ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್.

ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್. news.ashwasurya.in ಅಶ್ವಸೂರ್ಯ/ಮಂಗಳೂರು : ವಾಮಂಜೂರು ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ ಮೂವರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಖಾಯಂ ಗೋಳಿಸಿದ ಹೈಕೋರ್ಟ್ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದ್ದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯವು ಅಪರಾಧಿಗಳಾದ ಜೈಬನ್ ಆದಿವಾಸಿ, ಮುಕೇಶ್ ಸಿಂಗ್ ಮತ್ತು…

Read More

ಸಾವಿನ ಪುರಾವೆ ಕೇಳಿದ ಬ್ಯಾಂಕ್ ಅಧಿಕಾರಿ.! ತಂಗಿಯ ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕಿಗೆ ಬಂದ ಸಹೋದರ.!

ಸಾವಿನ ಪುರಾವೆ ಕೇಳಿದ ಬ್ಯಾಂಕ್ ಅಧಿಕಾರಿ.! ತಂಗಿಯ ಅಸ್ಥಿಪಂಜರವನ್ನೇ ಹೊತ್ತು ಬ್ಯಾಂಕಿಗೆ ಬಂದ ಸಹೋದರ.! news.ashwasurya.in ಅಶ್ವಸೂರ್ಯ/ಒಡಿಶಾ: ಒಡಿಶಾದ ಕಿಯೋಂಜಾರದಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣ ಹಿಂಪಡೆಯಲು ಮೃತ ಸಹೋದರಿಯನ್ನೇ ಕರೆತರುವಂತೆ ಸಿಬ್ಬಂದಿ ಒತ್ತಾಯಿಸಿದರೆಂಬ ಕಾರಣಕ್ಕೆ ಹತಾಶೆಗೊಂಡ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರು ಸಮಾಧಿಯಿಂದ ತಂಗಿಯ ಅಸ್ಥಿಪಂಜರವನ್ನು ಹೊರತೆಗೆದು ಬ್ಯಾಂಕಿಗೆ ಹೊತ್ತು ತಂದ ಘಟನೆ ಒಡಿಶಾದ ಮಾಲಿಪೋಸಿ ಶಾಖೆಯಲ್ಲಿ ನಡೆದಿದೆ.50 ವರ್ಷದ ಜೀತು ಮುಂಡಾ ಎಂಬವರು ಎರಡು ತಿಂಗಳ ಹಿಂದೆ ನಿಧನರಾಗಿದ್ದ ತಮ್ಮ ಸಹೋದರಿ ಕಲ್ರಾ ಮುಂಡಾ ಅವರ ಖಾತೆಯಲ್ಲಿದ್ದ…

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

ತೀರ್ಥಹಳ್ಳಿ : ಮರ ಕೇಸ (ಪತ್ರೋಡೆ ಎಲೆ) ಎಲೆಗಳನ್ನು ಕೀಳಲು ಮರವನ್ನೇರಿದ ನವ ವಿವಾಹಿತ ವಿದ್ಯುತ್‌ ಶಾಕ್‌ ಗೆ ಬಲಿ.!

ತೀರ್ಥಹಳ್ಳಿ : ಮರ ಕೇಸ (ಪತ್ರೋಡೆ ಎಲೆ) ಎಲೆಗಳನ್ನು ಕೀಳಲು ಮರವನ್ನೇರಿದ ನವ ವಿವಾಹಿತ ವಿದ್ಯುತ್‌ ಶಾಕ್‌ ಗೆ ಬಲಿ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮರ ಕೇಸಿನ ಎಲೆ ಕೀಳಲು ಮರವೇರಿದ್ದ ಅಭಿಷೇಕ್ ಶೆಟ್ಟಿ ಎಂಬ ಯುವಕ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ವಿವಾಹವಾಗಿದ್ದ ಯುವಕನ ಅಕಾಲಿಕ ಸಾವು ಕುಟುಂಬವನ್ನು ದುಃಖದಲ್ಲಿ ಮುಳುಗಿಸಿದೆ.ಈ ಘಟನೆ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ನಡೆದಿದೆ. ಈ ವಿದ್ಯುತ್ ಅವಘಡದಲ್ಲಿ ಮನೆ ಮಗನ ಸಾವಿನಿಂದ…

Read More

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.

