Headlines

ಶಿವಮೊಗ್ಗ : ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಯೋಗ ಶಿಬಿರ ಯಶಸ್ವಿ ಮುಕ್ತಾಯ.

ಶಿವಮೊಗ್ಗ : ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದಮೂರು ದಿನಗಳ ಯೋಗ ಶಿಬಿರ ಯಶಸ್ವಿ ಮುಕ್ತಾಯ. ಶಿವಮೊಗ್ಗ ನಗರದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಯೋಗ ತರಬೇತಿ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಇದರಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು, ಮತ್ತು ಕಮಲಾ ಕನ್ನಡಿಗ….  news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಡಿ,5 ರಿಂದ 6 ಮತ್ತು 7 ರವರೆಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್…

Read More

ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ ಮೌಲ್ಯದ ಚಿನ್ನಾಭರಣ ಭಷ್ಟ ಡಿಎಸ್‌ಪಿಯ 200 ಕೋಟಿ ಸಾಮ್ರಾಜ್ಯ ಬಯಲಿಗೆಳೆದ ಎಸಿಬಿ.!

ಹೈದರಾಬಾದ್‌ನಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ನಡೆಸಿರುವ ಬೃಹತ್ ದಾಳಿಯಲ್ಲಿ, ಪೊಲೀಸ್ ಕಂಪ್ಯೂಟರ್ ಸರ್ವೀಸಸ್ ವಿಭಾಗದ ಡಿಎಸ್‌ಪಿ (DSP) ಸಂಕಿರೆಡ್ಡಿ ಭೀಮ್ ರೆಡ್ಡಿ ಅವರ ಸುಮಾರು 200 ಕೋಟಿ ರೂಪಾಯಿ ಮೌಲ್ಯದ ಕಪ್ಪು ಸಾಮ್ರಾಜ್ಯ ಬಯಲಿಗೆ ಬಂದಿದೆ.ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ (Disproportionate Assets) ಪ್ರಕರಣದಡಿ ಎಸಿಬಿ ಅಧಿಕಾರಿಗಳು ಹೈದರಾಬಾದ್ ಹಾಗೂ ಕರ್ನಾಟಕ ಸೇರಿದಂತೆ ಒಟ್ಟು 16 ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಈ ಭ್ರಷ್ಟ ಅಧಿಕಾರಿಯನ್ನು ಬಂಧಿಸಿದ್ದಾರೆ…. ಹೈದರಾಬಾದ್ : 50 ಎಕರೆ ಜಮೀನು, ಕೋಟಿಗಟ್ಟಲೆ…

Read More

ಶಿವಮೊಗ್ಗ: ಉದ್ಯೋಗ ನೀಡಲು ನೇರ ಸಂದರ್ಶನ.

ಶಿವಮೊಗ್ಗ : ಉದ್ಯೋಗ ನೀಡಲು ನೇರ ಸಂದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ,…

Read More

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!?

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗಾ ರೆಡ್ಡಿ.!ಹೊಸ ಸರ್ಕಾರದ ಮೊದಲ ವಿಕೆಟ್ ಪತನ.!? news.ashwasurya.in ಖಾತೆ ಹಂಚಿಕೆಯಾದ ಕ್ಷಣದಿಂದಲೇ ಬೇಸರಗೊಂಡಿರುವ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನನಗೆ ಕೊಡುತ್ತೇನೆ ಎಂದು ಹೇಳಿ ಕಿತ್ತುಕೊಂಡಿದ್ದಾರೆ. ಇದು ನನಗೆ ತೀವ್ರ ಬೇಸರ ತರಿಸಿದೆ. ಯಾವುದೇ ಮಾತುಕತೆಗೆ ನಾನು ಮಣಿಯುವುದಿಲ್ಲ ಎಂದಿದ್ದಾರೆ… ಅಶ್ವಸೂರ್ಯ/ಬೆಂಗಳೂರು : ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗಲ್ಲ. ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಡಿಕೆ…

Read More

ಸರ್ಕಾರಿ ನೌಕರರ ವರ್ಗಾವಣೆ 2026-27: ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗರ ಸಿಹಿ ಸುದ್ದಿ.! ಏ.15ರಿಂದ ಮೇ 31ರವರೆಗೆ ನೌಕರರ ವರ್ಗಾವಣೆಗೆ ಸರ್ಕಾರ ಅಸ್ತು.ಹೊಸ ಮಾರ್ಗಸೂಚಿಯಲ್ಲಿ ಎನಿದೆ.?

ಸರ್ಕಾರಿ ನೌಕರರ ವರ್ಗಾವಣೆ 2026-27: ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗರ ಸಿಹಿ ಸುದ್ದಿ.! ಏ.15ರಿಂದ ಮೇ 31ರವರೆಗೆ ನೌಕರರ ವರ್ಗಾವಣೆಗೆ ಸರ್ಕಾರ ಅಸ್ತು. news.ashwasurya.in ಸರ್ಕಾರವು 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗಾಗಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಏಪ್ರಿಲ್ 15 ರಿಂದ ಮೇ 31ರವರೆಗೆ ನಡೆಯುವ ಈ ಪ್ರಕ್ರಿಯೆಯಲ್ಲಿ, ವರ್ಗಾವಣೆಗಳ ಸಂಖ್ಯೆಯನ್ನು ಪ್ರತಿ ವೃಂದದ ಕಾರ್ಯನಿರತ ನೌಕರರ ಶೇ.6ಕ್ಕೆ ಸೀಮಿತಗೊಳಿಸಲಾಗಿದೆ. ಈ ಆದೇಶದಲ್ಲಿ ಏನಿದೆ ಎಂದು ತಿಳಿಯಿರಿ… ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರ 2026-27ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆಗೆ…

Read More
Optimized by Optimole
error: Content is protected !!