Headlines

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.!

ಪ್ರೇಯಸಿಯನ್ನು ಕೊಂದು…ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪ್ರಿಯಕರ.! ಇಶಾರಾ ಅವರ ಕುಟುಂಬದವರು ಆಕೆಗೆ ಸತತವಾಗಿ ಕರೆ ಮಾಡಿದರೂ ಯಾವುದೇ ಪ್ರತಿಕ್ರಿಯೆ ಸಿಗದಿದ್ದಾಗ, ಅವರು ಶನಿವಾರ ಪೊಲೀಸರಿಗೆ ದೂರು ನೀಡಿದ್ದರು.ಪೊಲೀಸರು ಮೊಬೈಲ್ ಲೊಕೇಶನ್ ಟ್ರ್ಯಾಕ್ ಮಾಡಿದಾಗ ಅದು ಶ್ರೇಷ್ಠ್‌ನ ಪಿಜಿ ಕೊಠಡಿಯನ್ನು ತೋರಿಸಿದೆ.ಪೊಲೀಸರು ಪಿಜಿ ಕೊಠಡಿಯ ಬಾಗಿಲನ್ನು ಮುರಿದು ಒಳಹೋದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಶಾರಾ ಶವ ಪತ್ತೆಯಾಗಿದೆ. ಅದೇ ಸಮಯದಲ್ಲಿ ರೈಲ್ವೆ ಹಳಿಗಳ ಮೇಲೆ ಶ್ರೇಷ್ಠ್‌ ಮಲ್ಲಿಕ್ ಶವವೂ ಪತ್ತೆಯಾಗಿದೆ…. news.ashwasurya.in ಅಶ್ವಸೂರ್ಯ/ಗುರುಗ್ರಾಮ: ಅದೆಷ್ಟೋ ಪ್ರೇಮಿಗಳು ತಮ್ಮ…

Read More

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ.

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ. news.ashwasurya.in ಅಜ್ಜಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಅಜ್ಜಿಯ ಅಂತಿಮ ದರ್ಶನ ಪಡೆಯಲು ಪ್ರಜ್ವಲ್‌ ರೇವಣ್ಣ ಅವರು ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಾಧೀಶರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೊನೆಯದಾಗಿಅಜ್ಜಿಯ ಮುಖ ನೋಡಲು ಜೈಲಿನಿಂದ ಹೊರಗೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅಶ್ವಸೂರ್ಯ/ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ…

Read More

ಹರಿಹರ :ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ.!

ಹರಿಹರ :ಹರಿಹರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿ.! news.ashwasurya.in ಅಶ್ವಸೂರ್ಯ/ಹರಿಹರ : ಹರಿಹರ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಬಂಧನಕ್ಕೆ ವಾರೆಂಟ್ ಜಾರಿದಾವಣಗೆರೆ: ಪೌರ ಕಾರ್ಮಿಕರ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಗೈರಾದ ಹರಿಹರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನ ವಾರೆಂಟ್ ಜಾರಿ ಮಾಡಿದೆ.ಬಿ.ಪಿ. ಹರೀಶ್ ಅಥವಾ ಅವರ ಪರ ವಕೀಲರಾಗಲಿ ನ್ಯಾಯಾಲಯದ ಹಾಜರಾಗದ ಕಾರಣ ನ್ಯಾಯಾಧೀಶ ಸಂತೋಷ್ ಗಜಾನನ…

Read More

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.! ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು… news.ashwasurya.in ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್…

Read More

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.!

ಬೆಳಗಾವಿ : 2 ಕೋಟಿ ಹಣಕ್ಕಾಗಿ ಗಂಡನನ್ನೇ ಕೊಂದು ಮುಗಿಸಿದ ಮಗಳು.! ತಲೆ ಎತ್ತಿ ಓಡಾಡಲಾಗದೆ ತಾಯಿಯು ಆತ್ಮಹತ್ಯೆಗೆ ಶರಣು.! news.ashwasurya.in ಅಶ್ವಸೂರ್ಯ/ಬೆಳಗಾವಿ : 2 ಕೋಟಿ ರೂಪಾಯಿ ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಆಘಾತಕಾರಿ ಸುದ್ಧಿ ಹೊರಬಿದ್ದಿದೆ.! ಪ್ರಕರಣದ ಪ್ರಮುಖ ಆರೋಪಿ ಸುಮಾ ಮಂಜರಗಿ ಬಂಧನಕ್ಕೆ ಒಳಗಾಗುತ್ತಿದ್ದಂತೆ, ಅತ್ತ ಮಗಳ ಕೃತ್ಯದಿಂದ ಜರ್ಜರಿತರಾಗಿದ್ದ ಆಕೆಯ ತಾಯಿ ನೇಣಿಗೆ ಶರಣಾಗಿದ್ದಾರೆ.ಮಾಜಿ ಸೈನಿಕ ಸಂದೀಪ್ ಮಂಜರಗಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾದ…

Read More

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!?

ಭದ್ರಾವತಿ : ವಿಧವೆ ಮಹಿಳೆಗೆ ತೀರ್ಥಹಳ್ಳಿ ಠಾಣೆಯ ಪೊಲೀಸ್ ಮೋಹನನ ಕಾಟ.!ಮಹಿಳೆ ಆತ್ಮಹತ್ಯೆಗೆ ಶರಣು.! ವಾಟ್ಸಾಪ್​​ನಲ್ಲಿತ್ತು ಡೆತ್​ನೋಟ್​​​.!? news.ashwasurya.in ರಕ್ಷಣೆ ನೀಡಬೇಕಾದ ಪೊಲೀಸಪ್ಪನೇ ಮಹಿಳೆಯ ಬಗ್ಗೆ ಅಪಪ್ರಚಾರ ಮಾಡಿದ್ದಾರೆ ಎಂದು, ನೊಂದ ವಿಧವೆ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.ಪೊಲೀಸಪ್ಪನ ಕಾಟಕ್ಕೆ ಬೇಸತ್ತ ವಿಧವೆ ಸ್ವಾತಿ ವಾಟ್ಸಪ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾರೆ ಎಂದು ಹೇಳಲಾಗುತ್ತಿದ್ದು. ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವಾಟ್ಸ್ ಆಪ್ ನಲ್ಲಿ…

Read More
Optimized by Optimole
error: Content is protected !!