ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್.
ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್. news.ashwasurya.in ಅಶ್ವಸೂರ್ಯ/ಮಂಗಳೂರು : ವಾಮಂಜೂರು ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ ಮೂವರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಖಾಯಂ ಗೋಳಿಸಿದ ಹೈಕೋರ್ಟ್ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದ್ದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯವು ಅಪರಾಧಿಗಳಾದ ಜೈಬನ್ ಆದಿವಾಸಿ, ಮುಕೇಶ್ ಸಿಂಗ್ ಮತ್ತು…
