Headlines

ಮಧುರೈ : ಲಾಕ್ ಡೌನ್ ವೇಳೆ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಠಾಣೆಗೆ ಕರೆತಂದ ತಂದೆ ಮಗನ ಲಾಕಪ್ ಡೆತ್.! 9 ಮಂದಿ ಪೊಲೀಸರು ಅಪರಾಧಿ ಎಂದು ಘೋಷಿಸಿದ ಮಧುರೈ ನ್ಯಾಯಾಲಯ.

ಮಧುರೈ : ಲಾಕ್ ಡೌನ್ ವೇಳೆ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ಠಾಣೆಗೆ ಕರೆತಂದ ತಂದೆ ಮಗನ ಲಾಕಪ್ ಡೆತ್.! 9 ಮಂದಿ ಪೊಲೀಸರು ಅಪರಾಧಿ ಎಂದು ಘೋಷಿಸಿದ ಮಧುರೈ ನ್ಯಾಯಾಲಯ. ಲಾಕ್ ಡೌನ್ ವೇಳೆ ಅಂಗಡಿ ತೆರೆದಿದ್ದರು ಎಂಬ ಕಾರಣಕ್ಕೆ ತಂದೆ ಮಗನ ಲಾಕಪ್ ಡೆತ್.! ಒಂಬತ್ತು ಮಂದಿ ಪೊಲೀಸರು ಅಪರಾಧಿ ಎಂದು ಘೋಷಿಸಿದ ಮಧುರೈ ನ್ಯಾಯಾಲಯ. ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತ್ತಾನಕುಲಂ ತಂದೆ-ಮಗನ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಧುರೈ…

Read More

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.!

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.! ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಮತ್ತು ಮೊಬೈಲ್ ಕರೆ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಕೆಲವು ದಿನಗಳ ಹಿಂದೆ ವೈಶಾಕ್ ಡಿಪ್ರೆಷನ್ ಗೆ ಕೂಡ ಹೋಗಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಯಾವುದೋ ಒಂದು ಆರೋಪಕ್ಕೆ ವೈಶಾಕ್ ಬಹಳ…

Read More

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ!ಜೂ.18 ರಂದು ಮತದಾನ.

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ! ಜೂ.18ರ ಮತದಾನ. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ಜೂ.18ರಂದು ಚುನಾವಣೆ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ. ವಿಧಾನಸಭೆಯ ಶಾಸಕರ ಸಂಖ್ಯಾಬಲದ ಆಧಾರದ ಮೇಲೆ, ಆಡಳಿತಾರೂಢ ಕಾಂಗ್ರೆಸ್ ಐದು ಮತ್ತು ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವುದು ಬಹುತೇಕ ನಿಶ್ಚಿತವಾಗಿದೆ.ಬೆಂಗಳೂರು (ಮೇ.27) ಜೂ.30ರಂದು ಕರ್ನಾಟಕ ವಿಧಾನ ಪರಿಷತ್ತಿನ ಏಳು ಮಂದಿ ಸದಸ್ಯರು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು…

Read More

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿತ್ತಾದರು ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಪ್ರಕರಣದ ಹಿನ್ನೆಲೆ : ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅತ್ಯಂತ…

Read More

ವಿಶ್ವದ ಅಗ್ರಮಾನ್ಯ ಬೌಲರ್‌ಗಳನ್ನು ಭಯವಿಲ್ಲದೆ ದಂಡಿಸುವುದು ಸಾಮಾನ್ಯ ವಿಷಯವಲ್ಲ: “ವಂಡರ್ ಕಿಡ್” ವೈಭವ್ ಸೂರ್ಯವಂಶಿಗೆ ರಶೀದ್ ಮೆಚ್ಚುಗೆ.

ವಿಶ್ವದ ಅಗ್ರಮಾನ್ಯ ಬೌಲರ್‌ಗಳನ್ನು ಭಯವಿಲ್ಲದೆ ದಂಡಿಸುವುದು ಸಾಮಾನ್ಯ ವಿಷಯವಲ್ಲ: “ವಂಡರ್ ಕಿಡ್” ವೈಭವ್ ಸೂರ್ಯವಂಶಿಗೆ ರಶೀದ್ ಮೆಚ್ಚುಗೆ. ಭಾರತೀಯ ಕ್ರಿಕೆಟ್‌ನ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಆಟದಿಂದಲೇ ದಿಗ್ಗಜರ ಗಮನ ಸೆಳೆದಿದ್ದಾರೆ. ಇದೀಗ ಅಪ್ಘಾನಿಸ್ತಾನ ತಂಡದ ಅನುಭವಿ ಸ್ಪಿನ್ನರ್ ರಶೀದ್ ಖಾನ್ ಅವರು, ‘ವಂಡರ್ ಕಿಡ್‌’ ವೈಭವ್‌ ಸೂರ್ಯವಂಶಿಯನ್ನು ಮುಕ್ತಕಂಠದಿಂದ ಹೊಗಳಿದ್ದಾರೆ… news.ashwasurya.in ಅಶ್ವಸೂರ್ಯ/ಅಫ್ಘಾನಿಸ್ತಾನ : ಅಫ್ಘಾನಿಸ್ತಾನ ತಂಡದ ಅನುಭವಿ ಸ್ಪಿನ್ನರ್ ರಶೀದ್ ಖಾನ್ ಅವರು ಭಾರತದ ಯುವ ಪ್ರತಿಭೆ ವೈಭವ್…

Read More

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ.

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ. news.ashwasurya.in ಅಶ್ವಸೂರ್ಯ/ಜೈಪುರ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್-ಯುಜಿ 2026’ ಪರೀಕ್ಷೆ ರದ್ದತಿ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಮನನೊಂದು ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ವರದಿಯಾಗಿದೆ.!ಮೃತರನ್ನು ಜುನ್ಜುನು ಜಿಲ್ಲೆಯ ಗುಧಾ ಗೌಡ್ಜಿಯ ನಿವಾಸಿ ಪ್ರದೀಪ್ ಮಹಿಚ್ (20) ಎಂದು ಗುರುತಿಸಲಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 650ಕ್ಕೂ ಹೆಚ್ಚು ಅಂಕಗಳನ್ನು ನಿರೀಕ್ಷಿಸಿದ್ದ…

Read More
Optimized by Optimole
error: Content is protected !!