Headlines

ಕಾರವಾರ : ಫೇಸ್‌ಬುಕ್‌ ಅಂಟಿ ಜೋತಿಷಿ ಕಮಲಾಕರ ಭಟ್ಟನ ಪ್ರೀತಿ.! ಕೊಲೆ ಮಾಡಿಸಿದ್ಲಾ ಹೈನಾತಿ ಹೆಣ್ಣು.!? ಭಟ್ಟನ ಕಚ್ಚೆ ಹರುಕತನಕ್ಕೆ ನೆತ್ತರು ಹರಿಯಿತು.!

ಕಾರವಾರ : ಫೇಸ್‌ಬುಕ್‌ ಅಂಟಿ ಜೋತಿಷಿ ಕಮಲಾಕರ ಭಟ್ಟನ ಪ್ರೀತಿ.! ಕೊಲೆ ಮಾಡಿಸಿದ್ಲಾ ಹೈನಾತಿ ಹೆಣ್ಣು.!? ಭಟ್ಟನ ಕಚ್ಚೆ ಹರುಕತನಕ್ಕೆ ನೆತ್ತರು ಹರಿಯಿತು.! news.ashwasurya.in ಸಿದ್ದಾಪುರದಲ್ಲಿ ನಡೆದ ಕೊಲೆ ಮತ್ತು ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಾಯಾಳು ಪತಿ ಮಹೇಶ್ ನಾಯ್ಕ್ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದಲೇ ಘಟನೆಯ ವಿವರ ನೀಡಿದ್ದಾರೆ. ಜ್ಯೋತಿಷಿಯೊಂದಿಗೆ ತನ್ನ ಪತ್ನಿಗಿದ್ದ ಸಂಬಂಧ ಹಾಗೂ ಮಗಳನ್ನು ಮನೆಗೆ ಕರೆತಂದಿದ್ದೇ ಈ ಕೃತ್ಯಕ್ಕೆ ಕಾರಣ ಎಂದು ಅವರು ಆರೋಪಿಸಿದ್ದಾರೆ…. ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ…

Read More

ತಮಿಳುನಾಡು ಲಾಕ್‌ ಅಪ್ ಡೆತ್ ಪ್ರಕರಣ; 9 ಮಂದಿ ಪೊಲೀಸರಿಗೆ ಮರಣದಂಡನೆ.!

ತಮಿಳುನಾಡು ಲಾಕ್‌ ಅಪ್ ಡೆತ್ ಪ್ರಕರಣ; 9 ಮಂದಿ ಪೊಲೀಸರಿಗೆ ಮರಣದಂಡನೆ! news.ashwasurya.in 2020ರ ಜೂನ್ 19ರಂದು, ಕೊರೊನಾ ವೈರಸ್ಲಾಕ್‌ಡೌನ್ ಸಮಯದಲ್ಲಿ ಅಂಗಡಿ ನಿಗದಿತ ಸಮಯದ ನಂತರವೂ ತೆರೆದಿಟ್ಟಿದ್ದಾರೆ ಎಂಬ ಆರೋಪದ ಮೇಲೆ ಜಯರಾಜ್ ಮತ್ತು ಅವರ ಮಗ ಬೆನಿಕ್ಸ್ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆಯ ಸಂಧರ್ಭದಲ್ಲಿ ತೀವ್ರ ಸ್ವರೂಪದ ಹೊಡೆತದಿಂದ ಲಾಕ್ ಅಪ್ ನಲ್ಲಿ ಮೃತಪಟ್ಟಿದ್ದರು… ಅಶ್ವಸೂರ್ಯ/ಮಧುರೈ: ಲಾಕ್ ಅಪ್ ಡೆತ್ ಪ್ರಕರಣವೊಂದರಲ್ಲಿ 9 ಪೊಲೀಸರಿಗೆ ಮರಣದಂಡನೆ ವಿಧಿಸಿ ಮಧುರೈ ಜಿಲ್ಲಾ ನ್ಯಾಯಾಲಯ ಆದೇಶ ಪ್ರಕಟಿಸಿದೆ.2020ರ…

Read More

ಚಿಕ್ಕಮಗಳೂರು : ಮಾಣಿಕ್ಯಧಾರ ಬೆಟ್ಟದಲ್ಲಿ ನಾಪತ್ತೆಯಾದ ಕೇರಳ ಬಾಲಕಿ 3 ದಿನಗಳ ಬಳಿಕ 2000 ಅಡಿ ಪ್ರಪಾತದಲ್ಲಿ ಶವವಾಗಿ ಪತ್ತೆ.!ಕೊಲೆಯೊ? ಆತ್ಮಹತ್ಯೆಯೋ?

ಚಿಕ್ಕಮಗಳೂರು : ಮಾಣಿಕ್ಯಧಾರ ಬೆಟ್ಟದಲ್ಲಿ ನಾಪತ್ತೆಯಾದ ಕೇರಳ ಬಾಲಕಿ 3 ದಿನಗಳ ಬಳಿಕ 2000 ಅಡಿ ಪ್ರಪಾತದಲ್ಲಿ ಶವವಾಗಿ ಪತ್ತೆ.!ಕೊಲೆಯೊ? ಆತ್ಮಹತ್ಯೆಯೋ? news.ashwasurya.in ಅಶ್ವಸೂರ್ಯ/ಚಿಕ್ಕಮಗಳೂರು : ಚಿಕ್ಕಮಗಳೂರಿನ ಮಾಣಿಕ್ಯಧಾರ ಬೆಟ್ಟಕ್ಕೆ ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ ನಿಗೂಢವಾಗಿ ನಾಪತ್ತೆಯಾಗಿದ್ದಳು. ಮೂರು ದಿನಗಳ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಆಕೆಯ ಮೃತದೇಹವು 2000 ಅಡಿ ಆಳದ ಪ್ರಪಾತದಲ್ಲಿ ಪತ್ತೆಯಾಗಿದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ದುರಂತವೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಪ್ರವಾಸಕ್ಕೆ ಚಿಕ್ಕಮಗಳೂರಿಗೆ ಕೇರಳದಿಂದ…

Read More

ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು.