ನವದೆಹಲಿ : ʻನೀಟ್ ಅಕ್ರಮದ’ ಕಿಚ್ಚು.!ಐಪಿಎಸ್‌ ಅಧಿಕಾರಿಗಳು ಸೇರಿ 150ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 100ಕ್ಕೂ ಹೆಚ್ಚು ಮಂದಿ ಪೊಲೀಸರ ವಶಕ್ಕೆ.… news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶದಲ್ಲಿ ಮತ್ತೆ ಜನಾಕ್ರೋಶ ಹೆಚ್ಚಾಗಿದೆ. ಶಿಕ್ಷಣ ತಜ್ಞ ಹಾಗೂ ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಜಂತರ್ ಮಂತರ್‌ನಲ್ಲಿ ಕೈಗೊಂಡಿದ್ದ ಉಪವಾಸ ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಂಡಿದೆ. 2 ದಿನಗಳ ಹಿಂದೆ ವಾಂಗ್ಚುಕ್‌ರನ್ನು ಪೊಲೀಸರು ಹೊತ್ತೊಯ್ದು ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರೂ, ಪ್ರತಿಭಟನಾಕಾರರ ಕಿಚ್ಚು ಕಮ್ಮಿ…

Read More

ಕೊಟ್ಟೂರು ತ್ರಿವಳಿ ಕೊಲೆಗೆ ಬಿಗ್ ಟ್ವಿಸ್ಟ್ : ಮಾವನ ಪ್ಲಾನ್.! ಅಳಿಯನ ದಾಳಿ ಕೊಂದು ಮುಗಿಸಿ ಬಿಟ್ಟ ಅಪ್ಪ-ಅಮ್ಮ ಮತ್ತು ಸಹೋದರಿಯನ್ನು.!

ಕೊಟ್ಟೂರು ತ್ರಿವಳಿ ಕೊಲೆಗೆ ಬಿಗ್ ಟ್ವಿಸ್ಟ್ : ಮಾವನ ಪ್ಲಾನ್.! ಅಳಿಯನ ದಾಳಿ ಕೊಂದು ಮುಗಿಸಿ ಬಿಟ್ಟ ಅಪ್ಪ-ಅಮ್ಮ ಮತ್ತು ಸಹೋದರಿಯನ್ನು.! news.ashwasurya.in ಅಶ್ವಸೂರ್ಯ/ವಿಜಯನಗರ : ತಂದೆ-ತಾಯಿ ಮತ್ತು ತಂಗಿಯನ್ನು ಕೊಲೆಗೈದಿದ್ದ ಆರೋಪಿ ಅಕ್ಷಯ್, ತನ್ನ ತಂಗಿಯ ನಡವಳಿಕೆಯಿಂದ ಬೇಸತ್ತು ಕೊಲೆ ಮಾಡಿದ್ದಾಗಿ ಆಕೆಗೆ ಅನ್ಯಕೋಮಿನ ಹುಡುಗನ ಜೊತೆಗೆ ಸಂಬಂಧವಿದೆ ಎಂದು ಹೇಳಿಕೆ ನೀಡಿದ್ದ. ಆದರೆ ಇದೀಗ ಎಫ್‌ಡಿ ಹಣಕ್ಕಾಗಿ ಸ್ವಂತ ಕುಟುಂಬವನ್ನೇ ಕೊಂದಿದ್ದ ಎಂಬುವುದಾಗಿ ತಿಳಿದುಬಂದಿದೆ. ಕೊಟ್ಟೂರು ತ್ರಿವಳಿ ಹತ್ಯೆ ಪ್ರಕರಣ.; ವಿಜಯನಗರ ಜಿಲ್ಲೆಯ ಕೊಟ್ಟೂರಿನ…

Read More
Optimized by Optimole
error: Content is protected !!