Headlines

ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ.

ಬಂಟ್ವಾಳ ಮರ್ಡರ್ ಪ್ರಕರಣ : ಬಂಟ್ವಾಳದಲ್ಲಿಹೆಚ್ಚುವರಿ ಪೊಲೀಸ್ ಅಧೀಕ್ಷಕರಿಗೆ ಉಳಿ ಗ್ರಾಮಸ್ಥರಿಂದ ಮನವಿ. news.ashwasurya.in ಅಶ್ವಸೂರ್ಯ/ಬಂಟ್ವಾಳ : ಉಳಿ ಗ್ರಾಮದ ನಿವಾಸಿ ಲಾವಣ್ಯ ಅವರನ್ನು ಜುಲೈ 16ರಂದು ಸಂಜೆ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಭೀಕರವಾಗಿ ಹತ್ಯೆ ಮಾಡಿದ ತಪ್ಪಿತಸ್ಥನಿಗೆ ನ್ಯಾಯಾಲಯ ಕಾನೂನಿನ ಪ್ರಕಾರ ಗಲ್ಲು ಶಿಕ್ಷೆ ವಿಧಿಸಲು ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುವಂತೆ ಉಳಿ ಗ್ರಾಮಸ್ಥರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಭಾನುವಾರ ಕಕ್ಯಪದವಿನಿಂದ ಬಂಟ್ವಾಳ ಡಿವೈಎಸ್ಪಿ ಕಚೇರಿಗೆ ಆಗಮಿಸಿದ ಗ್ರಾಮದ ಜನರು,…

Read More

ಮಂಗಳೂರು : ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ, ಏಳು ಮಂದಿಯ ಬಂಧನ, ಹತ್ಯೆ ಹಿಂದಿದೆ ವಿದೇಶಿ ಲಿಂಕ್.!

ಮಂಗಳೂರು : ರೌಡಿ ಶೀಟರ್ ಆರಿಫ್ ಹತ್ಯೆ ಪ್ರಕರಣ, ಏಳು ಮಂದಿಯ ಬಂಧನ, ಹತ್ಯೆ ಹಿಂದಿದೆ ವಿದೇಶಿ ಲಿಂಕ್.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮಂಗಳೂರಿನ ಕಿನ್ಯ ಅಜ್ಜಿನಡ್ಕ ನಿವಾಸಿ, ರೌಡಿ ಶೀಟರ್ ಆರಿಫ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಈ ಕೃತ್ಯದಲ್ಲಿ ಭಾಗಿಯಾಗಿದ್ದ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲೆಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚು ರೂಪಿಸಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.ಕೊಲೆ ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿದ್ದ ರಿಫಾತ್, ಜುಟ್ಟು ಅಶ್ಫಾಕ್, ಖಲೀಲ್, ಶಾಕಿರ್, ಇರ್ಫಾನ್, ರಿಝ್ವಾನ್ ಹಾಗೂ…

Read More

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ.

ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ. ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಖೊಂಡುನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ…. news.ashwasurya.in ಅಶ್ವಸೂರ್ಯ/ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ನ ಧಾರವಾಡ ಪೀಠವು ವಜಾಗೊಳಿಸಿದೆ.ಈ…

Read More

ಡಾ.ರಾಜ್ ಹುಟ್ಟುಹಬ್ಬ : ಅಣ್ಣಾವ್ರ ಹಾಡು ಹಾಡಿ ಕನ್ನಡಿಗರ ಮನ ಗೆದ್ದ ಮೋಹನ್​ಲಾಲ್.! ವಿಡಿಯೋ ವೈರಲ್‌.

