ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.!
ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.! news.ashwasurya.in ಅಶ್ವಸೂರ್ಯ/ದಾವಣಗೆರೆ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮಾಜಿ ಕಾರ್ಪೋರೇಟರ್ ಶವ ಪತ್ತೆಯಾಗಿದ್ದು, ದಾವಣಗೆರೆ ಹೊರವಲಯದಲ್ಲಿ ಕಾರಿನಲ್ಲಿ ಕಾರ್ಪೋರೇಟ್ರ್ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ, ಮಾಹಿತಿ ತಿಳಿದ ಕೂಡಲೆ ಇಬ್ಬರು ಮಕ್ಕಳು ದುಡುಕಿನ ನಿರ್ಧಾರಕ್ಕೆ ಯತ್ನಿಸಿದ್ದಾರೆ.ದಾವಣೆಗೆರೆ ನಗರದ 43ನೇ ವಾರ್ಡ್ನ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಶವ ಕಾರಿನಲ್ಲಿ ಸುಟ್ಟು…
