Headlines

ದಾವಣಗೆರೆ : ಮದುವೆಯಾಗಿ ಎರಡೆ ತಿಂಗಳಿಗೆ ಓಡಿ ಹೊದ್ಲು ಮಡದಿ.! ಮನನೊಂದು ಗಂಡ ಆತ್ಮಹತ್ಯೆಗೆ ಶರಣು.!ಹುಡುಗನ ಸಾವಿನ ಸುದ್ದಿ ಕೇಳಿ ಮದುವೆ ಮಾಡಿಸಿದ ವ್ಯಕ್ತಿ ಕೂಡ ಆತ್ಮಹತ್ಯೆಗೆ ಶರಣು.!!

ದಾವಣಗೆರೆ : ಮದುವೆಯಾಗಿ ಎರಡೆ ತಿಂಗಳಿಗೆ ಓಡಿ ಹೊದ್ಲು ಮಡದಿ.! ಮನನೊಂದು ಗಂಡ ಆತ್ಮಹತ್ಯೆಗೆ ಶರಣು.!ಹುಡುಗನ ಸಾವಿನ ಸುದ್ದಿ ಕೇಳಿ ಮದುವೆ ಮಾಡಿಸಿದ ವ್ಯಕ್ತಿ ಕೂಡ ಆತ್ಮಹತ್ಯೆಗೆ ಶರಣು.!! news.ashwasurya.in ಅಶ್ವಸೂರ್ಯ/ದಾವಣಗೆರೆ : ಹರೀಶ್​ ನೇಣಿಗೆ ಶರಣಾಗುವ ಮುನ್ನವೇ ಡೆತ್​ ನೋಟ್​ ಸಹ ಬರೆದಿಟ್ಟಿದ್ದಾನೆ. ತನ್ನ ಸಾವಿಗೆ ಹೆಂಡತಿ, ಅತ್ತೆ ಮಾವ ಹಾಗೂ ಹೆಂಡತಿಯನ್ನು ಕರೆದುಕೊಂಡು ಹೋದ ಯುವಕನೇ ಕಾರಣ ಎಂದು ಬರೆದಿಟ್ಟು ಹರೀಶ್​ ನೇಣಿಗೆಶರಣಾಗಿದ್ದಾನೆ. ಪ್ರೀತಿ-ಪ್ರೇಮ ಅಂತ ಮದುವೆಗೆ ಮುನ್ನವೇ ಬಾಯ್​ ಫ್ರೆಂಡ್ ಜೊತೆ ಓಡಾಡಿದ್ದ…

Read More

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.?

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.? news.ashwasurya.in ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗುರು ಹಿರಿಯರ ಇಚ್ಛೆಯಂತೆ ನಿಶ್ಚಯವಾಗಿದ್ದ ಮದುವೆ ನೆರವೇರುವ ಮುನ್ನವೇ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ.! ಪಾಲಕರು ಪ್ರೀತಿಗೆ ಒಪ್ಪದ ಕಾರಣ ಬೇರೊಬ್ಬನೊಂದಿಗೆ ಮದುವೆ ನಿಶ್ಚಯಿಸಿದ್ದರು. ಈ ಘಟನೆಯಿಂದ ಮದುವೆ ರದ್ದಾಗಿದ್ದು, ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇನ್ನೇನು ಮದುವೆಯ ಕಾರ್ಯ ನಡೆಯ ಬೇಕಿತ್ತು…

Read More

ಬೆಂಗಳೂರು : ನಾಳೆ 3 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ ; ‘ಡಿಜಿಲಾಕರ್’ನಲ್ಲಿ ಅಧಿಕೃತ ಅಂಕಪಟ್ಟಿ ತಕ್ಷಣವೇ ಲಭ್ಯ !

ಬೆಂಗಳೂರು : ನಾಳೆ 3 ಗಂಟೆಗೆ ‘ದ್ವಿತೀಯ PUC’ ಫಲಿತಾಂಶ ಪ್ರಕಟ ; ‘ಡಿಜಿಲಾಕರ್’ನಲ್ಲಿ ಅಧಿಕೃತ ಅಂಕಪಟ್ಟಿ ತಕ್ಷಣವೇ ಲಭ್ಯ ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2026ರ ದ್ವಿತೀಯ ಪಿಯುಸಿ (Exam-1) ಫಲಿತಾಂಶದ ದಿನಾಂಕವನ್ನು ಘೋಷಿಸಿದೆ. ಏಪ್ರಿಲ್ 9, 2026 (ಗುರುವಾರ) ಮಧ್ಯಾಹ್ನ 3:00 ಗಂಟೆಗೆ ಫಲಿತಾಂಶ ಪ್ರಕಟವಾಗುತ್ತಿದೆ. ಅಧಿಕೃತ ವೆಬ್‌ಸೈಟ್ karresults.nic.in ಅಥವಾ ಕರ್ನಾಟಕ ಒನ್ ಮೊಬೈಲ್ ಆಪ್‌ನಲ್ಲಿ ವೀಕ್ಷಿಸಬಹುದು.ವಿದ್ಯಾರ್ಥಿಗಳ ರಿಜಿಸ್ಟರ್ಡ್ ಮೊಬೈಲ್ ಸಂಖ್ಯೆಗೆ SMS…

Read More

ಗಮನಿಸಿ : ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್.!?

