Headlines

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!!

ವಿಜಯನಗರ : ತಂದೆ-ತಾಯಿ, ತಂಗಿಯನ್ನು ಕೊಂದು ಮನೆಯ ಹಾಲ್‌ನಲ್ಲಿ ಹೂತು ಹಾಕಿದ್ದ ಮಗ.!! news.ashwasurya.in ಅಶ್ವಸೂರ್ಯ/ವಿಜಯನಗರ : ಕೊಟ್ಟೂರಿನಲ್ಲಿ ತನ್ನ ತಂದೆ ತಾಯಿ ತಂಗಿ ಮೂವರನ್ನು ಕೊಲೆ ಮಾಡಿದ್ದ ಯುವಕ ತಾನೆ ಹೋಗಿ ಬೆಂಗಳೂರಿನ ತಿಲಕ್‌ನಗರ ಠಾಣೆಯಲ್ಲಿ ಕುಟುಂಬಸ್ಥರು ಕಾಣೆಯಾಗಿದ್ದಾರೆ ಎಂದು ದೂರು ದಾಖಲಿಸಿದ್ದ. ಆದರೆ ಆರೋಪಿಯ ದ್ವಂದ್ವ ಹೇಳಿಕೆಯನ್ನು ಗಮನಿಸಿದ ಪೊಲೀಸರಿಗೆ ಆತನ ಮೇಲೆ ಅನುಮಾನಗೊಂಡು ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಸತ್ಯ ಬಯಲಾಗಿದೆ. ಮನೆಯಲ್ಲೇ ಮೃತದೇಹ ಹೂತಿಟ್ಟಿದ್ದ ಹಂತಕ.! ಕೊಲೆಯಾದ ಭೀಮರಾಜ್‌-ಜಯಲಕ್ಷ್ಮೀ ದಂಪತಿ ಮತ್ತು ಮಗಳು…

Read More

ಶೃಂಗೇರಿ : ಪವಿತ್ರ ಶೃಂಗೇರಿಯ ಶಾರದಾಂಬೆಯ ಕ್ಷೇತ್ರದಲ್ಲಿ ಅಕ್ರಮ ಇಸ್ಪೀಟ್ ದಂಧೆ.!? ಮಕ್ಕಳ ಅಕ್ಷರ ಅಭ್ಯಾಸದ ಪುಣ್ಯಕ್ಷೇತ್ರದಲ್ಲಿ ಇಸ್ಪೀಟ್ ಕಲರವ.!? ಪೊಲೀಸರ ಮೌನ.?

ಶೃಂಗೇರಿ : ಪವಿತ್ರ ಶೃಂಗೇರಿಯ ಶಾರದಾಂಬೆಯ ಕ್ಷೇತ್ರದಲ್ಲಿ ಅಕ್ರಮ ಇಸ್ಪೀಟ್ ದಂಧೆ.!? ಮಕ್ಕಳ ಅಕ್ಷರ ಅಭ್ಯಾಸದ ಪುಣ್ಯಕ್ಷೇತ್ರದಲ್ಲಿ ಇಸ್ಪೀಟ್ ಕಲರವ.!? ಪೊಲೀಸರ ಮೌನ.? news.ashwasurya.in ಪವಿತ್ರ ಕ್ಷೇತ್ರ ಶೃಂಗೇರಿಯ ಶಾರದಾಂಬೆಯ ಸನ್ನಿಧಿಯಲ್ಲಿ ಜೂಜಿನ ಅಡ್ಡೆಗಳ ಆರೋಪ – ಪೊಲೀಸರ ಮೌನಕ್ಕೆ ಸಾರ್ವಜನಿಕರ ಪ್ರಶ್ನೆ!?… ಅಶ್ವಸೂರ್ಯ/ಶೃಂಗೇರಿ: ಆಧ್ಯಾತ್ಮಿಕತೆ, ಶಿಕ್ಷಣ, ಸಂಸ್ಕೃತಿ ಹಾಗೂ ಧಾರ್ಮಿಕ ಪರಂಪರೆಗೆ ಹೆಸರಾಗಿರುವ ಶೃಂಗೇರಿ ಇದೀಗ ಮತ್ತೊಂದು ಗಂಭೀರ ಆರೋಪದ ಹಿನ್ನೆಲೆಯಲ್ಲಿ ಸುದ್ದಿಯಲ್ಲಿದೆ. ಪವಿತ್ರ ಕ್ಷೇತ್ರದ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟದ ದಂಧೆ ನಡೆಯುತ್ತಿದೆ ಎಂಬ ಆರೋಪಗಳು…

Read More

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.!

BREKING NEWS : ಬಳ್ಳಾರಿ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ.! ನಗರದಲ್ಲಿ 144 ಸೆಕ್ಷನ್ ಜಾರಿ. ಜನಾರ್ದನ ರೆಡ್ಡಿ , ಶ್ರೀರಾಮಲು ಸೇರಿ 11 ಮಂದಿಯ ವಿರುದ್ಧ ದೂರು ದಾಖಲು.! ಬಿಜೆಪಿ ಶಾಸಕ ಜನಾರ್ದನ ರಡ್ಡಿ ಮನೆಯ ಎದುರಿನ ಜಾಗದಲ್ಲೂ ಕಟ್ಟಲಾಗಿತ್ತು. ಅದನ್ನು ಕಂಡ ಜನಾರ್ದನ ರೆಡ್ಡಿ ಆ ಬ್ಯಾನರ್‌ ತೆರವುಗೊಳಿಸಿದ್ದಾರೆ. ಅದು ಘರ್ಷಣೆಗೆ ಕಾರಣವಾಗಿದೆ.ಬ್ಯಾನರ್‌ ತೆರವುಗೊಳಿಸಿದ ಸುದ್ದಿ ತಿಳಿದ ಭರತ್ ರೆಡ್ಡಿ ಬೆಂಬಲಿಗ ಎನ್ನಲಾದ ಸತೀಶ್ ರೆಡ್ಡಿ ಎಂಬುವರು ಜನಾರ್ದನ ರೆಡ್ಡಿ ಮನೆ ಎದುರು ರಸ್ತೆಯಲ್ಲಿ…

