Headlines

ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.!

ದಾವಣಗೆರೆ : ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮಾಜಿ ಕಾರ್ಪೊರೇಟರ್.! ಸುಟ್ಟು ಕರಕಲಾಯ್ತು ದೇಹ.! ತಂದೆಯ ಸಾವಿನ ಸುದ್ದಿ ತಿಳಿದು ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನ.! news.ashwasurya.in ಅಶ್ವಸೂರ್ಯ/ದಾವಣಗೆರೆ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಬಿಜೆಪಿ ಮಾಜಿ ಕಾರ್ಪೋರೇಟರ್ ಶವ ಪತ್ತೆಯಾಗಿದ್ದು, ದಾವಣಗೆರೆ ಹೊರವಲಯದಲ್ಲಿ ಕಾರಿನಲ್ಲಿ ಕಾರ್ಪೋರೇಟ್‌ರ್ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ, ಮಾಹಿತಿ ತಿಳಿದ ಕೂಡಲೆ ಇಬ್ಬರು ಮಕ್ಕಳು ದುಡುಕಿನ ನಿರ್ಧಾರಕ್ಕೆ ಯತ್ನಿಸಿದ್ದಾರೆ.ದಾವಣೆಗೆರೆ ನಗರದ 43ನೇ ವಾರ್ಡ್‌ನ ಮಾಜಿ ಕಾರ್ಪೋರೇಟರ್ ಸಂಕೋಳ್ ಚಂದ್ರಶೇಖರ ಶವ ಕಾರಿನಲ್ಲಿ ಸುಟ್ಟು…

Read More

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.!

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆಯ ಬಳಿಕ ರಾಜೀನಾಮೆ ನೀಡುವ ಬಗ್ಗೆ ಅವರು ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿದ್ಧರಾಮಯ್ಯ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಹುಲ್…

Read More

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.!

ಧರ್ಮಸ್ಥಳ : ಬಂಗ್ಲೆಗುಡ್ಡ ಅಸ್ಥಿಪಂಜರ ಪ್ರಕರಣ: ಡಿಎನ್‌ಎ ಪರೀಕ್ಷೆಯಲ್ಲಿ 3 ಅಸ್ಥಿಪಂಜರಗಳ ಗುರುತು ಪತ್ತೆ.! news.ashwasurya.in ಅಶ್ವಸೂರ್ಯ/ಧರ್ಮಸ್ಥಳ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಬಂಗ್ಲೆಗುಡ್ಡದ ಅಸ್ಥಿಪಂಜರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ವಿಶೇಷ ತನಿಖಾ ದಳ (SIT) ನಡೆಸಿದ ತನಿಖೆ ಹಾಗೂ ವಿಧಿವಿಜ್ಞಾನ ಪ್ರಯೋಗಾಲಯದ (FSL) ಡಿಎನ್‌ಎ (DNA) ಪರೀಕ್ಷೆಯ ವರದಿಯ ಮೂಲಕ ಪತ್ತೆಯಾಗಿದ್ದ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ನಿಖರ ಗುರುತು ಅಧಿಕೃತವಾಗಿ ದೃಢಪಟ್ಟಿದೆ. ಗುರುತು ಪತ್ತೆಯಾದ ಮೂವರ ವಿವರ…

Read More

ಬೆಂಗಳೂರು: ಹಫ್ತಾ ಕೊಡದ ಕಾರಣಕ್ಕೆ ವ್ಯಕ್ತಿಯೊಬ್ಬನು ಬ್ಯಾಟ್‌ನಿಂದ ಹೊಡೆದು ಕೊಂದ ರೌಡಿಗಳು.! ಮಕ್ಕಳ ಎದುರೇ ಪ್ರಾಣಬಿಟ್ಟ ವ್ಯಕ್ತಿ.

ಬೆಂಗಳೂರು: ಹಫ್ತಾ ಕೊಡದ ಕಾರಣಕ್ಕೆ ವ್ಯಕ್ತಿಯೊಬ್ಬನು ಬ್ಯಾಟ್‌ನಿಂದ ಹೊಡೆದು ಕೊಂದ ರೌಡಿಗಳು.! ಮಕ್ಕಳ ಎದುರೇ ಪ್ರಾಣಬಿಟ್ಟ ವ್ಯಕ್ತಿ. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ಏರಿಯಾದ ಬಡಾ ಮಖಾನ್ ಬಳಿ ನಡೆದಿದೆ. ಬಡಾ ಮಖಾನ್ ಬಳಿ ಗ್ಯಾರೇಜ್ ನಡೆಸುತ್ತಿದ್ದ ರಶೀದ್ ಪಾಷಾ ಇತ್ತೀಚೆಗಷ್ಟೇ ಅಂಗಡಿಯ ಮೇಲ್ಭಾಗದಲ್ಲಿ ಮೋಲ್ಡ್ ಹಾಕಿಸಿದ್ದನು. ಹೀಗಾಗಿ ಕೆಲ ಪುಡಿ ರೌಡಿಗಳು 50 ಸಾವಿರ…

Read More

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.!

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.! news.ashwasurya.in ಅಶ್ವಸೂರ್ಯ/ ನವದೆಹಲಿ: 2026 ರ IPL (ಇಂಡಿಯನ್ ಪ್ರೀಮಿಯರ್ ಲೀಗ್) ನ ಪ್ಲೇಆಫ್‌ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ನಾಲ್ಕು ತಂಡಗಳು ಟೂರ್ನಮೆಂಟ್‌ನ ನಾಕೌಟ್ ಸುತ್ತಿನಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದು, ಮೇ 26 ರಂದು ಪ್ಲೇಆಫ್‌ಗಳನ್ನು ಪ್ರಾರಂಭಿಸಲಿವೆ.ಸ್ಪರ್ಧೆಯ ಕ್ವಾಲಿಫೈಯರ್ 1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಮೇ 26…

Read More

ದಕ್ಷಿಣ ಕನ್ನಡ : ಮೂಡಬಿದ್ರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ.

ದಕ್ಷಿಣ ಕನ್ನಡ : ಮೂಡಬಿದ್ರೆ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ: ಕಮಿಷನರ್ ಮಹತ್ವದ ಆದೇಶ. news.ashwasurya.in ಅಶ್ವಸೂರ್ಯ/ ಮೂಡುಬಿದಿರೆ : ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ದ ಮಹಿಳೆ ಆರೋಪ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಮಹಿಳೆ ಹಾಗೂ ಇನ್ಸ್‌ಪೆಕ್ಟರ್ ಸಂದೇಶ್ ಫೋನ್ ಸಂಭಾಷಣೆ ಮಾಡಿದ್ದಾರೆ ಎನ್ನಲಾದ ಆಡಿಯೋ ಭಾರಿ ವೈರಲ್ ಆಗಿದೆ.8 ವರ್ಷ ಅಕ್ರಮ ಸಂಬಂಧ ಇಟ್ಟುಕೊಂಡರೂ ಇನ್ಸ್‌ಪೆಕ್ಟರ್ ಅನ್ನೋ ಕಾರಣಕ್ಕೆ ಸಹಿಸಿಕೊಂಡಿದ್ದೇನೆ. ಆದರೆ ಮಗಳ ಮೇಲೆ ಕಣ್ಣು ಹಾಕಿದರೆ ಸುಮ್ಮನಿರಲ್ಲ…

Read More
Optimized by Optimole
error: Content is protected !!