Headlines

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.!

ಮೂಡುಬಿದಿರೆ : ಗಂಡನನ್ನು ಬಂಧಿಸಿ ಆತನ ಹೆಂಡತಿಗೆ ಮೂಡುಬಿದಿರೆ ಪೊಲೀಸ್‌ ಇನ್ಸ್‌ಪೆಕ್ಟರ್‌‌ ನಿಂದ ಲೈಂಗಿಕ ಕಿರುಕುಳದ ಆರೋಪ.! news.ashwasurya.in ಅಶ್ವಸೂರ್ಯ/ದಕ್ಷಿಣ ಕನ್ನಡ : ಯಾಕೊ ಇತ್ತೀಚೆಗೆ ರಾಜ್ಯ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಹ ಪ್ರಕರಣಗಳ ಸಂಖ್ಯೆ ಮಿತಿ ಮೀರಿದೆ ಈಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.! ಮಹಿಳೆಯೊಬ್ಬರ ಗಂಡನ ವಿರುದ್ಧ ಸುಳ್ಳು ದಾಖಲಿಸಿಕೊಂಡು ಬಳಿಕ ತಾನು ಹೇಳಿದಂತೆ ಕೇಳದಿದ್ದರೆ ನಿನ್ನ ಗಂಡ ಬಿಡುಗಡೆ ಆಗುವುದಿಲ್ಲ ಎಂದು ಬೆದರಿಕೆ ಹಾಕಿ, ಲೈಂಗಿಕ ಕಿರುಕುಳ ನೀಡಿರುವ ಆರೋಪ…

Read More

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಉಡುಪಿ: ಕೊಲ್ಲೂರಿನಲ್ಲಿ ಆಕ್ಸಿಡೆಂಟ್, ಸತ್ತವರ ಹೆಣದ ಮೇಲಿನ ಚಿನ್ನಾಭರಣ ಕದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್! news.ashwasurya.in ಅಶ್ವಸೂರ್ಯ/ಕೊಲ್ಲೂರು : ಕೊಲ್ಲೂರು ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನಾಭರಣ ನಾಪತ್ತೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಅಪಘಾತ ಸ್ಥಳದಲ್ಲಿ ಕಳ್ಳತನ ನಡೆದಿದೆ ಎಂದು ಶಂಕಿಸಲಾಗಿತ್ತಾದರು ಪೊಲೀಸರು ತನಿಖೆ ಮಾಡಿದಾಗ ರೋಚಕ ತಿರುವು ಕಂಡು ದಂಗಾಗಿದ್ದಾರೆ. ಪ್ರಕರಣದ ಹಿನ್ನೆಲೆ : ಕೊಲ್ಲೂರಿನ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಕೇರಳ ಮೂಲದ ಮಹಿಳೆಯ ಚಿನ್ನಾಭರಣಗಳು ನಾಪತ್ತೆಯಾಗಿತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅತ್ಯಂತ…

Read More

ಬಡ ತಂದೆಯ ಕೈಯಲ್ಲಿ ಕಾಸಿಲ್ಲ.! ಹೆರಿಗೆ ವಾರ್ಡ್‌ನ ಹೊರಗೆ ಅಳುತ್ತಿದ್ದ ತಂದೆಗೆ ಸಿಕ್ಕ ಅತಿದೊಡ್ಡ ಸಂತೋಷವೇನು.?

ಬಡ ತಂದೆಯ ಕೈಯಲ್ಲಿ ಕಾಸಿಲ್ಲ.! ಹೆರಿಗೆ ವಾರ್ಡ್‌ನ ಹೊರಗೆ ಅಳುತ್ತಿದ್ದ ತಂದೆಗೆ ಸಿಕ್ಕ ಅತಿದೊಡ್ಡ ಸಂತೋಷವೇನು.? ಹಣ ಇವತ್ತು ಇರಬಹುದು, ನಾಳೆ ಹೋಗಬಹುದು. ಆದರೆ ಹೆತ್ತ ಕರುಳಿನ ಪ್ರೀತಿ ಎಂದಿಗೂ ಶಾಶ್ವತ. ತನ್ನ ಕೈಯಲ್ಲಿ ಕಾಸಿಲ್ಲದಿದ್ದರೂ, ಮಗಳ ಮುಖ ನೋಡಿ ಜಗತ್ತನ್ನೇ ಗೆದ್ದಷ್ಟು ನಿರಾಳವಾದ ಈ ಬಡ ತಂದೆಯ ನಿಸ್ವಾರ್ಥ ಪ್ರೀತಿ ಮತ್ತು ಜೀವನದ ಹೋರಾಟಕ್ಕೆ….. news.ashwasurya.in ಅಶ್ವಸೂರ್ಯ/ಉತ್ತರ ಕರ್ನಾಟಕ : ತಂದೆ ತಾಯಿಯ ಪ್ರೀತಿಗಿಂತ ಮಿಗಿಲಾದ ಆಸ್ತಿ ಈ ಜಗತ್ತಿನಲ್ಲಿ ಬೇರೊಂದಿಲ್ಲ ಎನ್ನುವ ಮಾತು ಸತ್ಯವಾಗಿದೆ.ಇಲ್ಲೊಂದು…

Read More

ಮಹಾರಾಷ್ಟ್ರ : ತಂದೆಯ ಜೊತೆ ಫ್ಲೈಟ್ ಅಟೆಂಡೆಂಟ್ ಪಿಂಕಿ ಕೊನೆಯ ಮಾತು.! ಅಪ್ಪ ನಾನು ಡಿಸಿಎಂ ಅಜಿತ್ ಪವಾರ್ ಜೋತೆ ವಿಮಾನದಲ್ಲಿ ಹೋಗುತ್ತಿದೇನೆ: ನಾಳೆ ಊರಿಗೆ ಬಂದು ಮಾತನಾಡುತ್ತಾನೆ..

