Headlines

ಮಂಗಳೂರು : 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮನ ಬಂಧನ.!

ಮಂಗಳೂರು : 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮನ ಬಂಧನ.! ಬಂಧಿತನ ಗುರುತು: ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ (55). ಈತ ಬೆಂಗಳೂರಿನ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದವನು.ಕಾರ್ಯಾಚರಣೆ ನಡೆದ ಸ್ಥಳ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಮಂಗಳೂರಿನ ವಿಶೇಷ ಪೊಲೀಸ್ ತಂಡ ಪತ್ತೆಹಚ್ಚಿದೆ.ಹೆಸರು ಬದಲಿಸಿ ವಾಸ: ಪೊಲೀಸರಿಂದ ತಪ್ಪಿಸಿಕೊಳ್ಳಲು ಈತ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ ಎಂದು ಹೆಸರು ಬದಲಿಸಿಕೊಂಡು ದಶಕಗಳಿಂದ ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ.1997ರ…

Read More

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.?

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಸ್ಥಾಪನೆ ರಾಜಕೀಯ ಬೇಡಿಕೆಯಲ್ಲ, ಅದು ನಮ್ಮ ಹಕ್ಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು…

Read More

BIG NEWS: ಎಸ್ಎಸ್ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ, ಅಂಕಗಳನ್ನೇ ಕೊಡಲು ಹೈಕೋರ್ಟ್ ನಿರ್ದೇಶನ.

BIG NEWS: ಎಸ್ಎಸ್ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ನೀಡಲು ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆ, ಅಂಕಗಳನ್ನೇ ಕೊಡಲು ಹೈಕೋರ್ಟ್ ನಿರ್ದೇಶನ. news.ashwasurya.in ಅಶ್ವಸೂರ್ಯ/ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್ಎಸ್ಎಲ್​ಸಿ ಪರೀಕ್ಷೆಗೆ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.2025-2026ನೇ ಸಾಲಿನ ಎಸ್ಎಸ್ಎಸ್​ಸಿ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆಯನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿ ಮೂವರು…

Read More

ಬೆಂಗಳೂರು : ಯುವತಿಯೊಬ್ಬಳು ಆಟೋ ಚಾಲಕನ ದಿನದ ಗಳಿಕೆಯನ್ನು ಕೇಳಿ ಆತನನ್ನೆ ಮದುವೆಯಾಗಲು ನಿರ್ಧರಿಸಿದ್ದಾಳೆ.!!

ಬೆಂಗಳೂರು : ಯುವತಿಯೊಬ್ಬಳು ಆಟೋ ಚಾಲಕನ ದಿನದ ಗಳಿಕೆಯನ್ನು ಕೇಳಿ ಆತನನ್ನೆ ಮದುವೆಯಾಗಲು ನಿರ್ಧರಿಸಿದ್ದಾಳೆ.!! ದಿನಕ್ಕೆ ₹2,000 ಗಳಿಸುವ ಆಟೋ ಚಾಲಕನನ್ನು ಮದುವೆಯಾಗಲು ಯುವತಿ ನಿರ್ಧರಿಸಿದ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್ ಅಥವಾ ಕಾರ್ಪೊರೇಟ್ ಕೆಲಸಗಳಲ್ಲಿ ಆರಂಭಿಕ ಸಂಬಳ ಕಡಿಮೆ ಇರುವ ಕಾರಣ, ಈ ಆಟೋ ಚಾಲಕನ ಆದಾಯದ ವಿವರ ಯುವತಿಯನ್ನು ಆಕರ್ಷಿಸಿದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಜೀವನದಲ್ಲಿ ನಾವು ಯಾರನ್ನು ಮದುವೆಯಾಗುತ್ತೇವೆ ಎಂಬುದು ಮುಂಚಿತವಾಗಿ ಯಾರು ಎಣಿಸಿರುವುದುಲ್ಲ….

Read More

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ.! A2 ಆರೋಪಿ.!

ಬೆಂಗಳೂರು : ಮಲ್ಲೇಶ್ವರಂ ಪೊಲೀಸ್ ಇಲಾಖೆಯ ಜಾಗವನ್ನೆ ನುಂಗಲು ಮುಂದಾದ 3 ಮಂದಿ ಭೂಗಳ್ಳರು.! ಮೂವರಲ್ಲಿ ಶಿವಮೊಗ್ಗದ ಶ್ರೀನಾಥ್ ನಗರಗದ್ದೆ A2 ಆರೋಪಿ.! news.ashwasurya.in ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪೊಲೀಸ್ ಇಲಾಖೆಯ ಸುಪರ್ದಿಯ ಪೊಲೀಸ್ ಕ್ವಾರ್ಟರ್ಸ್‌ಗೆ ಸಂಭವಿಸಿದ ಕೋಟ್ಯಂತರ ರೂಪಾಯಿ ಮೌಲ್ಯದ ಜಾಗವನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಭೂಗಳ್ಳರ ತಂಡವೊಂದು ಯತ್ನಿಸಿದೆ. ಒಂದು ಕರೆಂಟ್ ಬಿಲ್‌ನಿಂದಾಗಿ ಈ ಬೃಹತ್ ಹಗರಣ ಬಯಲಾಗಿದ್ದು, ಪೊಲೀಸರು ಮೂವರು ಭೂಗಳ್ಳತನ ಮಾಡಲು ಮುಂದಾದ ಆರೋಪಿಗಳನ್ನು ಬಂಧಿಸಿದ್ದಾರೆ…. ಅಶ್ವಸೂರ್ಯ/ಬೆಂಗಳೂರು : ಸಿಲಿಕಾನ್ ಸಿಟಿ…

Read More

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ.

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ. news.ashwasurya.in ಅಶ್ವಸೂರ್ಯ/ನವದೆಹಲಿ : ಬಿಸಿಸಿಐ(ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಮುಂಬರುವ U19 ವಿಶ್ವಕಪ್ ಪಂದ್ಯಾವಳಿ ಮತ್ತು ದಕ್ಷಿಣ ಆಫ್ರಿಕಾ ಸರಣಿಗೆ ಭಾರತ U19 ತಂಡವನ್ನು ಘೋಷಿಸಿದೆ.ಆಯುಷ್ ಮ್ಹಾತ್ರೆ ಅವರನ್ನು ವಿಶ್ವಕಪ್‌ಗೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಮಣಿಕಟ್ಟಿನ ಗಾಯದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅವರು ಭಾಗವಹಿಸುವುದಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಭಾರತ…

Read More
Optimized by Optimole
error: Content is protected !!