Headlines

ರಾಜಸ್ಥಾನ್ ಗೆಲುವಿಗೆ ಸಿಎಸ್‌ಕೆ ಶಿಳ್ಳೆ.! ಸೂರ್ಯವಂಶಿಗೆ ಧನ್ಯವಾದ ಹೇಳಿದ ಸಿಎಸ್‌ಕೆ.!

ರಾಜಸ್ಥಾನ್ ಗೆಲುವಿಗೆ ಸಿಎಸ್‌ಕೆ ಶಿಳ್ಳೆ.! ಸೂರ್ಯವಂಶಿಗೆ ಧನ್ಯವಾದ ಹೇಳಿದ ಸಿಎಸ್‌ಕೆ.! ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 244 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಸನ್‌ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲ್‌ಔಟ್ ಆಯಿತು. ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್‌ನ…

Read More

ತಮಿಳುನಾಡು : ನೀಟ್ ರದ್ದುಗೊಳಿಸಿ,ದ್ವೀತಿಯ ಪಿಯು ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಕಲ್ಪಿಸಿ: ತಮಿಳುನಾಡು ಸಿಎಂ ವಿಜಯ್ ಆಗ್ರಹ.

ತಮಿಳುನಾಡು : ನೀಟ್ ರದ್ದುಗೊಳಿಸಿ,ದ್ವೀತಿಯ ಪಿಯು ಅಂಕಗಳ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಕಲ್ಪಿಸಿ: ತಮಿಳುನಾಡು ಸಿಎಂ ವಿಜಯ್ ಆಗ್ರಹ. news.ashwasurya.in ಅಶ್ವಸೂರ್ಯ/ಚೆನ್ನೈ: ವೈದ್ಯಕೀಯ ಕೋರ್ಸ್‌ಗಳಿಗೆ ನೀಟ್ ಆಧಾರಿತ ಪ್ರವೇಶ ವ್ಯವಸ್ಥೆಯನ್ನು ರದ್ದುಗೊಳಿಸುವಂತೆ ತಮಿಳುನಾಡು ಮುಖ್ಯಮಂತ್ರಿ ತಿರು ಸಿ ಜೋಸೆಫ್ ವಿಜಯ್ ಒತ್ತಾಯಿಸಿದ್ದಾರೆ, ಬದಲಿಗೆ 12 ನೇ ತರಗತಿಯ ಅಂಕಗಳ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಪ್ರವೇಶಿಸಲು ರಾಜ್ಯಗಳಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದ್ದಾರೆ.ಪ್ರಶ್ನೆ ಪತ್ರಿಕೆ ವ್ಯಾಪಕ ಸೋರಿಕೆಯ ವರದಿಗಳ ನಂತರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)…

Read More

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.!

ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು.! ಪ್ರಮುಖ ಆರೋಪಿ ಬಂಧನ.ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯಲ್ಲು ಕಳ್ಳತನ.! news.ashwasurya.in ಕಳವು ವೇಳೆ ಸಹಚರನ ಸಾವು ಪ್ರಕರಣಕ್ಕೆ ತಿರುವು ಪ್ರಮುಖ ಆರೋಪಿ ಬಂಧನ, 550 ಕೆಜಿ ಅಲ್ಯೂಮಿನಿಯಂ ವೈರ್ ವಶ.ಆರೋಪಿಯ ವಿರುದ್ಧದ ಹಿನ್ನೆಲೆಯನ್ನು ಪರಿಶೀಲಿಸಿದಾಗ, ವೇಣೂರು, ಉಪ್ಪಿನಂಗಡಿ, ಅರೆಹಳ್ಳಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳಲ್ಲಿ ಈತ ಭಾಗಿಯಾಗಿರುವುದು ತನಿಖೆಯಿಂದ ತಿಳಿದುಬಂದಿದೆ… ಅಶ್ವಸೂರ್ಯ/ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣವಾಗಿ…

Read More

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.!

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬೆಳಗಾವಿ : 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ಸುದ್ಧಿ ಹೊರಬಿದ್ದಿದೆ.! ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೆ ಒಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ.ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ…

Read More

ಶಿವಮೊಗ್ಗ : ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ.

ಶಿವಮೊಗ್ಗ : ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ. news ashwasurya.in ಅಶ್ವಸೂರ್ಯ/ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ “ರಾಷ್ಟ್ರ ಮಟ್ಟದ” ಅದ್ದೂರಿ “ಟಗರು ಕಾಳ”ಗದ ಅಂಗವಾಗಿ “ಸಂಗೊಳ್ಳಿ ರಾಯಣ್ಣ” ಮತ್ತು “ವೀರ ಶಿವಪ್ಪ ನಾಯಕ”ಹಾಗೂ ಭಗೀರಥ,ವೀರ ಸಿಂಧೂರ ಲಕ್ಷ್ಮಣ ಬಿರುದಿನ “ಕಂಬಳಿಯ ಜುಲವನ್ನು ” ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ…

Read More

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.?

ನವದೆಹಲಿ : ನಾಳೆಯೇ ಸಂಪುಟ ವಿಸ್ತರಣೆ..? ಇಂದು ಹೊಸ ಸಚಿವರ ಪಟ್ಟಿ ಫೈನಲ್‌.? news.ashwasurya.in ಅಶ್ವಸೂರ್ಯ/ನವದೆಹಲಿ : ರಾಜ್ಯ ಸಂಪುಟದಲ್ಲಿ ಖಾಲಿ ಇರುವ 20 ಸ್ಥಾನಗಳಿಗೆ ಸಚಿವರನ್ನು ನೇಮಿಸುವ ಕುರಿತಂತೆ ದೆಹಲಿಯಲ್ಲಿಂದು ಹೈಕಮಾಂಡ್‌ ವರಿಷ್ಠರ ಜೊತೆಗೆ ರಾಜ್ಯ ನಾಯಕರು ಸರಣಿ ಸಭೆಗಳನ್ನು ನಡೆಸಿದ್ದು, ನಿರೀಕ್ಷೆಯಂತೆ ಎಲ್ಲವೂ ನಡೆದರೆ ನಾಳೆ ಮಧ್ಯಾಹ್ನವೇ ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.ಸಂಪುಟ ವಿಸ್ತರಣೆಯ ಕುರಿತು ಚರ್ಚೆ ನಡೆಸಲು ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ…

Read More
Optimized by Optimole
error: Content is protected !!