Headlines

SHOCKING NEWS : ಡಾನ್ ಆಗಬೇಕೆಂದು ಹೆತ್ತ ಅಮ್ಮನನ್ನೆ ಬರ್ಬರವಾಗಿ ಹತ್ಯೆಮಾಡಿದ 16 ವರ್ಷದ ಮಗ.!

SHOCKING NEWS : ಡಾನ್ ಆಗಬೇಕೆಂದು ಹೆತ್ತ ಅಮ್ಮನನ್ನೆ ಬರ್ಬರವಾಗಿ ಹತ್ಯೆಮಾಡಿದ 16 ವರ್ಷದ ಮಗ.! ನಾವು ಮುಂಬೈಗೆ ಹೋಗಿ ಮಾಫಿಯಾ ಡಾನ್‌ಗಳಾಗೋಣ ಎಂದು ಆರೋಪಿ ಮತ್ತೊಬ್ಬ ಬಾಲಕನಿಗೆ ಹೇಳಿದ್ದಾನೆ. ಡಾನ್ ಆಗಬೇಕಾದರೆ ಮೊದಲು ಅಪರಾಧದ ಹಿನ್ನೆಲೆ (ಕ್ರೈಮ್ ಹಿಸ್ಟರಿ) ಇರಬೇಕೆಂದು ಜಪಾನ್ ಸಿನಿಮಾಗಳನ್ನು ನೋಡಿ ಪ್ರೇರಣೆ ಪಡೆದಿದ್ದ. ಅದಕ್ಕಾಗಿ ತನ್ನ ತಾಯಿಯನ್ನೇ ಕೊಲೆ ಮಾಡಬೇಕೆಂದು ಸ್ನೇಹಿತನೊಂದಿಗೆ ಸೇರಿ ಪ್ಲಾನ್ ಮಾಡಿದ್ದಾನೆ. ಸ್ಪಂದನಾ ಹೊರಗೆ ಹೋಗಿದ್ದ ಸಮಯದಲ್ಲಿ ತನ್ನ ಮಿತ್ರನನ್ನು ಮನೆಗೆ ಕರೆಸಿ ಬಾರ್ಥ್ರೂಂನಲ್ಲಿ ಅಡಗಿರಲು ಹೇಳಿದ್ದಾನೆ….

Read More

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.!

ಬಿಜೆಪಿಗೆ ರಾಜಿನಾಮೆ ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನ ಬೆಂಬಲ. 24 ಗಂಟೆಗಳಲ್ಲೇ 14 ಲಕ್ಷ ಮಂದಿ ನೋಂದಣಿ.! news.ashwasurya.in ಅಶ್ವಸೂರ್ಯ/ತಮಿಳುನಾಡು : ಕೆ. ಅಣ್ಣಾಮಲೈ ಬಿಜೆಪಿಯನ್ನು ತೊರೆದು ತಮ್ಮದೇ ಆದ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವ ಬಗ್ಗೆ ಘೋಷಿಸಿದ್ದಾರೆ. ಘೋಷಿಸಿದ ಕೆಲವೇ ಗಂಟೆಗಳಲ್ಲಿ ಸುಮಾರು 14 ಲಕ್ಷ ಜನರು ಅವರ ಹೊಸ ಆಂದೋಲನಕ್ಕೆ ಸೇರ್ಪಡೆಗೊಂಡಿದ್ದಾರೆ.ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈಗೆ ಲಕ್ಷಾಂತರ ಜನರ ಬೆಂಬಲ ವ್ಯಕ್ತವಾಗಿದೆ. ತಮಿಳುನಾಡು ಚುನಾವಣೆ ಸಮಯದಲ್ಲೇ ಅಣ್ಣಾಮಲೈ ಅವರಿಗೆ ಬಿಜೆಪಿಯೊಂದಿಗೆ ಬಿಕ್ಕಟ್ಟು ಉಂಟಾಗಿದೆ…

Read More

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ.