Read More

ಹೈದರಾಬಾದ್: ಎರಡನೇ ಮದುವೆಯಾಗಿದ್ದ ಮಾಜಿ ಪತ್ನಿಯ ಮನೆಗೆ ನುಗ್ಗಿ ಗರಗಸದಿಂದ ಕತ್ತರಿಸಿ ಕೊಂದ ಮಾಜಿ ಪತಿ.!

ಹೈದರಾಬಾದ್: ಎರಡನೇ ಮದುವೆಯಾಗಿದ್ದ ಮಾಜಿ ಪತ್ನಿಯ ಮನೆಗೆ ನುಗ್ಗಿ ಗರಗಸದಿಂದ ಕತ್ತರಿಸಿ ಕೊಂದ ಮಾಜಿ ಪತಿ.! news.ashwasurya.in ಅಶ್ವಸೂರ್ಯ/ಹೈದರಾಬಾದ್ : ಮಹೇಶ್ ಎಂಬಾತ ತನ್ನ ಮಾಜಿ ಪತ್ನಿಯ ಸುನೀತಾಳ ಮನೆಗೆ ನುಗ್ಗಿ ಆಕೆಯನ್ನು ಗರಗಸದಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಸುನೀತಾಳೆ ಕಾರಣ ಎಂದು ಆರೋಪಿ ಮಹೇಶ್ ಆರೋಪಿಸಿದ್ದಾನೆ. ಮಹಿಳೆಯ ಎರಡನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ…

Read More

ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ ಮಂಜೇಶ್ ಬರ್ಬರ ಹತ್ಯೆ.!

ಹಾಸನ ಜಿಲ್ಲಾ ನ್ಯಾಯಾಲಯದ ಎದುರೇ ರೌಡಿಶೀಟರ್‌ ಮಂಜೇಶ್ ಬರ್ಬರ ಹತ್ಯೆ.! ಮಂಜೇಶ್‌ ಕೆಲಸದ ನಿಮಿತ್ತ ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿ, ಜಿಲ್ಲಾ ನ್ಯಾಯಾಲಯದ ಎದುರುಗಡೆ ಆತ ಒಂಟಿಯಾಗಿದ್ದನ್ನು ಗಮನಿಸಿ ಏಕಾಏಕಿ ಹರಿತವಾದ ಮಾರಕಾಸಗಳಿಂದ ದಾಳಿ ನಡೆಸಿ ಮಂಜೇಶ್‌ನ ತಲೆ, ಹೊಟ್ಟೆ, ಸೊಂಟ ಹಾಗೂ ಕೈಗಳ ಮೇಲೆ ಮನಬಂದಂತೆ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಹಂತಕರು ಎಸ್ಕೇಪ್ ಆಗಿದ್ದಾರೆ….. news.ashwasurya.in ಅಶ್ವಸೂರ್ಯ/ ಹಾಸನ,ಜೂ.8 : ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಎದುರೇ ತಡರಾತ್ರಿ ರೌಡಿಶೀಟರ್‌ನನ್ನು ದುಷ್ಕರ್ಮಿಗಳು…

Read More

U19 World Cup: ಕಿರಿಯರ ವಿಶ್ವಕಪ್​​ ಇತಿಹಾಸ ಸೃಷ್ಟಿಸಿದ ಭಾರತ.!ಅತಿಹೆಚ್ಚು ರನ್ ಚೆಸ್ ಮಾಡಿದ ವಿಶ್ವದ ಮೊದಲ ತಂಡ ಭಾರತ.!

U19 World Cup: ಕಿರಿಯರ ವಿಶ್ವಕಪ್​​ ಇತಿಹಾಸ ಸೃಷ್ಟಿಸಿದ ಭಾರತ.!ಅತಿಹೆಚ್ಚು ರನ್ ಚೆಸ್ ಮಾಡಿದ ವಿಶ್ವದ ಮೊದಲ ತಂಡ.! news.ashwasurya.in ಅಶ್ವಸೂರ್ಯ/ಜಿಂಬಾಬ್ವೆ :ಕಿರಿಯರ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೆಮಿಫೈನಲ್​ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ ಫೈಸಲ್ ಶಿನೋಜಾಡಾ (110) ಮತ್ತು ಉಜೈರುಲ್ಲಾ ನಿಯಾಝೈ (101 ನಾಟ್ ಔಟ್) ಅವರ ಶತಕದ ನೆರವಿನಿಂದ 310 ರನ್​ಗಳ ಬೃಹತ್ ಮೊತ್ತವನ್ನು ಕಲೆಹಾಕಿತ್ತು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ತೋರಿ ಇನ್ನೂ53 ಎಸೆತಗಳಿರುವಂತೆ…

Read More
Optimized by Optimole
error: Content is protected !!