ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ.
ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ. news.ashwasurya.in ಅಶ್ವಸೂರ್ಯ/ಜೈಪುರ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್-ಯುಜಿ 2026’ ಪರೀಕ್ಷೆ ರದ್ದತಿ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಮನನೊಂದು ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಸಿಕಾರ್ನಲ್ಲಿ ವರದಿಯಾಗಿದೆ.!ಮೃತರನ್ನು ಜುನ್ಜುನು ಜಿಲ್ಲೆಯ ಗುಧಾ ಗೌಡ್ಜಿಯ ನಿವಾಸಿ ಪ್ರದೀಪ್ ಮಹಿಚ್ (20) ಎಂದು ಗುರುತಿಸಲಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 650ಕ್ಕೂ ಹೆಚ್ಚು ಅಂಕಗಳನ್ನು ನಿರೀಕ್ಷಿಸಿದ್ದ…