ಗಮನಿಸಿ : ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್ ಗಳು ಬಂದ್.!? ಹೌದು, ಮೇ 20 ರಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಆಗಲಿವೆ. ಆನ್‌ಲೈನ್ ಔಷಧ ಮಾರಾಟ (ಇ-ಫಾರ್ಮಸಿ) ವ್ಯವಸ್ಥೆಯನ್ನು ವಿರೋಧಿಸಿ ಅಖಿಲ ಭಾರತ ಔಷಧ ಮಾರಾಟಗಾರರ ಸಂಘಟನೆ (AIOCD) ಈ ಮುಷ್ಕರಕ್ಕೆ ಕರೆ ನೀಡಿದೆ. ರಾಜ್ಯದಾದ್ಯಂತ ಸ್ಥಳೀಯವಾಗಿ ಔಷಧ ವ್ಯಾಪಾರದ ಮೇಲೆ ಪರಿಣಾಮ ಬೀರುವ ಈ ಆನ್‌ಲೈನ್ ಡೆಲಿವರಿ ಆಪ್‌ಗಳನ್ನು ವಿರೋಧಿಸಿ, ಕರ್ನಾಟಕದಲ್ಲೂ ಸುಮಾರು 26,000 ಮೆಡಿಕಲ್ ಸ್ಟೋರ್‌ಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ… news.ashwasurya.in…

Read More

ಬೆಳಗಾವಿ : ಕುಖ್ಯಾತ ವಾಹನ ಕಳ್ಳರ ಗ್ಯಾಂಗ್ ಬಂಧಿಸಿದ ಬೆಳಗಾವಿ ಪೊಲೀಸರು.! ಗ್ಯಾಂಗ್ ನಲ್ಲಿದ್ದ ಭದ್ರಾವತಿಯ ಖತರ್ನಾಕ್ ಕಳ್ಳ. 95.50 ಲಕ್ಷ ಮೌಲ್ಯದ 21 ವಾಹನಗಳ ಜಪ್ತಿ.!

ಬೆಳಗಾವಿ : ಕುಖ್ಯಾತ ವಾಹನ ಕಳ್ಳರ ಗ್ಯಾಂಗ್ ಬಂಧಿಸಿದ ಬೆಳಗಾವಿ ಪೊಲೀಸರು.! ಗ್ಯಾಂಗ್ ನಲ್ಲಿದ್ದ ಭದ್ರಾವತಿಯ ಖತರ್ನಾಕ್ ಕಳ್ಳ.95.50 ಲಕ್ಷ ಮೌಲ್ಯದ 21 ವಾಹನಗಳ ಜಪ್ತಿ.! news.ashwasurya.in ಅಂತರರಾಜ್ಯ ಹಾಗೂ ಅಂತರ್ ಜಿಲ್ಲಾ ಮಟ್ಟದಲ್ಲಿ ವಾಹನ ಕಳ್ಳತನ ನಡೆಸುತ್ತಿದ್ದ ಕುಖ್ಯಾತ ಗ್ಯಾಂಗ್ ನ್ನು ಬೆಳಗಾವಿ ಪೊಲೀಸರು ಬಂಧಿಸಿ, ಸುಮಾರು 95.50 ಲಕ್ಷ ಮೌಲ್ಯದ 21 ವಾಹನಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ….. ಅಶ್ವಸೂರ್ಯ/ಬೆಳಗಾವಿ : ಅಂತರರಾಜ್ಯ ಹಾಗೂ ಅಂತರ್ ಜಿಲ್ಲಾ ಮಟ್ಟದಲ್ಲಿ ವಾಹನ ಕಳ್ಳತನ ನಡೆಸುತ್ತಿದ್ದ ವಾಹಕ ಕಳ್ಳರ ಕುಖ್ಯಾತ ಗ್ಯಾಂಗ್ ಅನ್ನು ಬೆಳಗಾವಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು…

Read More

ತೆಲಂಗಾಣ : ಬರೋಬ್ಬರಿ 100 ಪುರುಷರ ಜೋತೆಗೆ ಆಂಟಿಯ ಪಲ್ಲಂಗದಾಟ.!! ಪತಿ ಪತ್ನಿಯ ಹನಿ ಟ್ರ್ಯಾಪ್ ದಂಧೆ.! ಕೋಟಿ ಕೋಟಿ ಹಣ ವಸೂಲಿ.!

ತೆಲಂಗಾಣ : ತೆಲಂಗಾಣ : ಬರೋಬ್ಬರಿ 100 ಪುರುಷರ ಜೋತೆಗೆ ಆಂಟಿಯ ಪಲ್ಲಂಗದಾಟ.!! ಪತಿ ಪತ್ನಿಯ ಹನಿ ಟ್ರ್ಯಾಪ್ ದಂಧೆ.! ಕೋಟಿ ಕೋಟಿ ಹಣ ವಸೂಲಿ.! news.ashwasurya.in ಅಶ್ವಸೂರ್ಯ/ತೆಲಂಗಾಣ : ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಮೂರು ವರ್ಷಗಳ ಕಾಲ ಹನಿಟ್ರ್ಯಾಪ್‌ ಜಾಲ ನಡೆಸುತ್ತಿದ್ದ ದಂಪತಿಯನ್ನು ಬಂಧಿಸಲಾಗಿದೆ. ಮಹಿಳೆ ಸೋಶಿಯಲ್‌ ಮೀಡಿಯಾ ಮೂಲಕ 100 ಕ್ಕೂ ಹೆಚ್ಚು ಪುರುಷರಿಗೆ ಆಮಿಷವೊಡ್ಡಿದ್ದರೆ, ಆಕೆಯ ಪತಿ ಅವರ ಗುಪ್ತ ಸರಸ ಸಲ್ಲಾಪದ ಕ್ಷಣವನ್ನು ರಹಸ್ಯವಾಗಿ ಚಿತ್ರೀಕರಿಸಿದ್ದಾನೆ. ತೆಲಂಗಾಣದ ಕರೀಂನಗರ ಜಿಲ್ಲೆಯ ಪೊಲೀಸರು…

Read More
Optimized by Optimole
error: Content is protected !!