Headlines

ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ.

ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್‌ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ … ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು…

Read More

ಸುರತ್ಕಲ್ : ಮನೆಗೆ ಬರುತ್ತೇನೆ ಎಂದು ಮಗಳು ಹುಡುಗನ ಜೊತೆ ಮಾತನಾಡಿದ ಬಳಿಕ ಮುಚ್ಚಳಿಕೆಯನ್ನು ಹರಿದು ಹಾಕಿದ್ದಾಳೆ – ಮಗಳಿಗಾಗಿ ಕಣ್ಣೀರುಡುತ್ತಿರುವ ಪೋಷಕರು.

ಸುರತ್ಕಲ್ : ಮನೆಗೆ ಬರುತ್ತೇನೆ ಎಂದು ಮಗಳು ಹುಡುಗನ ಜೊತೆ ಮಾತನಾಡಿದ ಬಳಿಕ ಮುಚ್ಚಳಿಕೆಯನ್ನು ಹರಿದು ಹಾಕಿದ್ದಾಳೆ – ಮಗಳಿಗಾಗಿ ಕಣ್ಣೀರುಡುತ್ತಿರುವ ಪೋಷಕರು. news.ashwasurya.in ಅಶ್ವಸೂರ್ಯ/ಮಂಗಳೂರು : ಪ್ರತಿ ಕ್ಷಣವೂ ತಾವು ಮಗಳಿಗಾಗಿ ಎಲ್ಲವನ್ನೂ ಧಾರೆರ ಎರೆದು ಕಷ್ಟಪಟ್ಟು ಮುದ್ದಾಗಿ ಸಾಕಿ ಓದಿಸಿದ ಮಗಳು ಇದೀಗ ಅನ್ಯಕೋಮಿನ ಯುವಕನ ಜೊತೆಗೆ ಓಡಿ ಹೋಗಿದ್ದಾಳೆ. ಅಲ್ಲದೆ ರಿಜಿಸ್ಟರ್ ಮದುವೆ ಕೂಡ ಆಗಿದ್ದು, ಇತ್ತ ಹೆತ್ತ ತಂದೆತಾಯಿ ಮಗಳಿಗಾಗಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.ಮೂಲತಃ ಕಾಸರಗೋಡು ಜಿಲ್ಲೆಯ ಸದ್ಯ ಸುರತ್ಕಲ್…

Read More

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ : ಶಿವಮೊಗ್ಗ ಪಾಲಿಕೆ ಕಚೇರಿ ಆವರಣದಲ್ಲಿ ಜುಲೈ 25 – 26 ರಂದು ವಿಶೇಷ ಪ್ರಚಾರ ದಿನ.

ಶಿವಮೊಗ್ಗ : ಮತದಾರರ ಪಟ್ಟಿ ಪರಿಷ್ಕರಣೆ : ಶಿವಮೊಗ್ಗ ಪಾಲಿಕೆ ಕಚೇರಿ ಆವರಣದಲ್ಲಿ ಜುಲೈ 25 – 26 ರಂದು ವಿಶೇಷ ಪ್ರಚಾರ ದಿನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ,ಜುಲೈ 24: ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮಹಾನಗರ ಪಾಲಿಕೆ ಆಡಳಿತ ಮತ್ತಷ್ಟು ಬಿರುಸುಗೊಳಿಸಿದೆ.SIR ಕುರಿತಂತೆ ಮತದಾರರಿಗೆ ಮತ್ತಷ್ಟು ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ, 25/07/2026 ಹಾಗೂ 26/07/2026 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಗಾಂಧಿ…

Read More

ಬೆಳಗಾವಿ : ಮಹಿಳಾ ಅಧಿಕಾರಿ ಮನೆಯಲ್ಲಿ ಇಟ್ರು ಸೀಕ್ರೆಟ್‌ ಕ್ಯಾಮೆರಾ.! ಖಾಸಗಿ ವಿಡಿಯೊ ಚಿತ್ರೀಕರಣ.! ಬ್ಲ್ಯಾಕ್‌ಮೇಲ್‌ ಮಾಡಿದ್ದ 3 ಮಂದಿ ಯೂಟ್ಯೂಬರ್‌ಗಳ ಬಂಧನ.!

