Headlines

ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.!

ಬೆಂಗಳೂರು : ಡಿಜಿಪಿ ರಾಸಲೀಲೆ ವಿಡಿಯೊ ಬೆನ್ನಲ್ಲೇ ರೊಮ್ಯಾಂಟಿಕ್ ಆಡಿಯೊ ವೈರಲ್‌.! ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು.! news.ashwasurya.in ಅಶ್ವಸೂರ್ಯ/ಬೆಂಗಳೂರು : ವಿಡಿಯೊ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರ‌ ರಾವ್, ಇದು ನನ್ನ ತೇಜೋವಧೆ ಮಾಡಲು ನಡೆಸಿರುವ ವ್ಯವಸ್ಥಿತ ಷಡ್ಯಂತ್ರ ಎಂದು ಅವರು ಆರೋಪಿಸಿದ್ದರು. ಆದರೆ, ಇದೀಗ ಮಹಿಳೆ ಜತೆ ಅಧಿಕಾರಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊ ಕೂಡ ವೈರಲ್‌ ಆಗಿದ್ದು ದೊಡ್ಡ ಸದ್ದು ಮಾಡುತ್ತಿದೆ.!ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ ವಿಡಿಯೊದ ರಾಸಲಿಲೇಯ…

Read More

ವಕಾರ್ ಯೂನಿಸ್ + ವಸೀಮ್ ಅಕ್ರಂ​ ಬೌಲಿಂಗ್ ಕೌಶಲ್ಯ ಬೂಮ್ರನಲ್ಲಿದೆ​.! ಭಾರತೀಯ ವೇಗಿಯನ್ನ ಅಸಾಧಾರಣ ಪ್ರತಿಭೆ ಎಂದ ಪಾಕ್ ದಂತಕಥೆ ಜಹೀರ್ ಅಬ್ಬಾಸ್.

ವಕಾರ್ ಯೂನಿಸ್ + ವಸೀಮ್ ಅಕ್ರಂ​ ಬೌಲಿಂಗ್ ಕೌಶಲ್ಯ ಬೂಮ್ರನಲ್ಲಿದೆ​.! ಭಾರತೀಯ ವೇಗಿಯನ್ನ ಅಸಾಧಾರಣ ಪ್ರತಿಭೆ ಎಂದ ಪಾಕ್ ದಂತಕಥೆ ಜಹೀರ್ ಅಬ್ಬಾಸ್. news.ashwasurya.in ಅಶ್ವಸೂರ್ಯ/ : ಭಾರತ ಕ್ರಿಕೆಟ್ ಅಂಕಣದಲ್ಲಿ ಇಲ್ಲಿಯವರೆಗೆ ತಯಾರಿಸಿದ ಉತ್ತಮ ಬೌಲರ್‌ಗಳಲ್ಲಿ ಬೂಮ್ರ ಒಬ್ಬರು ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರ ಯಾರ್ಕರ್‌ಗಳು, ವೇಗ ಮತ್ತು ನಿರ್ಣಾಯಕ ಕ್ಷಣಗಳಲ್ಲಿ ಬಾಲ್ ಸ್ವಿಂಗ್ ಮಾಡುವ ಸಾಮರ್ಥ್ಯ ಅದ್ಭುತವಾಗಿದೆ ಎಂದು ಟೀಮ್ ಇಂಡಿಯಾ ವೇಗಿಯನ್ನು ಕ್ರಿಕೆಟ್ ದಂತಕಥೆ ಜಹೀರ್ ಅಬ್ಬಾಸ್ ಪ್ರಶಂಸಿಸಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟ್…

Read More

ಶಿವಮೊಗ್ಗ : ಕಳೆದು ಹೋದ ಮೊಬೈಲನ್ನು ಪತ್ತೆ ಮಾಡುವ ಉದ್ದೇಶದಿಂದ CEIR (Central Equipment Identity Register) ಪೊರ್ಟಲ್ ನ್ನು ಜಾರಿಗೆ ತಂದ ಪೊಲೀಸ್ ಇಲಾಖೆ.

ಶಿವಮೊಗ್ಗ : ಕಳೆದು ಹೋದ ಮೊಬೈಲನ್ನು ಪತ್ತೆ ಮಾಡುವ ಉದ್ದೇಶದಿಂದ CEIR (Central Equipment Identity Register) ಪೊರ್ಟಲ್ ನ್ನು ಜಾರಿಗೆ ತಂದ ಪೊಲೀಸ್ ಇಲಾಖೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕೇಂದ್ರ ಸರ್ಕಾರವು ದೂರಸಂಪರ್ಕ ಇಲಾಖೆಯ ಸಹಯೋಗದಲ್ಲಿ ಕಳೆದು ಹೋದ ಮೊಬೈಲನ್ನು ಪತ್ತೆ ಮಾಡುವ ಉದ್ದೇಶದಿಂದ CEIR (Central Equipment Identity Register) ಪೊರ್ಟಲ್ ನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ತಮ್ಮ ಕಳೆದು ಹೋದ ಮೊಬೈಲ್ ಮಾಹಿತಿಯನ್ನು ಸದರಿ CEIR (Central Equipment Identity Register) ನೋಂದಾಯಿಸಬಹುದಾಗಿದೆ….

