Headlines

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು…..

10 ತಿಂಗಳ ಪುಟ್ಟ ಕಂದಮ್ಮನ ಅಂಗಾಂಗ ದಾನ.!10 ತಿಂಗಳಿಗೆ ಬಾರದ ಲೋಕಕ್ಕೆ ಕಂದಮ್ಮ.! ಎಲ್ಲರ ಕಣ್ಣಂಚಿನಲ್ಲಿ ನೀರು….. news.ashwasurya.in ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ… ಅಶ್ವಸೂರ್ಯ/ಕೇರಳ : ಇನ್ನೂ ಸರಿಯಾಗಿ ಅಂಬೆಗಾಲು ಇಡದ 10 ತಿಂಗಳ ಪುಟಾಣಿ ಕಂದಮ್ಮ ಇದೀಗ ದೇಶದೇಲ್ಲಡೆ ಸುದ್ದಿಯಾಗಿದ್ದಾಳೆ.! ಅತಿ ಕಿರಿಯ ವಯಸ್ಸಿನಲ್ಲಿ ಅಂಗಾಂಗ ದಾನ ಮಾಡಿದ‌ ಕಂದಮ್ಮ ಎನಿಸಿಕೊಂಡಿದ್ದಾಳೆ. ಇತ್ತೀಚೆಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರೀಯಗೊಂಡಿದ್ದ…

Read More

ಮುಂಬೈ : ಕೆಕೆಆರ್‌ ಅಭಿಮಾನಿ ಯುವತಿಗೆ ಮುಂಬೈ ಅಭಿಮಾನಿ ಯುವಕನಿಂದ ಲವ್ ಪ್ರಪೋಸ್‌.! ಎಡವಟ್ಟು ಮಾಡಿಕೊಂಡ ಮುಂಬೈ ಬೆಂಬಲಿಗ.!

ಕೆಕೆಆರ್‌ ಅಭಿಮಾನಿ ಯುವತಿಗೆ ಮುಂಬಯಿ ಅಭಿಮಾನಿ ಯುವಕನಿಂದ ಲವ್ ಪ್ರಪೋಸ್‌.! ಎಡವಟ್ಟು ಮಾಡಿಕೊಂಡ ಮುಂಬೈ ಬೆಂಬಲಿಗ.! news.ashwasurya.in ಅಶ್ವಸೂರ್ಯ/ಮುಂಬಯಿ : ಭಾನುವಾರ ಮುಂಬೈ ಇಂಡಿಯನ್ಸ್‌ ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ ತಂಡಗಳ ನಡುವಣ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆಯಿತು. ಪಂದ್ಯದ ವೇಳೆ ಗ್ಯಾಲರಿಯಲ್ಲಿ ಪಂದ್ಯವನ್ನು ವೀಕ್ಷಿಸುತ್ತಿದ್ದ ಕೆಕೆಆರ್‌ ಅಭಿಮಾನಿ ಯುವತಿಗೆ ಮುಂಬಯಿ ಅಭಿಮಾನಿ ಯುವಕ ಲವ್ ಪ್ರಪೋಸ್‌ ಮಾಡಿದ್ದಾನೆ. ಆದರೆ, ಪ್ರಪೋಸ್‌ ಮಾಡಿದ ವೇಳೆ ಆತ ಎಡವಟ್ಟು ಮಾಡಿಕೊಂಡಿದ್ದಾನೆ. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ….

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ.! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ.

ಮೊದಲ ಬಾರಿಗೆ ಕನ್ನಡಿಗ ರಘು ಕೈಯಿಂದ ಟೀಂ ಇಂಡಿಯಾ ಜೆರ್ಸಿ ಪಡೆದು ಕನ್ನಡಿಗನ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ವೈಭವ್ ಸೂರ್ಯವಂಶಿ. news.ashwasurya.in ಅಶ್ವಸೂರ್ಯ ನ್ಯೂಸ್ : ಮೊದಲ ಬಾರಿಗೆ ಟೀಂ ಇಂಡಿಯಾ ಜೆರ್ಸಿ ಪಡೆದು ಖುಷಿಯಲ್ಲಿ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಕನ್ನಡಿಗ ರಘು ಕಾಲಿಗೆ ಬಿದ್ದು ಆಶೀರ್ವಾದ ಪಡೆದು ಕೊಂಡಿದ್ದಾರೆ. ಐರ್ಲೆಂಡ್ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಮೊದಲ ಬಾರಿಗೆ ಟೀಂ ಇಂಡಿಯಾದಲ್ಲಿ ಯುವ ಆಟಗಾರ 15 ರ ಹರೆಯದ ವೈಭವ್ ಸೂರ್ಯವಂಶಿ ತಂಡದಲ್ಲಿ…

Read More

ಕಾರವಾರ : ಆರೋಪಿ ಸುಚಿತ್ರಾ ಹಾಗೂ ಕಲಾಕಾರ್ ಕಮಲಾಕರ್ ಭಟ್ಟನಿಂದ ಪುತ್ರಿ ಸುಮಶ್ರೀಗೆ ನಿತ್ಯ ಟಾರ್ಚರ್! ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ.!

ಕಾರವಾರ : ಆರೋಪಿ ಸುಚಿತ್ರಾ ಹಾಗೂ ಕಲಾಕಾರ್ ಕಮಲಾಕರ್ ಭಟ್ಟನಿಂದ ಪುತ್ರಿ ಸುಮಶ್ರೀಗೆ ನಿತ್ಯ ಟಾರ್ಚರ್! ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ :ರಿಲ್ಸ್ ರಾಣಿ ಸುಚಿತ್ರಾ ಅಂಟಿ ಮತ್ತು ಖ್ಯಾತ ಜ್ಯೋತಿಷಿ ಕಮಲಾಕರ ಭಟ್ಟನ ಅನೈತಿಕ ಸಂಬಂಧ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ಇದೀಗ ಶಿರಸಿ ಉಪವಿಭಾಗದ ಡಿವೈಎಸ್‌ಪಿಗೆ ವಹಿಸಲಾಗಿದ್ದ ತನಿಖೆ ಚುರುಕು ಗೊಂಡಿದೆ. ಈ ಪ್ರಕರಣದಲ್ಲಿ ಪೊಲೀಸರ ನಿರ್ಲಕ್ಷ್ಯದ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ವರದಿಯಾಗಿದೆ.ಅನೈತಿಕ ಸಂಬಂಧ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ…

Read More

ಅಪಘಾತದಲ್ಲಿ ಮೃತರಾದ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: ಡಿಸಿಎಂ ಭರವಸೆ.

ಅಪಘಾತದಲ್ಲಿ ಮೃತರಾದ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ. news.ashwasurya.in SIR ಕರ್ತವ್ಯಕ್ಕಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಅವರ ಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್‌ ಭರವಸೆ ನೀಡಿದ್ದಾರೆ. ಅಶ್ವಸೂರ್ಯ/ತುಮಕೂರು :…

Read More
Optimized by Optimole
error: Content is protected !!