Headlines

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಉತ್ತಮ: ಹೈಕೋರ್ಟ್

ಬೆಂಗಳೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಮೇಲೆ ಅತ್ಯಾಚಾರ ಪ್ರಕರಣ, ಮಗುವಾಗಿರುವುದರಿಂದ ಮದುವೆಯಾಗುವುದೆ ಒಳ್ಳೆಯದು: ಹೈಕೋರ್ಟ್ news.ashwasurya.in ಅಶ್ವಸೂರ್ಯ/ಬೆಂಗಳೂರು: ಪುತ್ತೂರು ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ. ರಾವ್, ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ಗರ್ಭಿಣಿಯಾದ ಬಳಿಕ ವಂಚಿಸಿರುವ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.ಡಿಎನ್ಎ ಪರೀಕ್ಷೆಯ ವರದಿ ಲಭ್ಯವಾಗಿದ್ದು, ಬಿಜೆಪಿ ನಾಯಕ ಮತ್ತು ಪುತ್ತೂರು ನಗರ ಪುರಸಭೆ ಸದಸ್ಯ ಪಿಜಿ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ…

Read More

ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್‌ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್‌.!

ದಾವಣಗೆರೆ ಉಪಚುನಾವಣೆ : ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್‌ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್‌.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿರುವ ಬಿಜೆಪಿ ಹೈ ಕಮಾಂಡ್ ಬಾಗಲಕೋಟೆ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಕಣಕ್ಕೆ ಇಳಿಸಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ ಮತ್ತು ಈ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯೆ ಶುರುವಾಗಿದೆ. ಕಳೆದ…

Read More

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.?

ಹೈದರಾಬಾದ್ : ಮಧ್ಯರಾತ್ರಿ ಒಬ್ಬಂಟಿ ಮಹಿಳೆಯಂತೆ ಬಸ್‌ ಕಾಯುತ್ತಾ ನಿಂತ ಪೊಲೀಸ್ ಕಮಿಷನರ್ ಸುಮತಿ ಐಪಿಎಸ್.! ರಾತ್ರಿ 12 ಗಂಟೆಯಿಂದ ಮಧ್ಯರಾತ್ರಿ 3 ವರೆಗೆ‌ ನೆಡೆದ್ದು ಎನು.? news.ashwasurya.in ಅಶ್ವಸೂರ್ಯ/ಹೈದರಾಬಾದ್: ನಾವುಗಳು ಸಿನಿಮಾಗಳಲ್ಲಿ ನೋಡಿದ್ದೇವೆ ಮತ್ತು ಕರ್ನಾಟಕದಲ್ಲಿ ಖಡಕ್ ಐಪಿಎಸ್ ಅಧಿಕಾರಿಗಳಾದ ಸಾಂಗ್ಲಿಯಾನ ಮತ್ತು ಕೆಂಪಯ್ಯ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮಾರುವೇಷದಲ್ಲಿ ಅಕ್ರಮ ದಂಧೆಕೋರರಿಗೆ ಮತ್ತು ಪುಂಡರುಗೆ ಸರಿಯಾದ ಬುದ್ಧಿ ಕಲಿಸಿದ್ದನ್ನು ಕೇಳಿದ್ದೇವೆ ಈಗ ಇವರ ಶೈಲಿಯಲ್ಲೇ ನಡೆದ ನೈಜ ಕಾರ್ಯಾಚರಣೆಯೊಂದು ಹೈದರಾಬಾದ್‌‌ನಲ್ಲಿ ನೆಡೆದಿದೆ, ಮಲ್ಕಾಜ್‌ಗಿರಿ…

Read More

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.!

IPL : ಧರ್ಮಶಾಲಾದಲ್ಲಿ ಇಂದು RCB –GT ಹೈವೋಲ್ಟೇಜ್ ಪಂದ್ಯ : ಗೆದ್ದರೆ ಫೈನಲ್ ಟಿಕೆಟ್.! news.ashwasurya.in ಅಶ್ವಸೂರ್ಯ/ ನವದೆಹಲಿ: 2026 ರ IPL (ಇಂಡಿಯನ್ ಪ್ರೀಮಿಯರ್ ಲೀಗ್) ನ ಪ್ಲೇಆಫ್‌ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ನಾಲ್ಕು ತಂಡಗಳು ಟೂರ್ನಮೆಂಟ್‌ನ ನಾಕೌಟ್ ಸುತ್ತಿನಲ್ಲಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಿಕೊಂಡಿದ್ದು, ಮೇ 26 ರಂದು ಪ್ಲೇಆಫ್‌ಗಳನ್ನು ಪ್ರಾರಂಭಿಸಲಿವೆ.ಸ್ಪರ್ಧೆಯ ಕ್ವಾಲಿಫೈಯರ್ 1 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ ಎಂಬುದು ಗಮನಿಸಬೇಕಾದ ಸಂಗತಿ. ಮೇ 26…

Read More

ಹೈದರಾಬಾದ್: ಎರಡನೇ ಮದುವೆಯಾಗಿದ್ದ ಮಾಜಿ ಪತ್ನಿಯ ಮನೆಗೆ ನುಗ್ಗಿ ಗರಗಸದಿಂದ ಕತ್ತರಿಸಿ ಕೊಂದ ಮಾಜಿ ಪತಿ.!

ಹೈದರಾಬಾದ್: ಎರಡನೇ ಮದುವೆಯಾಗಿದ್ದ ಮಾಜಿ ಪತ್ನಿಯ ಮನೆಗೆ ನುಗ್ಗಿ ಗರಗಸದಿಂದ ಕತ್ತರಿಸಿ ಕೊಂದ ಮಾಜಿ ಪತಿ.! news.ashwasurya.in ಅಶ್ವಸೂರ್ಯ/ಹೈದರಾಬಾದ್ : ಮಹೇಶ್ ಎಂಬಾತ ತನ್ನ ಮಾಜಿ ಪತ್ನಿಯ ಸುನೀತಾಳ ಮನೆಗೆ ನುಗ್ಗಿ ಆಕೆಯನ್ನು ಗರಗಸದಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಸುನೀತಾಳೆ ಕಾರಣ ಎಂದು ಆರೋಪಿ ಮಹೇಶ್ ಆರೋಪಿಸಿದ್ದಾನೆ. ಮಹಿಳೆಯ ಎರಡನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ…

Read More

NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಜೂನ್ 21 ರಂದು ನೀಟ್-ಯುಜಿ ಮರುಪರೀಕ್ಷೆ ನಡೆಸಲಿದೆ. ಅಷ್ಟೇ ಅಲ್ಲ, ಪಾರದರ್ಶಕತೆ ತರಲು ಮುಂದಿನ ವರ್ಷದಿಂದ ಈ ಪರೀಕ್ಷೆಯನ್ನ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲಾಗುತ್ತೆ ಅಂತಾನೂ ಹೇಳಿದ್ದಾರೆ…. NEET EXAM: ಮುಂದಿನ ವರ್ಷದಿಂದ ಆನ್ ಲೈನ್ ನಲ್ಲಿ ನೀಟ್ ಪರೀಕ್ಷೆ: ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಸಿದ್ಧತೆ ಮಾಡಲಾಗುತ್ತದೆ : ಧರ್ಮೇಂದ್ರ ಪ್ರಧಾನ್ ಮಾಹಿತಿ. news.ashwasurya.in…

Read More
Optimized by Optimole
error: Content is protected !!