ಬೆಳಗಾವಿ : ಮಹಿಳಾ ಅಧಿಕಾರಿ ಮನೆಯಲ್ಲಿ ಇಟ್ರು ಸೀಕ್ರೆಟ್‌ ಕ್ಯಾಮೆರಾ.! ಖಾಸಗಿ ವಿಡಿಯೊ ಚಿತ್ರೀಕರಣ.! ಬ್ಲ್ಯಾಕ್‌ಮೇಲ್‌ ಮಾಡಿದ್ದ 3 ಮಂದಿ ಯೂಟ್ಯೂಬರ್‌ಗಳ ಬಂಧನ.! news.ashwasurya.in ಮನೆಯಲ್ಲಿ ಮಹಿಳಾ ಅಧಿಕಾರಿಯು ತಮ್ಮ ಸ್ನೇಹಿತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನು ವಿಡಿಯೊ ಮಾಡಿಕೊಂಡಿದ್ದ ಯೂಟ್ಯೂಬರ್‌ಗಳು, ಅವುಗಳನ್ನು ತೋರಿಸಿ 50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದರೆ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿದ್ದರು.!ಬ್ಲಾಕ್‌ ಮೇಲ್ ಮಾಡಿದವರನ್ನು ಮಟ್ಟಹಾಕುವ‌ನಿಟ್ಟಿನಲ್ಲಿ ಮಹಿಳಾ ಅಧಿಕಾರಿ ನೀಡಿದ ದೂರಿನ ಮೇರೆಗೆ ಮೂವರನ್ನು ಬಂಧಸಲಾಗಿದೆ…. ಅಶ್ವಸೂರ್ಯ/ಬೆಳಗಾವಿ:…

Read More

ಮಂಗಳೂರು:ಗಂಭೀರ ಪ್ರಕರಣದ ಆರೋಪಿತರಿಗೆ ಜಾಮೀನು ನೀಡುವಾಗ ಎಚ್ಚರ ಇರಲಿ.ನಿಮಗೆ ಮುಳ್ಳಾದಿತು.?

ಮಂಗಳೂರು:ಗಂಭೀರ ಪ್ರಕರಣದ ಆರೋಪಿತರಿಗೆ ಜಾಮೀನು ನೀಡುವಾಗ ಎಚ್ಚರ ಇರಲಿ.ನಿಮಗೆ ಮುಳ್ಳಾದಿತು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಗಂಭೀರ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡುವಾಗ ಪ್ರತಿಯೊಬ್ಬರೂ ಎಚ್ಚರ ವಹಿಸುವ ಆವಶ್ಯಕತೆ ಇದೆ. ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಜಾಮೀನು ಸಂದರ್ಭ ಭದ್ರತೆ (ಶ್ಯೂರಿಟಿ)ಯನ್ನು ಒದಗಿಸುವವರು ಎಚ್ಚರಿಕೆ ವಹಿಸದಿದ್ದರೆ ಗಂಭೀರವಾದ ಪರಿಣಾಮವನ್ನು ನೀವುಗಳೆ ಎದುರಿಸಬೇಕಾ ಗಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡುವ…

Read More

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ.

ಶಿವಮೊಗ್ಗ : ಮಲೆನಾಡು ಕರಕುಶಲ ಉತ್ಸವ-ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಸಾರ್ವಜನಿಕರಿಂದ ಉತ್ತಮ ಸ್ಪಂದನೆ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಜ.24 ರಿಂದ 27 ರವರೆಗೆ ನಗರದ ಅಲ್ಲಮ ಪ್ರಭು ಉದ್ಯಾನವನ (ಫ್ರೀಡಂ ಪಾರ್ಕ್) ದಲ್ಲಿಹಮ್ಮಿಕೊಳ್ಳಲಾಗಿರುವ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ ಮೇಳ ಹಾಗೂ ಪುಷ್ಪಸಿರಿ-63 ನೇ ಫಲ ಪುಷ್ಪ ಪ್ರದರ್ಶನವನ್ನು ಜ.25 ರಂದು ಬೆಳಿಗ್ಗೆ 10 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ…

Read More
Optimized by Optimole
error: Content is protected !!