Headlines

ಬೆಂಗಳೂರು : ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾಗೆ ಕೋರ್ಟ್ ಶಾಕ್. ಜಾಮೀನು ಅರ್ಜಿ ವಜಾ!

ಬೆಂಗಳೂರು : ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ ಶಾಸಕ ಸುರೇಶ್‌ಗೌಡ ಪುತ್ರಿ ಐಶ್ವರ್ಯಾಗೆ ಕೋರ್ಟ್ ಶಾಕ್. ಜಾಮೀನು ಅರ್ಜಿ ವಜಾ! news.ashwasurya.in ಅಶ್ವಸೂರ್ಯ/ಮಂಡ್ಯ : ಕರ್ತವ್ಯನಿರತ ಮಹಿಳಾ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಬಿ.ಎಸ್‌. ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯಾಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಐಶ್ವರ್ಯ ಸಲ್ಲಿಸಿದ್ದ ಅರ್ಜಿಯನ್ನು ಶ್ರೀರಂಗಪಟ್ಟಣದ ನ್ಯಾಯಾಲಯ ವಜಾಗೊಳಿಸಿದೆ .ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನದಲ್ಲಿ ಆಗಸ್ಟ್‌…

Read More

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ.! ರಾಜ್ಯದ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ.! 28 ಮಂದಿಗೆ ಬಡ್ತಿ.! 13 ಜಿಲ್ಲೆಗಳ ಎಸ್‌ಪಿ ಬದಲಾವಣೆ.

ಬೆಂಗಳೂರು : ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ.! ರಾಜ್ಯದ 48 ಐಪಿಎಸ್ ಅಧಿಕಾರಿಗಳ ವರ್ಗಾವಣೆ.! 28 ಮಂದಿಗೆ ಬಡ್ತಿ.! 13 ಜಿಲ್ಲೆಗಳ ಎಸ್‌ಪಿ ಬದಲಾವಣೆ. news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದಲ್ಲಿ ಆಡಳಿ ಯಂತ್ರಕ್ಕೆ ಮೇಜರ್ ಸರ್ಕಾರಿ ಮಾಡಲಾಗಿದ್ದು ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಮತ್ತು ವಿವಿಧ ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳು (ಎಸ್‌ಪಿ) ಹಾಗೂ ಬೆಂಗಳೂರು ನಗರದ ಡಿಸಿಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ…

Read More

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.!

ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ, ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ.ಇತನ ಮೇಲಿದೆ 31 ಪ್ರಕರಣಗಳು.! news.ashwasurya.in ಅಶ್ವಸೂರ್ಯ/ಮಂಗಳೂರು : ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯ ವೇಳೆ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ನನ್ನು ಬಂಧಿಸಲಾಗಿದೆ.ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ…

Read More

ಚಿತ್ರದುರ್ಗ : ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿಸಿದ ಐವರು ಖದೀಮರು ಅಂದರ್.!

ಚಿತ್ರದುರ್ಗ : ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿಸಿದ ಐವರು ಖದೀಮರು ಅಂದರ್.! Five officials were arrested for misusing the signatures of Chitradurga DC and ADC to create a fake bill worth Rs. 15 lakhs! ಚಿತ್ರದುರ್ಗದ ಜಿಲ್ಲಾಧಿಕಾರಿ (DC) ಮತ್ತು ಅಪರ ಜಿಲ್ಲಾಧಿಕಾರಿ (ADC) ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ…

Read More

ನವದೆಹಲಿ : ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ!

ನವದೆಹಲಿ : ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಬಿ.ಕೆ. ಹರಿಪ್ರಸಾದ್ ಸೇರಿ ನಾಲ್ವರಿಗೆ ಹೈಕಮಾಂಡ್ ಮಣೆ! news.ashwasurya.in ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ತನ್ನ ನಾಲ್ವರು ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಅನುಮೋದಿಸಿದ ಈ ಪಟ್ಟಿಯಲ್ಲಿ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಮತ್ತು ಶಿವಣ್ಣ ಮಳವಳ್ಳಿ ಸ್ಥಾನ ಪಡೆದಿದ್ದಾರೆ…. ಬೆಂಗಳೂರು/ನವದೆಹಲಿ (ಜೂ.03): ಕರ್ನಾಟಕ ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್…

Read More
Optimized by Optimole
error: Content is protected !!