Headlines

ದಾವಣಗೆರೆ : ಹೊನ್ನಾಳಿಯಲ್ಲಿ ಕಾರು ಅಡ್ಡಗಟ್ಟಿ 38 ಲಕ್ಷ ರೂಪಾಯಿ ದರೋಡೆ.!

ದಾವಣಗೆರೆ : ಹೊನ್ನಾಳಿಯಲ್ಲಿ ಕಾರು ಅಡ್ಡಗಟ್ಟಿ 38 ಲಕ್ಷ ರೂಪಾಯಿ ದರೋಡೆ.! news.ashwasurya.in ಅಶ್ವಸೂರ್ಯ/ದಾವಣಗೆರೆ: ಕಾರು ಅಡ್ಡಗಟ್ಟಿ 38 ಲಕ್ಷ ರೂ. ಹಣ ದೋಚಿದ ಪ್ರಕರಣವೊಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿಯ ಸಮೀಪದ ನಿರ್ಜನ ಪ್ರದೇಶದಲ್ಲಿ ನಡೆದಿದೆ.ಭದ್ರಾವತಿ ನಗರದ ಮಾಲತೇಶ್ ಹಣ ಕಳೆದುಕೊಂಡವರಾಗಿದ್ದು, ಮಾಲತೇಶ್ ಅವರು ಸ್ನೇಹಿತ ಮಾನಚಾರಿ ಜೊತೆ ಹಗರಿಬೊಮ್ಮನಹಳ್ಳಿಯಲ್ಲಿದ್ದ ತಮ್ಮ ಪೂರ್ವೀಕರ ಜಮೀನು ಮಾರಿ, ಓಮ್ನಿ ಕಾರಲ್ಲಿ ಹಣ ತರುತ್ತಿದ್ದರು. 76 ಲಕ್ಷ ರೂ. ಹಣವನ್ನು ಒಂದು ಬ್ಯಾಗಿನಲ್ಲಿ 38 ಲಕ್ಷ ರೂ. ಹಣವನ್ನು…

Read More

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.!

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.! news.ashwasurya.in ಅಶ್ವಸೂರ್ಯ/ದಕ್ಷಿಣ ಕನ್ನಡ : ಯಾಕೊ ಇತ್ತೀಚೆಗೆ ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.! ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ದಾಖಲಿಸಿಕೊಂಡು ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆ ಆಗುವುದಿಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ…

Read More

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.!

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.! news.ashwasurya.in ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದ್ದು ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು…

Read More

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.!

ಧಾರವಾಡ: ಕಾಂಗ್ರೇಸ್ ಮುಖಂಡ ಫೈರೋಜ್ ಪಠಾಣ್ ಕೊಲೆ.! ಸ್ವಗೃಹದಲ್ಲೇ ಅಟ್ಟಾಡಿಸಿ ಕೊಂದ ಹಂತಕರು.! news.ashwasurya.in ಅಶ್ವಸೂರ್ಯ/ಧಾರವಾಡ : ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಮನೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ನಗರದ ಹಾಶ್ಮಿ ನಗರದ ನಿವಾಸದಲ್ಲಿ ಶುಕ್ರವಾರ ರಾತ್ರಿ ಈ ಭೀಕರ ಕೊಲೆ ನಡೆದಿದೆ.ಈ ಹಿಂದೆ ಎನ್‌ಎಸ್‌ಯುಐ (NSUI) ವಿದ್ಯಾರ್ಥಿ ಸಂಘಟನೆಯಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಫೈರೋಜ್ ಪಠಾಣ್, ಸದ್ಯ ಯುವ ಕಾಂಗ್ರೆಸ್‌ನಲ್ಲಿ ಪ್ರಮುಖ ಜವಾಬ್ದಾರಿ ವಹಿಸಿಕೊಂಡಿದ್ದರು. ಶುಕ್ರವಾರ ರಾತ್ರಿ…

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

ಶಿವಮೊಗ್ಗ: ಉದ್ಯೋಗ ನೀಡಲು ನೇರ ಸಂದರ್ಶನ.

ಶಿವಮೊಗ್ಗ : ಉದ್ಯೋಗ ನೀಡಲು ನೇರ ಸಂದರ್ಶನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಉದ್ಯೋಗಕ್ಕೆ ಆಯ್ಕೆ ಮಾಡಿಕೊಳ್ಳಲು ಮಾ.13 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಾ.13 ರ ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ಆಯೋಜಿಸಿದ್ದು, ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವರು. ಎಸ್‌ಎಸ್‌ಎಲ್‌ಸಿ, ಪಿಯುಸಿ,…

Read More
Optimized by Optimole
error: Content is protected !!