Read More

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.!

ಉಡುಪಿ : ಕುಂದಾಪುರದಲ್ಲಿ ಮುಂಜಾನೆಯೆ ಗುಂಡಿನ ಮೊರೆತ ಬಾರ್ಕೂರು‌ ಮೂಲದ ವ್ಯಕ್ತಿಯ ಬರ್ಬರ ಹತ್ಯೆ.! news.ashwasurya.in ಅಶ್ವಸೂರ್ಯ/ ಕುಂದಾಪುರ: ಕರಾವಳಿ ಕುಂದಾಪುರದಲ್ಲಿ ಮುಂಜಾನೆಯೆ ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಿಗ್ಗೆ 3.30 ರ ಸುಮಾರಿಗೆ ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ. ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದ ವ್ಯಕ್ತಿ.ಪ್ರಕರಣದ ವಿವರ : ತಮ್ಮದೆಯಾದ ವ್ಯವಹಾರಗಳನ್ನು ಮಾಡಿಕೊಂಡಿದ್ದ ಐವನ್ ತಮ್ಮ ಮೊದಲ ಪತ್ನಿಯಾದ ಸೆಲ್ಮಾ ಮಸ್ಕರೆನ್ಸ್ ಅವರನ್ನು ತೊರೆದು…

Read More

ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್.

ಹನಿಟ್ರ್ಯಾಪ್ : ಶ್ರೀಮಂತ ಯುವಕರೇ ಟಾರ್ಗೆಟ್.! ಹನಿಟ್ರ್ಯಾಪ್ ಗ್ಯಾಂಗ್ ನ ಐವರು ಆರೋಪಿಗಳು ಅಂದರ್. news.ashwasurya.in ಅಶ್ವಸೂರ್ಯ/ದಾವಣಗೆರೆ: ಶ್ರೀಮಂತ ಯುವಕರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ನಡೆಸಿ ಹಣ, ಒಡವೆ ಸುಲಿಗೆ ಮಾಡುತ್ತಿದ್ದ ಐವರು ಆರೋಪಿಗಳನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ.ಶ್ರೀಮಂತ ಯುವಕರನ್ನು ಪರಿಚಯಿಸಿಕೊಂಡು ಅವರನ್ನು ತಮ್ಮ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಆರೋಪಿ ಯುವತಿಯರು, ಬಳಿಕ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣಗಳನ್ನು ದೋಚುತ್ತಿದ್ದರು.ದೂರು ದಾಖಲಾಗುತ್ತಿದ್ದಂತೆಪ್ರಕರಣ ದಾಖಲಿಸಿಕೊಂಡ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ, ಪಂಚಮಿ (34), ಜಗದೀಶ…

Read More

ಬೆಂಗಳೂರು : ಹೊಸ ಅಹಿಂದ ಪ್ರಾದೇಶಿಕ ಪಕ್ಷ ಕಟ್ಟಲು ಜಮೀರ್ ಅಹಮದ್ ಮೇಲೆ ಒತ್ತಡ.

ಬೆಂಗಳೂರು : ಹೊಸ ಅಹಿಂದ ಪ್ರಾದೇಶಿಕ ಪಕ್ಷ ಕಟ್ಟಲು ಜಮೀರ್ ಅಹಮದ್ ಮೇಲೆ ಒತ್ತಡ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಜನಪ್ರಿಯ ನಾಯಕ ಬಿ ಝಡ್ ಜಮೀರ್ ಅಹಮದ್ ಖಾನ್ ರವರು ನೇತೃತ್ವದಲ್ಲಿ ಕರ್ನಾಟಕ ಪ್ರಾದೇಶಿಕ ಹಕ್ಕುಗಳ ಎತ್ತಿ ಹಿಡಿಯಲು ಮತ್ತು ಅಹಿಂದ ವರ್ಗಗಳ ಪರವಾಗಿ ಕಾರ್ಯಕ್ರಮಗಳನ್ನು ತರಲು ಹೊಸ ರಾಜಕೀಯ ಪಕ್ಷ ಕಟ್ಟಲು ವಿವಿಧ ಮುಖಂಡರುಗಳಿಂದ ಒತ್ತಡ ಹೇರುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.!ಕಾಂಗ್ರೆಸ್…

Read More
Optimized by Optimole
error: Content is protected !!