Headlines

ಕೋಲ್ಕತ್ತಾ: ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್: ಸಿಎಂ ಸುವೆಂದು ಅಧಿಕಾರಿ ಆದೇಶ.

ಕೊಲ್ಕತ್ತಾ : ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ-ಕೊಲೆ ಪ್ರಕರಣ: ಮೂವರು ಐಪಿಎಸ್ ಅಧಿಕಾರಿಗಳು ಸಸ್ಪೆಂಡ್: ಸಿಎಂ ಸುವೆಂದು ಅಧಿಕಾರಿ ಆದೇಶ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ 2024ರ ಆಗಸ್ಟ್‌ನಲ್ಲಿ ನಡೆದ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಬರ್ಬರ ಹತ್ಯೆಯು ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಅಪರಾಧಿ ಸಂಜಯ್ ರಾಯ್‌ಗೆ ಸೆಷೆನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಆದಾಗ್ಯೂ, ಹೆಚ್ಚಿನ ತನಿಖೆ ಹಾಗೂ ಇತರರ ಭಾಗಿದಾರಿಕೆಗಾಗಿ ಮೃತರ ಕುಟುಂಬ ಮತ್ತು ವೈದ್ಯರು ನಿರಂತರವಾಗಿ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ….ಈಗ…

Read More

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.!

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.! ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಬುಧವಾರ (ಮೇ 27, 2026) ರಾಜ್ಯದ 27 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಪ್ರಮುಖ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಆದೇಶದ ಮುಖ್ಯ ವಿವರಗಳು ಈ ಕೆಳಗಿನಂತಿವೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರದ…

Read More

ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ.

ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ. news.ashwasurya.in ಅಶ್ವಸೂರ್ಯ/ಬಂಟ್ವಾಳ : ಉಳಿ ಗ್ರಾಮದ ನಿವಾಸಿ ಲಾವಣ್ಯ ಅವರನ್ನು ಜುಲೈ 16ರಂದು ಸಂಜೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಭೀಕರವಾಗಿ ಹತ್ಯೆ ಮಾಡಿದ ತಪ್ಪಿತಸ್ಥನಿಗೆ ನ್ಯಾಯಾಲಯ ಕಾನೂನಿನ ಪ್ರಕಾರ ಗಲ್ಲು ಶಿಕ್ಷೆ ವಿಧಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುವಂತೆ ಉಳಿ ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಭಾನುವಾರ ಕಕ್ಯಪದವಿನಿಂದ ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಗ್ರಾಮದ ಜನರು,…

Read More

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.!

ನವದೆಹಲಿ : ನಾಳೆ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಪ್ರಮಾಣ ವಚನ: ಹೈಕಮಾಂಡ್‌ನಿಂದ 11 ಸಚಿವರ ಪಟ್ಟಿಗೆ ಅಂತಿಮ ಮುದ್ರೆ! ಇಲ್ಲಿದೆ ಪಟ್ಟಿ.! news.ashwasurya.in ಅಶ್ವಸೂರ್ಯ/ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಅವರೊಂದಿಗೆ 11ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಹೈಕಮಾಂಡ್ ಅನುಮೋದಿಸಿದ ಈ ಪಟ್ಟಿಯಲ್ಲಿ ಹಿರಿಯರು, ಯುವಕರು, ಜಾತಿ ಮತ್ತು ಪ್ರಾದೇಶಿಕ ಸಮತೋಲನವನ್ನು ಕಾಯ್ದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ. ನಾಳೆ (ಜೂನ್ 3) ಸಂಜೆ 4:05ಕ್ಕೆ…

Read More

ದೆಹಲಿ : ಅಪ್ಪ ಅಪ್ಪ ಮಾತಾಡು ಅಪ್ಪ.! ಅಪ್ಪನ ಮೃತದೇಹವನ್ನು ಬಡಿದು ಮಾತಾಡಿಸಲು ಯತ್ನಿಸಿದ ಮಗಳು.! ಹೃದಯಾಘಾತದಿಂದ ಮೃತಪಟ್ಟ ಗಾಯಕ-ನಟ ಪ್ರಶಾಂತ್ ಶವದೆದುರು ಮಗಳ ಆಕ್ರಂದನ.!

ಇಂಡಿಯನ್‌ ಐಡಲ್‌ ಸೀಸನ್‌ 3’ರ ವಿನ್ನರ್‌, ನಟ-ಗಾಯಕ ಪ್ರಶಾಂತ್‌ ತಮಾಂಗ್‌ 43ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಹೃದಯಾಘಾತದಿಂದ ನವದೆಹಲಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ದೆಹಲಿ : ಅಪ್ಪ ಅಪ್ಪ ಮಾತಾಡು ಅಪ್ಪ.! ಅಪ್ಪನ ಮೃತದೇಹವನ್ನು ಬಡಿದು ಮಾತಾಡಿಸಲು ಯತ್ನಿಸಿದ ಮಗಳು.! ಹೃದಯಾಘಾತದಿಂದ ಮೃತಪಟ್ಟ ಗಾಯಕ-ನಟ ಪ್ರಶಾಂತ್ ಶವದೆದುರು ಮಗಳ ಆಕ್ರಂದನ.! news.ashwasuryain ಅಶ್ವಸೂರ್ಯ/ದೆಹಲಿ : ಅಪ್ಪ ಮಾತಾಡು ಅಪ್ಪ ಹೃದಯಾಘಾತದಿಂದ ಮೃತಪಟ್ಟ ಗಾಯಕ-ನಟ ಪ್ರಶಾಂತ್ ಪಾರ್ಥಿವ ಶರೀರದ ಮುಂದೆ ಮಗಳ ಆಕ್ರಂದನ ಮುಗಿಲು ಮುಟ್ಟಿದೆ.ಪ್ರಶಾಂತ್ ಗೆ ಮಗಳೆಂದರೆ‌ ಪ್ರಾಣ…

Read More

Maharaja Trophy: ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಣಿಸಿ ಮಹಾರಾಜ ಕಪ್ ಗೆದ್ದು ಬಿಗಿದ ಶಿವಮೊಗ್ಗ ಯೋಧಾಸ್.

Maharaja Trophy: ಬೆಂಗಳೂರು ಬ್ಲಾಸ್ಟರ್ ತಂಡವನ್ನು ಮಣಿಸಿ ಮಹಾರಾಜ ಕಪ್ ಗೆದ್ದು ಬಿಗಿದ ಶಿವಮೊಗ್ಗ ಯೋಧಾಸ್. ಶಿವಮೊಗ್ಗ ಯೋಧಾಸ್ (Shivamogga Yodhas) ತಂಡವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರೊಚಕ ಫೈನಲ್ ಪಂದ್ಯದಲ್ಲಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸಿ ಚೊಚ್ಚಲ ಮಹಾರಾಜ ಟ್ರೋಫಿ (Maharaja Trophy KSCA T20) ಮುಡಿಗೇರಿಸಿಕೊಂಡಿದೆ… news.ashwasurya.in ಅಶ್ವಸೂರ್ಯ/ಬೆಂಗಳೂರು: ಆರಂಭಿಕ ಲುವ್ನಿತ್ ಸಿಸೋಡಿಯಾ (87 ರನ್‌) ಇವರ ಭರ್ಜರಿ ಆಟದ ನೆರವಿನಿಂದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ…

Read More
Optimized by Optimole
error: Content is protected !!