ಮಹಾರಾಷ್ಟ್ರ : ತಂದೆಯ ಜೊತೆ ಫ್ಲೈಟ್ ಅಟೆಂಡೆಂಟ್ ಪಿಂಕಿ ಕೊನೆಯ ಮಾತು.!ಅಪ್ಪ ನಾನು ಡಿಸಿಎಂ ಅಜಿತ್ ಪವಾರ್ ಜೋತೆ ವಿಮಾನದಲ್ಲಿ ಹೋಗುತ್ತಿದೇನೆ : ನಾಳೆ ಊರಿಗೆ ಬಂದು ಮಾತನಾಡುತ್ತಾನೆ.. news.ashwasurya.in ಅಶ್ವಸೂರ್ಯ/ಮುಂಬೈ : ಮಹಾರಾಷ್ಟ್ರ ಸರ್ಕಾರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಅವರೊಂದಿಗೆ ವಿಮಾನದಲ್ಲಿದ್ದ ಪೈಲಟ್, ಫ್ಲೈಟ್ ಅಟೆಂಡೆಂಟ್ ಇಬ್ಬರು ಭದ್ರತಾ ಸಿಬ್ಬಂದಿಗಳು ಸೇರಿ 6 ಜನರು ದುರ್ಮರಣ ಹೊಂದಿದ್ದಾರೆ. ವಿಮಾನದಲ್ಲಿ ಫ್ಲೈಟ್ ಅಟೆಂಡೆಂಟ್ ಆಗಿದ್ದ ಪಿಂಕಿ ಮಾಲಿ ತನ್ನ…

Read More

ಧಾರವಾಡ ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.!

ಧಾರವಾಡ : ಜೈಲಲ್ಲಿ ಶಿವಮೊಗ್ಗ ಹರ್ಷಾ ಕೊಲೆ ಆರೋಪಿಗಳಿಂದ ವಾರ್ಡನ್ ಮೇಲೆ ಹಲ್ಲೆ.! ಜೈಲ್ ಬ್ಯಾರಕ್ ನಿಂದ ಹೊರಗೆ ಬಿಡುವ ಸಣ್ಣ ವಿಚಾರಕ್ಕೆ ಸಂಬಂಧಿಸಿದಂತೆ ಕೈದಿಗಳು ಜೈಲು ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.ಸಾಲದ್ದಕ್ಕೆ ಕರ್ತವ್ಯದಲ್ಲಿದ್ದ ಜೈಲು ವಾರ್ಡನ್ ಕಿರಣ್ ಘೋರ್ಪಡೆ ಅವರ ಮೇಲೆ ಎ1 (ಮೊಹಮ್ಮದ್ ಕಾಸಿಫ್) ಮತ್ತು ಎ2 (ರೆಹಾನ್ ಷರೀಫ್) ಆರೋಪಿಗಳು ಏಕಾಏಕಿ ಹಲ್ಲೆ ನಡೆಸಿದ್ದಾರೆ… news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದ ಹರ್ಷಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳು ಧಾರವಾಡ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಮೇಲೆ…

Read More

ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್.!ಅಪಾಯದಿಂದ ಪಾರದ ಪ್ರಯಾಣಿಕರು.!

ಶಿವಮೊಗ್ಗ : ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್.!ಪ್ರಯಾಣಿಕರ ಕಥೆ ಎನು.? ಅಪಾಯದಿಂದ ಪಾರದ‌ ಪ್ರಯಾಣಿಕರು.! news.ashwasurya.in ಅಶ್ವಸೂರ್ಯ/ಶಿವಮೊಗ್ಗ :ತೀರ್ಥಹಳ್ಳಿ ಸಮೀಪ ಚಲಿಸುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ಹೊಸವರ್ಷದ ದಿನದಂದೆ ತಪ್ಪಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಟ್ಟೆಹಕ್ಲಿಗೆ ತೆರಳುತ್ತಿದ್ದ KSRTC ಬಸ್ ನ ಸ್ಟೇರಿಂಗ್ ಕಟ್ ಆಗಿದ್ದು ಕೂಡಲೇ ಸಮಯಪ್ರಜ್ಞೆಯಿಂದ ಚಾಲಕ ಬಸ್ ನಿಲ್ಲಿಸಿ ಅಪಘಾತವನ್ನು ತಪ್ಪಿಸಿದ್ದಾರೆ.ಬಸ್ಸಿನಲ್ಲಿ…

Read More
Optimized by Optimole
error: Content is protected !!