲ್ಲಿ ಬಾಲಕನನ್ನು ಎಳೆದೊಯ್ದು ಕೊಂದ ಚಿರತೆ!ಮಲೆ ಮಹದೇಶ್ವರ ದೇವಸ್ಥಾನ. –ಚಾಮರಾಜನಗರ: ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರು ಮೂಲದ ಬಾಲಕನನ್ನು ಪೋಷಕರ ಕಣ್ಣೆದುರೇ ಚಿರತೆಯು ಎಳೆದೊಯ್ದು, ಕೊಂದಿರುವ ಘೋರ ಘಟನೆ ಜಿಲ್ಲೆಯ…

Read More
Optimized by Optimole
error: Content is protected !!