Headlines

ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು.!

ಚಿತ್ರದುರ್ಗ :ಭೀಕರ ರಸ್ತೆ ಅಪಘಾತ.! ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು.! news.ashwasurya.in ಅಶ್ವಸೂರ್ಯ/ಚಿತ್ರದುರ್ಗ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ಸಂಭವಿಸಿದೆ.ರಿಸರ್ವ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳಾದ ಮಂಜುನಾಥ್, ಅಂಬರೀಷ್ ಹಾಗೂ ಸಚಿನ್ ಮೃತಪಟ್ಟವರು. ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ….

Read More

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.ಇದು ಬೇಕಿತ್ತಾ ಸ್ವಾಮಿ.? – ವಿಡಿಯೋ ವೈರಲ್.!

ಹೊನ್ನಾವರ : ಪ್ರತಿಷ್ಠಿತ ಇಡಗುಂಜಿ ದೇವಸ್ಥಾನದಲ್ಲಿ ತಟ್ಟೆಗೆ ಬಿದ್ದ ದಕ್ಷಿಣೆ ಹಣಕ್ಕಾಗಿ ಅರ್ಚಕರ ನಡುವೆ ಗಲಾಟೆ.! ಇದು ಬೇಕಿತ್ತಾ ಸ್ವಾಮಿ.? ವಿಡಿಯೋ ವೈರಲ್.! ಹೊನ್ನಾವರ ಜನವರಿ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಐತಿಹಾಸಿಕ ಇಡಗುಂಜಿ ಮಹಾಗಣಪತಿ ದೇವಸ್ಥಾನದಲ್ಲಿ ಭಕ್ತರು ನೀಡುವ ತಟ್ಟೆ ಹಣಕ್ಕಾಗಿ ಅರ್ಚಕರು ಬೀದಿಯಲ್ಲಿ ಕಿತ್ತಾಡಿಕೊಂಡಿರುವ ಘಟನೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಹೊಡೆದಾಡಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೇವಸ್ಥಾನದ ಅರ್ಚಕರಾದ ನರಸಿಂಹ ಭಟ್ ಮತ್ತು ರಮಾನಂದ ಭಟ್ ಅವರ…

Read More

ಶಿವಮೊಗ್ಗ : ಮನುಕುಲದ ಏಳಿಗೆಗಾಗಿ ಶ್ರಮಿಸಿದ ಶ್ರೀ ವೇಮನ- ಭಾಷೆ ಬೇರೆಯಾದರೂ ಭಾವ ಒಂದೇ : ಚನ್ನಬಸಪ್ಪ , ಶಾಸಕರು.

ಶಿವಮೊಗ್ಗ : ಮನುಕುಲದ ಏಳಿಗೆಗಾಗಿ ಶ್ರಮಿಸಿದ ಶ್ರೀ ವೇಮನ- ಭಾಷೆ ಬೇರೆಯಾದರೂ ಭಾವ ಒಂದೇ : ಚನ್ನಬಸಪ್ಪ , ಶಾಸಕರು. news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ಭಾಷೆ ಯಾವುದಾದರೇನು ಭಾವ ಒಂದೇ ಎನ್ನುವಂತೆ ಮಹಾಯೋಗಿ ವೇಮನರು ತೆಲುಗಿನಲ್ಲಿ ವಚನ ರಚಿಸಿ ಮಹಾಕವಿಯಾಗಿದ್ದರೂ ಕನ್ನಡದಲ್ಲೂ ಅದೇ ಅರ್ಥ ನೀಡುತ್ತದೆ. ಭಾಷೆಯಿಂದಾಗಿ ಭಾವನೆ ದೂರ ಮಾಡಲು ಬರುವುದಿಲ್ಲವೆಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ನುಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಮೊಗ್ಗ ರೆಡ್ಡಿ ಸಂಘ…

Read More

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.!

