Headlines

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More

BIG NEWS:ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC.

BIG NEWS: ಏಕದಿನ ಕ್ರಿಕೆಟ್‌ನಲ್ಲಿ ಬದಲಾವಣೆ : 2027 ರ ಏಕದಿನ ವಿಶ್ವಕಪ್‌ ಗಾಗಿ ‘ಸೂಪರ್ ಸರಣಿ’ ಮತ್ತು ‘ಸೂಪರ್ 7’ ಹೊಸ ಸ್ವರೂಪಗಳ ಪರಿಚಯಿಸಿದ ICC. news.ashwasurya.in ಅಶ್ವಸೂರ್ಯ/ದೆಹಲಿ : ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ(ICC) ಪುರುಷರ ಕ್ರಿಕೆಟ್ ಪಂದ್ಯಾವಳಿಗಳ ಸ್ವರೂಪಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಅನುಮೋದಿಸಿದೆ.ODI ಮತ್ತು T20 ವಿಶ್ವಕಪ್‌ ಗಳಿಗೆ ಹೊಸ ರಚನೆಯನ್ನು ಪರಿಚಯಿಸುವುದರ ಜೊತೆಗೆ 2028 ರ ಪುರುಷರ T20 ವಿಶ್ವಕಪ್‌ ಗೆ ಮುಂಚಿತವಾಗಿ ಅಸೋಸಿಯೇಟ್ ರಾಷ್ಟ್ರಗಳಿಗೆ ಹೊಸ ಜಾಗತಿಕ ಸ್ಪರ್ಧೆಯನ್ನು ಅನುಮೋದಿಸಿದೆ.ಮುಖ್ಯ ಕಾರ್ಯನಿರ್ವಾಹಕರ…

Read More

ಮಂಗಳೂರು:ಗಂಭೀರ ಪ್ರಕರಣದ ಆರೋಪಿತರಿಗೆ ಜಾಮೀನು ನೀಡುವಾಗ ಎಚ್ಚರ ಇರಲಿ.ನಿಮಗೆ ಮುಳ್ಳಾದಿತು.?

ಮಂಗಳೂರು:ಗಂಭೀರ ಪ್ರಕರಣದ ಆರೋಪಿತರಿಗೆ ಜಾಮೀನು ನೀಡುವಾಗ ಎಚ್ಚರ ಇರಲಿ.ನಿಮಗೆ ಮುಳ್ಳಾದಿತು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಗಂಭೀರ ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡುವಾಗ ಪ್ರತಿಯೊಬ್ಬರೂ ಎಚ್ಚರ ವಹಿಸುವ ಆವಶ್ಯಕತೆ ಇದೆ. ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಆರೋಪಿಗಳಿಗೆ ಜಾಮೀನು ಸಂದರ್ಭ ಭದ್ರತೆ (ಶ್ಯೂರಿಟಿ)ಯನ್ನು ಒದಗಿಸುವವರು ಎಚ್ಚರಿಕೆ ವಹಿಸದಿದ್ದರೆ ಗಂಭೀರವಾದ ಪರಿಣಾಮವನ್ನು ನೀವುಗಳೆ ಎದುರಿಸಬೇಕಾ ಗಬಹುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡುವ…

Read More

ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.!

ಆಗ್ರಾ : ಖ್ಯಾತ ಪತ್ರಕರ್ತನ ಪತ್ನಿಯ ಕೊಲೆ! ಸಾಕಿದ ಗಿಳಿಯೆ ಕೊಲೆಗಾರನ ಸುಳಿವು ನೀಡಿತ್ತು.! news.ashwasurya.in ಅಶ್ವಸೂರ್ಯ/ಆಗ್ರಾ : 2014ರಲ್ಲಿ ಆಗ್ರಾದಲ್ಲಿ ನಡೆದ ಪತ್ರಕರ್ತನ ಪತ್ನಿ ನೀಲಂ ಶರ್ಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಆದರೆ ಮನೆಯಲ್ಲಿ ಸಾಕಿದ್ದ ಗಿಳಿಯು ಪದೆ ಪದೆ ಸೋದರಳಿಯ ‘ಆಶು’ ಹೆಸರನ್ನು ಕೂಗುವ ಮೂಲಕ ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು. ಇದೇ ಸುಳಿವಿನ ಆಧಾರದ ಮೇಲೆ ತನಿಖೆ ನಡೆಸಿದ ಪೋಲಿಸರು ಆರೋಪಿಗಳನ್ನು ಬಂಧಿಸಿದ್ದರು. ನ್ಯಾಯಾಲಯ ಈಗ ಆಪರಾಧಿಗಳಿಗೆ…

Read More

ಶೃಂಗೇರಿ : ಮದುವೆ ಮಂಟಪದಲ್ಲಿ ವಧುವಿಗೆ ಬಂದ ಅನಾಮಧೇಯ ಪತ್ರ.! ತಾಳಿ ಕಟ್ಟುವ ಮೊದಲೇ ಮಂಟಪದಿಂದ ಹೋರ ನೆಡೆದ ವಧು.!

ಶೃಂಗೇರಿ : ಮದುವೆ ಮಂಟಪದಲ್ಲಿ ವಧುವಿಗೆ ಬಂದ ಅನಾಮಧೇಯ ಪತ್ರ.! ತಾಳಿ ಕಟ್ಟುವ ಮೊದಲೇ ಮಂಟಪದಿಂದ ಹೋರ ನೆಡೆದ ವಧು.! news.ashwasurya.in ಪವಿತ್ರ ಶೃಂಗೇರಿಯ ಶ್ರೀ ಶಾರದಾಂಬೆಯ ಕ್ಷೇತ್ರದಲ್ಲಿ ನಡೆಯಬೇಕಿದ್ದ ಮದುವೆಯೊಂದು ವಧುವಿಗೆ ಬಂದ ಅನಾಮಧೇಯ ಪತ್ರದಿಂದಾಗಿ ಅರ್ಧಕ್ಕೆ ನಿಂತಿದೆ. ವರನ ಮೇಲಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಸುಳ್ಳುಗಳು ಬಯಲಾಗುತ್ತಿದ್ದಂತೆ, ನಂಬಿಕೆ ದ್ರೋಹದಿಂದ ನೊಂದ ವಧು ‘ಈ ಮದುವೆ ಬೇಡವೆಂದು ನಿರ್ಧರಿಸಿ ಮಂಟಪದಿಂದ ಹೊರನಡೆದಿದ್ದಾರೆ…. ಅಶ್ವಸೂರ್ಯ/ಚಿಕ್ಕಮಗಳೂರು : ಎಲ್ಲರ ಇಚ್ಛೆಯಂತೆ ಮದುವೆ ನಡೆದು ಹೋಗಿದ್ದರೆ ಆಕೆ…

Read More
Optimized by Optimole
error: Content is protected !!