ಪುಣೆ : ಅಜ್ಮಲ್ ಕಸಬ್ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, ಕೇತನ್ ಅಗರ್ವಾಲ್ ಕೇಸ್ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!?
ಪುಣೆ : ಅಜ್ಮಲ್ ಕಸಬ್ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, ಕೇತನ್ ಅಗರ್ವಾಲ್ ಕೇಸ್ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!? news.ashwasurya.in 26/11ರ ಮುಂಬೈ ಭಯೋತ್ಪಾದನಾ ದಾಳಿಯ ಉಗ್ರ ಅಜ್ಮಲ್ ಕಸಬ್ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್ ಅವರನ್ನು ಪುಣೆಯ ಸಂಚಲನ ಮೂಡಿಸಿರುವ ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ (SPP) ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿದೆ…. ಅಶ್ವಸೂರ್ಯ/ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ…
ಉತ್ತರಪ್ರದೇಶದ : ಪ್ರೀತಿಸಿ ಮದುವೆಯಾದ ಮಡದಿಯೆ ಗಂಡನನ್ನು ಕೊಂದು ಮುಗಿಸಿ ಬಿಟ್ಲು.! ನಂತರ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ!
ಉತ್ತರಪ್ರದೇಶದ : ಪ್ರೀತಿಸಿ ಮದುವೆಯಾದ ಮಡದಿಯೆ ಗಂಡನನ್ನು ಕೊಂದು ಮುಗಿಸಿ ಬಿಟ್ಲು.! ನಂತರ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತ್ನಿ ಬಂಧನ.! news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ : ಜಿತೇಂದ್ರ ಕುಮಾರ್ ಯಾದವ್ ಕೊಲೆಯಾದ ವ್ಯಕ್ತಿ ಪತ್ನಿ ಜ್ಯೋತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ನೆರೆಹೊರೆಯವರಿಗೆ ಅನುಮಾನ ಬಾರದಂತೆ, ಆಕೆ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡ ಸತ್ತಿದ್ದಾರೆ ಎಂದು ಬಿಂಬಿಸಿದ್ದಳು.ಜ್ಯೋತಿ ಮತ್ತು ಜಿತೇಂದ್ರ ಉತ್ತರ ಪ್ರದೇಶದ ಬರೇಲಿಯವರು,ಕಳೆದ ಒಂಬತ್ತು ವರ್ಷಗಳಿಂದ ಪ್ರೀತಿಸಿ ಕಳೆದ ನವೆಂಬರ್ ತಿಂಗಳಲ್ಲಿ ಮದುವೆಯಾಗಿದ್ದರು. ಪತ್ನಿಯೇ ಪ್ರೀತಿಸಿ ಮದುವೆಯಾದ…
ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ.
ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ. news.ashwasurya.in ಅಜ್ಜಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಅಜ್ಜಿಯ ಅಂತಿಮ ದರ್ಶನ ಪಡೆಯಲು ಪ್ರಜ್ವಲ್ ರೇವಣ್ಣ ಅವರು ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕೋರ್ಟ್ಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಾಧೀಶರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೊನೆಯದಾಗಿಅಜ್ಜಿಯ ಮುಖ ನೋಡಲು ಜೈಲಿನಿಂದ ಹೊರಗೆ ಬರ್ತಾರಾ ಪ್ರಜ್ವಲ್ ರೇವಣ್ಣ.? ಅಶ್ವಸೂರ್ಯ/ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ…
ನೀಟ್ ಪ್ರತಿಭಟನೆ : ಜಂತರ್ಮಂತರ್ನ ಪ್ರತಿಭಟನೆಯಲ್ಲಿ ಅರಳಿದ ಪ್ರೀತಿ.!ಮದುವೆಯು ಮಾಡಕೊಂಡ.! ಮನೆಗೂ ಕರ್ಕೊಂಡು ಹೋದ.!
ನೀಟ್ ಪ್ರತಿಭಟನೆ : ಜಂತರ್ಮಂತರ್ನ ಪ್ರತಿಭಟನೆಯಲ್ಲಿ ಅರಳಿದ ಪ್ರೀತಿ.!ಮದುವೆಯು ಮಾಡಕೊಂಡ.! ಮನೆಗೂ ಕರ್ಕೊಂಡು ಹೋದ.! news.ashwasurya.in ಅಶ್ವಸೂರ್ಯ/ನವದೆಹಲಿ : ಜಂತರ್ ಮಂತರ್ ನಲ್ಲಿ ನಡೆದ ನೀಟ್ ಪ್ರತಿಭಟನೆ ವೇಳೆ ಬರೀ ಪ್ರತಿಭಟನೆ ಅಲ್ಲ ಅನೇಕ ವಿಷ್ಯಗಳು ಕಾಣಸಿಕ್ಕಿವೆ. ಅಲ್ಲಿಯೇ ಪ್ರೀತಿಗೆ ಬಿದ್ದು ಮದುವೆಯಾದ ಜೋಡಿಯೊಂದು ಈಗ ಎಲ್ಲರ ಗಮನ ಸೆಳೆದಿದೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಒಬ್ಬರ ಬದುಕು ಅನಿರೀಕ್ಷಿತ ತಿರುವು ಕಂಡಿದೆ. ವಿದ್ಯಾರ್ಥಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಯುವತಿ ಮೇಲೆ ಪ್ರೀತಿ…
ಬೆಂಗಳೂರು : ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 // ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ.
ಬೆಂಗಳೂರು : ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 // ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ. news.ashwasurya.in ಅಶ್ವಸೂರ್ಯ/ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, “ಸಿರಿಧಾನ್ಯದಿಂದ ಮೈಕ್ರೋಚಿಪ್” ವರೆಗೆ ( ಮಿಲ್ಲೆಟ್ ಟು ಮೈಕ್ರೋಚಿಪ್ ) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26 ರಂದು…