ಡಾ.ರಾಜ್ ಹುಟ್ಟುಹಬ್ಬ : ಅಣ್ಣಾವ್ರ ಹಾಡು ಹಾಡಿ ಕನ್ನಡಿಗರ ಮನ ಗೆದ್ದ ಮೋಹನ್​ಲಾಲ್.! ವಿಡಿಯೋ ವೈರಲ್‌. news.ashwasurya.in ಅಶ್ವಸೂರ್ಯ/ಬೆಂಗಳೂರು : ಎರಡು ವರ್ಷಗಳ ಹಿಂದೆ ಮೋಹನ್ ಲಾಲ್ ‘ಎರಡು ಕನಸು’ ಚಿತ್ರದ ‘ಎಂದೆಂದೂ ನಿನ್ನನು ಮರೆತು ಬದುಕಿರಲಾರೆ’ ಹಾಡು ಸಖತ್ ವೈರಲ್ ಆಗಿತ್ತು. ಈ ಬಾರಿಯಂತೂ ಮೋಹನ್ ಲಾಲ್ ಅವರು ಸಾಹಿತ್ಯವನ್ನು ನೋಡದೆಯೇ ಹಾಡಿದ್ದಾರೆ. ಈ ವಿಶೇಷ ದಿನದಂದು ಒಂದು ವಿಡಿಯೋವೊಂದು ಭರ್ಜರಿ ಸೌಂಡ್‌ ಮಾಡುತ್ತಿದೆ. ಅಣ್ಣಾವ್ರ ಹಾಡು ಹಾಡಿ ಕನ್ನಡಿಗರ ಮನ ಗೆದ್ದ ಮೋಹನ್​ಲಾಲ್! ಮಾಲಿವುಡ್…

Read More

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ.

ಶೃಂಗೇರಿ: ನೂತನ ಶಾಸಕರಾಗಿ ಡಿ.ಎನ್. ಜೀವರಾಜ್ ಆಯ್ಕೆ.! ಪ್ರಮಾಣಪತ್ರ ಹಸ್ತಾಂತರ. news.ashwasurya.in ಅಶ್ವಸೂರ್ಯ/ಶೃಂಗೇರಿ : ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಡಿ.ಎನ್. ಜೀವರಾಜ್ ಅವರಿಗೆ ಚುನಾವಣಾಧಿಕಾರಿ ಗೌತಮ್ ಕುಮಾರ್ ಶೆಟ್ಟಿ ಅವರು ಸೋಮವಾರ ಅಧಿಕೃತವಾಗಿ ಶಾಸಕ ಸ್ಥಾನ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.ಶನಿವಾರ ನಡೆದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆಯಲ್ಲಿ ಅಂತಿಮವಾಗಿ ಡಿ.ಎನ್. ಜೀವರಾಜ್ ಅವರು ಟಿ.ಡಿ. ರಾಜೇಗೌಡಗಿಂತ 52 ಮತಗಳ ಅಂತರದಿಂದ ಬಹುಮತ ಪಡೆದಿದ್ದರು. ಆದರೆ, ಅಂದು ಅಧಿಕೃತ ಘೋಷಣೆ ಮಾಡಲಾಗಿರಲಿಲ್ಲ. ಹೈಕೋರ್ಟ್‌ಗೆ ಮರುಎಣಿಕೆಯ…

Read More

ತೀರ್ಥಹಳ್ಳಿ : ಮರ ಕೇಸ (ಪತ್ರೋಡೆ ಎಲೆ) ಎಲೆಗಳನ್ನು ಕೀಳಲು ಮರವನ್ನೇರಿದ ನವ ವಿವಾಹಿತ ವಿದ್ಯುತ್‌ ಶಾಕ್‌ ಗೆ ಬಲಿ.!

ತೀರ್ಥಹಳ್ಳಿ : ಮರ ಕೇಸ (ಪತ್ರೋಡೆ ಎಲೆ) ಎಲೆಗಳನ್ನು ಕೀಳಲು ಮರವನ್ನೇರಿದ ನವ ವಿವಾಹಿತ ವಿದ್ಯುತ್‌ ಶಾಕ್‌ ಗೆ ಬಲಿ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮರ ಕೇಸಿನ ಎಲೆ ಕೀಳಲು ಮರವೇರಿದ್ದ ಅಭಿಷೇಕ್ ಶೆಟ್ಟಿ ಎಂಬ ಯುವಕ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ವಿವಾಹವಾಗಿದ್ದ ಯುವಕನ ಅಕಾಲಿಕ ಸಾವು ಕುಟುಂಬವನ್ನು ದುಃಖದಲ್ಲಿ ಮುಳುಗಿಸಿದೆ.ಈ ಘಟನೆ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ನಡೆದಿದೆ. ಈ ವಿದ್ಯುತ್ ಅವಘಡದಲ್ಲಿ ಮನೆ ಮಗನ ಸಾವಿನಿಂದ…

Read More
Optimized by Optimole
error: Content is protected !!