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ, 293 ಇನ್ಸ್‌ಪೆಕ್ಟರ್, 74 ಡಿವೈಎಸ್‌ಪಿಗಳ ವರ್ಗಾವಣೆ? ಪಟ್ಟಿ ಇಲ್ಲಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ಬಾಕಿ ಉಳಿದಿದ್ದ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ನೀಡಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಬರೋಬ್ಬರಿ 293 ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿ (DySP) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಶನಿವಾರ ತಡರಾತ್ರಿ ಅಧಿಕೃತ ಆದೇಶ ಹೊರಡಿಸಿದೆ.ಪೊಲೀಸ್ ಸಿಬ್ಬಂದಿ ಮಂಡಳಿಯ ಮಹತ್ವದ ನಿರ್ಧಾರಮೇ 10, 2026ರಂದು ನಡೆದ…

Read More

ಹಾಸನ : ಡೆತ್‌ನೋಟ್‌ ಬರೆದಿಟ್ಟು ಲಾಡ್ಜ್‌ನಲ್ಲಿ ಉಪತಹಶೀಲ್ದಾರ್‌ ನೆಣಿಗೆ ಶರಣು.!

ಹಾಸನ : ಡೆತ್‌ನೋಟ್‌ ಬರೆದಿಟ್ಟು ಲಾಡ್ಜ್‌ನಲ್ಲಿ ಉಪತಹಶೀಲ್ದಾರ್‌ ನೆಣಿಗೆ ಶರಣು.! news.ashwasurya.in ಅಶ್ವಸೂರ್ಯ/ಹಾಸನ : ಡೆತ್‌ನೋಟ್‌ ಬರೆದಿಟ್ಟು ಉಪ ತಹಶಿಲ್ದಾರ್ ಒಬ್ಬರು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿಎಂ ರಸ್ತೆಯ ಖಾಸಗಿ ಲಾಡ್ಜ್‌ನಲ್ಲಿನಡೆದಿದೆ. ತಿಮಯ್ಯ (52) ಆತ್ಮಹತ್ಯೆ ಮಾಡಿಕೊಂಡ ಉಪ ತಹಶಿಲ್ದಾರ್.ಮೂಲತಃ ಕೊಡಗು ಜಿಲ್ಲೆಯವರಾದ ತಿಮಯ್ಯ ಅವರು ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ದ್ಯಾವಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷದ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸ್ತುತ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪತಹಸೀಲ್ದಾರ್‌…

Read More

ಶಾಲಾ ಬಾಲಕಿಯರಿಗೆ ‘ಮಾಲ್’ ಎಂದು ಚುಡಾಯಿಸಿದ ಪುಂಡರು: ಸರಿಯಾದ ಶಿಕ್ಷೆ ನೀಡಿದ ಪೊಲೀಸರು.!

ಶಾಲಾ ಬಾಲಕಿಯರಿಗೆ ‘ಮಾಲ್’ ಎಂದು ಚುಡಾಯಿಸಿದ ಪುಂಡರು: ಸರಿಯಾದ ಶಿಕ್ಷೆ ನೀಡಿದ ಪೊಲೀಸರು.! news.ashwasurya.in ಅಶ್ವಸೂರ್ಯ/ಮಧ್ಯಪ್ರದೇಶ : ಶಾಲೆಗೆ ತೆರಳುತ್ತಿರುವ ವಿದ್ಯಾರ್ಥಿನಿಯರನ್ನು ಇಬ್ಬರು ಯುವಕರು ಚುಡಾಯಿಸಿದ ಘಟನೆ ಕಂಡು ಬಂದಿದೆ. ಬಾಲಕಿಯರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿ ದ್ದಾರೆ ಎಂದು ವರದಿಯಾಗಿದೆ.? ಈ ವಿಚಾರ ತಿಳಿದ ಮಧ್ಯಪ್ರದೇಶದ ನರಸಿಂಗ್‌ಪುರ ಪೊಲೀಸರು ಸಿನಿಮೀಯ ರೀತಿಯಲ್ಲಿ ಪುಂಡರಿಗೆ ಬುದ್ಧಿ ಕಲಿಸಿದ್ದಾರೆ. ಆರೋಪಿಗಳಿಗೆ ಹೆಣ್ಣು ಮಕ್ಕಳಂತೆ ಜಡೆಯನ್ನು ಹಾಕಿಸಿ ಎಲ್ಲರ ಮುಂದೆ ಕ್ಷಮೆ ಕೇಳಿಸಿದ್ದು ಈ ವಿಡಿಯೊ ಭಾರೀ ವೈರಲ್…

Read More
Optimized by Optimole
error: Content is protected !!