ಬೆಂಗಳೂರು: ರೌಡಿಯನ್ನು ಕಿಡ್ನಾಪ್ ಮಾಡಿ ಬೆರಳು ಕತ್ತರಿಸಿ ಕ್ರೌರ್ಯ ಮೆರೆದ ರೌಡಿಶೀಟರ್ & ಗ್ಯಾಂಗ್.! ಬೆಂಗಳೂರು ಗ್ರಾಮಾಂತರದಲ್ಲಿ ರೌಡಿ ಶೀಟರ್ ಕಾರ್ತಿಕ್‌ನನ್ನು ಪ್ರತಿಸ್ಪರ್ಧಿ ಗಂಗಾ ಗ್ಯಾಂಗ್ ಅಪಹರಿಸಿ, ಹೊಸೂರಿಗೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದೆ. ಹಲ್ಲೆಯ ವೇಳೆ ಆತನ ಬೆರಳುಗಳನ್ನು ಕತ್ತರಿಸಿ, ಗಂಭೀರವಾಗಿ ಗಾಯಗೊಂಡ ಆತನನ್ನು ರಸ್ತೆಬದಿಯಲ್ಲಿ ಎಸೆದು ಪರಾರಿಯಾಗಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ರೌಡಿ ಶೀಟರ್‌ನಿಂದಲೇ ಮತ್ತೊಬ್ಬ ರೌಡಿ ಶೀಟರ್‌ನನ್ನು ಕಿಡ್ನಾಪ್ ಮಾಡಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕು…

Read More

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.?

ಶಿರಸಿ: ಮಂಟಪದಿಂದ ವಧು ನಾಪತ್ತೆ, MBBS ಪ್ರಿಯಕರನ ಜೊತೆಗೆ ವಧು ಎಸ್ಕೇಪ್ ಶಂಕೆ.! ಕ್ವಿಂಟಾಲ್‌ ಗಟ್ಟಲೆ ಮಟನ್ ಅಡುಗೆ ಪಾತ್ರೆಯಲ್ಲೆ.? news.ashwasurya.in ಅಶ್ವಸೂರ್ಯ/ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗುರು ಹಿರಿಯರ ಇಚ್ಛೆಯಂತೆ ನಿಶ್ಚಯವಾಗಿದ್ದ ಮದುವೆ ನೆರವೇರುವ ಮುನ್ನವೇ ಯುವತಿಯೊಬ್ಬಳು ತನ್ನ ಪ್ರಿಯಕರನೊಂದಿಗೆ ಎಸ್ಕೇಪ್ ಆಗಿದ್ದಾಳೆ.! ಪಾಲಕರು ಪ್ರೀತಿಗೆ ಒಪ್ಪದ ಕಾರಣ ಬೇರೊಬ್ಬನೊಂದಿಗೆ ಮದುವೆ ನಿಶ್ಚಯಿಸಿದ್ದರು. ಈ ಘಟನೆಯಿಂದ ಮದುವೆ ರದ್ದಾಗಿದ್ದು, ಯುವತಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಇನ್ನೇನು ಮದುವೆಯ ಕಾರ್ಯ ನಡೆಯ ಬೇಕಿತ್ತು…

Read More

ಭೂಪಾಲ್ : ರೌಡಿಶೀಟರ್‌ನನ್ನು ಕಾರಿನಿಂದ ಎಳೆದು ಮಾರಣಾಂತಿಕ ಹಲ್ಲೆ.! ಹಲ್ಲೆಯ ವೀಡಿಯೋ ವೈರಲ್.!

ಭೂಪಾಲ್ : ರೌಡಿಶೀಟರ್‌ನನ್ನು ಕಾರಿನಿಂದ ಎಳೆದು ಮಾರಣಾಂತಿಕ ಹಲ್ಲೆ.! ಹಲ್ಲೆಯ ವೀಡಿಯೋ ವೈರಲ್.! news.ashwasurya. in ಅಶ್ವಸೂರ್ಯ/ಭೂಪಾಲ್ : ಭೂಪಾಲ್ ಕೋಲಾರ ಪ್ರದೇಶದಲ್ಲಿ ಭಾನುವಾರ ಹಗಲು ಹೊತ್ತಿನಲ್ಲೇ ನಡೆದ ಘಟನೆಯಲ್ಲಿ ನಗರದ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಮಾಡಿದೆ. ರೌಡಿ ಶೀಟರ್ ಕುಲದೀಪ್ ಸಿಂಗ್ ಎಂಬಾತನ ಮೇಲೆ ದುಷ್ಕರ್ಮಿಗಳ ಗುಂಪೊಂದು ಕ್ರೂರವಾಗಿ ಹಲ್ಲೆ ನಡೆಸಿದೆ. ಮಧ್ಯಪ್ರದೇಶದ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ಈ ಘಟನೆಯು ಭಾನುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ನಡೆದಿದೆ ಎಂದು ವರದಿಯಾಗಿದೆ….

Read More
Optimized by Optimole
error: Content is protected !!