ನಾಲ್ವರನ್ನು ಹತ್ಯೆಗೈದು, ಕಾರೊಳಗೆ ಹಾಕಿ ಬೆಂಕಿ ಹಚ್ಚಿದ ಹೆಂಡತಿ.! ಅಪರಾಧಿಯನ್ನು ಬಯಲಿಗೆಳೆದ ಪೊಲೀಸರು. news.ashwasurya.in ಅಶ್ವಸೂರ್ಯ/ರಾಜಸ್ಥಾನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಅತ್ಯಂತ ಭೀಕರವಾಗಿ ಕೊಲೆಯಾಗಿದ್ದು, ಪಾಪಿಗಳು ಈ ಘಟನೆಯನ್ನು ಅಪಘಾತವೆಂಬಂತೆ ಬಿಂಬಿಸಲು ಮೃತದೇಹಗಳನ್ನು ಕಾರಿನೊಳಗೆ ಹಾಕಿ ಸುಟ್ಟು ಹಾಕಿರುವ ಘಟನೆ ರಾಜಸ್ಥನದಲ್ಲಿ ನಡೆದಿದೆ.ರಾಜಸ್ಥಾನದ ಅಜ್ಮೀರ್​ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿದ್ದು, ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಸುದ್ದಿ ಹರಡಿತ್ತು. ಆರಂಭದಲ್ಲಿ ಇದು ಅಪಘಾತ ಎಂದು ಭಾವಿಸಲಾಗಿತ್ತು. ಕಾರಿನಿಂದ ಸ್ವಲ್ಪ ದೂರದಲ್ಲಿ ಮಹಿಳೆಯೊಬ್ಬರ ಶವ…

Read More

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.!

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.! ಬೆಂಗಳೂರು ಗ್ರಾಮಾಂತರದಲ್ಲಿ ರೌಡಿ ಶೀಟರ್ ಕಾರ್ತಿಕ್‌ನನ್ನು ಪ್ರತಿಸ್ಪರ್ಧಿ ಗಂಗಾ ಗ್ಯಾಂಗ್ ಅಪಹರಿಸಿ, ಹೊಸೂರಿಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದೆ. ಹಲ್ಲೆಯ ವೇಳೆ ಆತನ ಬೆರಳುಗಳನ್ನು ಕತ್ತರಿಸಿ, ಗಂಭೀರವಾಗಿ ಗಾಯಗೊಂಡ ಆತನನ್ನು ರಸ್ತೆಬದಿಯಲ್ಲಿ ಎಸೆದು ಪರಾರಿಯಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ರೌಡಿ ಶೀಟರ್‌ನಿಂದಲೇ ಮತ್ತೊಬ್ಬ ರೌಡಿ ಶೀಟರ್‌ನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕು…

Read More

ಹೊಳೆಹೊನ್ನೂರು : ಇಸ್ಪೀಟ್ ಆಡಬೇಕೆ.? “ಹೊಳೆಹೊನ್ನೂರು ಠಾಣಾ ಸರಹದ್ದಿಗೆ ಬನ್ನಿ” ಕೈಬೀಸಿ ಕರೆಯುತ್ತಿವೆ ಅಂದರ್ ಬಾಹರ್ ಅಡ್ಡೆಗಳು.! ಮೌನಕ್ಕೆ ಜಾರಿದ ಪೊಲೀಸರು.!? ಶಾಸಕರು ಸೈಲೆಂಟು.?

ಹೊಳೆಹೊನ್ನೂರು : ಇಸ್ಪೀಟ್ ಆಡಬೇಕೆ.? “ಹೊಳೆಹೊನ್ನೂರು ಠಾಣಾ ಸರಹದ್ದಿಗೆ ಬನ್ನಿ” ಕೈಬೀಸಿ ಕರೆಯುತ್ತಿವೆ ಅಂದರ್ ಬಾಹರ್ ಅಡ್ಡೆಗಳು.! ಮೌನಕ್ಕೆ ಜಾರಿದ ಪೊಲೀಸರು.!? ಶಾಸಕರು ಸೈಲೆಂಟು.? ಹೊಳೆಹೊನ್ನೂರು ಪಟ್ಟಣದ ಪೊಲೀಸ್ ಠಾಣೆಯ ಸರಹದ್ದಿನಲ್ಲಿ ಕೆಲವು ಮಂದಿ ರಾಜಕಾರಣಿಗಳ ಗೆಟಪ್ ಧರಿಸಿ ಅಡ್ಡ ಕಸುಬಿ ದಂಧೆಗೆ ಇಳಿದಿದ್ದಾರೆ, ಕೆಲವು ಮನೆಹಾಳರಿಂದ ಸಂಪೂರ್ಣ ನಲುಗಿ ಹೋಗಿದೆ ಹೊಳೆಹೊನ್ನೂರು ಪಟ್ಟಣ.!ಈ ಜೂಜಿನಡ್ಡೆಯ ಹರಾಮಿಗಳ ಹಣದಾಹದ ವಾಂಚೆಗೆ ಕೆಲವು ಕೂಲಿ ಕಾರ್ಮಿಕರು. ರೈತರು, ಮಧ್ಯಮವರ್ಗದ ಮಂದಿನಯ ಜೋತೆಗೆ ಊರಿನ ಕೆಲವು ಯುವಕರು ಅಂದರ್ ಬಾಹರ್…

Read More
Optimized by Optimole
error: Content is protected !!