Headlines

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ.

ನೀಟ್ ಪರೀಕ್ಷೆ ರದ್ದಾದ ಬೆನ್ನಲ್ಲೇ ವಿಧ್ಯಾರ್ಥಿ ಆತ್ಮಹತ್ಯೆಗೆ ಶರಣು.! ಕೋಟಿ ಕನಸು ಕಂಡಿದ್ದ ಪೋಷಕರ ಕನಸು ಭಗ್ನ. news.ashwasurya.in ಅಶ್ವಸೂರ್ಯ/ಜೈಪುರ : ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ‘ನೀಟ್-ಯುಜಿ 2026’ ಪರೀಕ್ಷೆ ರದ್ದತಿ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಮನನೊಂದು ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಸಿಕಾರ್‌ನಲ್ಲಿ ವರದಿಯಾಗಿದೆ.!ಮೃತರನ್ನು ಜುನ್ಜುನು ಜಿಲ್ಲೆಯ ಗುಧಾ ಗೌಡ್ಜಿಯ ನಿವಾಸಿ ಪ್ರದೀಪ್ ಮಹಿಚ್ (20) ಎಂದು ಗುರುತಿಸಲಾಗಿದೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ 650ಕ್ಕೂ ಹೆಚ್ಚು ಅಂಕಗಳನ್ನು ನಿರೀಕ್ಷಿಸಿದ್ದ…

Read More

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!?

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!? news.ashwasurya.in ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಮಹಿಳೆಯ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು, ನೊಂದ ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸಪ್ಪನ ಕಾಟಕ್ಕೆ ಬೇಸತ್ತ ವಿಧವೆ ಸ್ವಾತಿ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಟ್ಸ್ ಆಪ್ ನಲ್ಲಿ…

Read More

ಬ್ಯಾಟ್ ನರಸಿಂಹ ಮರ್ಡರ್ ಪ್ರಕರಣ : ಪಂಚನಾಮೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಮಧು.! ಮಧು ಕಾಲಿಗೆ ಗುಂಡು ತೂರಿಸಿದ ಪೋಲಿಸರು.

ಬ್ಯಾಟ್ ನರಸಿಂಹ ಮರ್ಡರ್ ಪ್ರಕರಣ : ಪಂಚನಾಮೆ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ಆರೋಪಿ ಮಧು.! ಮಧು ಕಾಲಿಗೆ ಗುಂಡು ತೂರಿಸಿದ ಪೋಲಿಸರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಬ್ಯಾಟ್ ನರಸಿಂಹನ ಹತ್ಯೆಯಾದ ಸ್ಥಳಕ್ಕೆ ಇಂದು ಮುಂಜಾನೆ ಆರೋಪಿಗಳನ್ನುವ ಪೊಲೀಸರು ಪಂಚನಾಮೆ ಮಾಡಲು ಕರೆದೊಯ್ಯುವ ವೇಳೆ ಪೊಲೀಸ್ (Police) ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿ ಮಧು ಕಾಲಿಗೆ ಪೊಲೀಸರು ತಮ್ಮ ಸರ್ವಿಸ್ ರಿವಲ್ವಾರ್ ನಿಂದ ಗುಂಡು ತೂರಿಸಿದ್ದಾರೆ. ಹತ್ಯೆಯಾದ ಬ್ಯಾಟ್ ನರಸಿಂಹ. ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ…

Read More

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಸಚಿವರಾದ ಎಸ್.ಮಧು ಬಂಗಾರಪ್ಪ ರವರು ಆಗಸ್ಟ್ 07 ರಿಂದ 09 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಠಿ/ ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು…

Read More

ಶಿವಮೊಗ್ಗ : ಮಂಡ್ಲಿ ಗ್ರಾಮದ ಸರ್ವೇ ನಂಬರ್ “42” ರಲ್ಲಿದ್ದ ಸುಮಾರು12 ಎಕರೆ ಕೆರೆ ಜಾಗ ಗುಳುಂ.!? ಕೆರೆ ಕಳ್ಳ ಕಾಂಗ್ರೆಸ್ ನಾಯಕನಿಗೆ ಸಚಿವರ ಕೃಪ ಕಟಾಕ್ಷ .! ಇಲ್ಲಿ ಅಧಿಕಾರಿಗಳು ತಿಂದುಂಡು ತೆಗಿದ್ದು ಎಷ್ಟು.?

ಶಿವಮೊಗ್ಗ : ಮಂಡ್ಲಿ ಗ್ರಾಮದ ಸರ್ವೇ ನಂಬರ್ “42” ರಲ್ಲಿದ್ದ ಸುಮಾರು12 ಎಕರೆ ಕೆರೆ ಜಾಗ ಗುಳುಂ.!? ಕೆರೆ ಕಳ್ಳ ಕಾಂಗ್ರೆಸ್ ನಾಯಕನಿಗೆ ಸಚಿವರ ಕೃಪ ಕಟಾಕ್ಷ .! ಇಲ್ಲಿ ಅಧಿಕಾರಿಗಳು ತಿಂದುಂಡು ತೆಗಿದ್ದು ಎಷ್ಟು.? news.ashwasurya.in ಕಣ್ಮರೆ..! ಕೆರೆ ಕಣ್ಮರೆ 12 ಎಕರೆ ಕೆರೆ ಕಣ್ಮರೆ…. ಎನಿದು ಕಾಂಗ್ರೆಸ್ ನಾಯಕನ ಕೆರೆ ನುಂಗಿದ ಕಥೆ…..ಇದು ಲೇಔಟ್ ಹಂಗಾಮ ಕೆರೆ ಮಂಗ ಮಾಯ.! ಅಶ್ವಸೂರ್ಯ/ಶಿವಮೊಗ್ಗ ; ಮಲೆನಾಡ ನಗರಿಶಿವಮೊಗ್ಗ ನಗರದಲ್ಲಿ ವಾಹನಕಳ್ಳರು,ಮನೆ ಕಳ್ಳರು, ದರೋಡೆಕೋರರು.ಸರಕಳ್ಳತನವಾಗುವುದು ಸರ್ವೇ ಸಾಮಾನ್ಯವಾಗಿದೆ….

Read More

ಕೊಲ್ಲೂರು ಮೂಕಾಂಬಿಕೆ ಸನ್ನಿದಿದಲ್ಲಿ ಭಕ್ತೆಯ ಹಣ ದೋಚಿದ ಭದ್ರಾವತಿಯ ಮೂವರು ಖತರ್ನಾಕ್ ಕಳ್ಳಿಯರು ಅಂದರ್.!

ಕೊಲ್ಲೂರು ಮೂಕಾಂಬಿಕೆ ಸನ್ನಿದಿದಲ್ಲಿ ಭಕ್ತೆಯ ಹಣ ದೋಚಿದ ಭದ್ರಾವತಿಯ ಮೂವರು ಖತರ್ನಾಕ್ ಕಳ್ಳಿಯರು ಅಂದರ್.! news.ashwasurya.in ಅಶ್ವಸೂರ್ಯ/ಕೊಲ್ಲೂರು: ಇಲ್ಲಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕದ್ದ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ ಮೂವರು ಖತರ್ನಾಕ್ ಮಹಿಳಾ ಆರೋಪಿಗಳನ್ನು ಬಂಧಿಸಿದ್ದಾರೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು.ದೇಗುಲಕ್ಕೆ ದೇವರ ದರ್ಶನಕ್ಕೆಂದು ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ ನಲ್ಲಿದ್ದ 80 ಸಾವಿರ ರೂ….

Read More
Optimized by Optimole
error: Content is protected !!