Headlines

ತೀರ್ಥಹಳ್ಳಿ : ಮರ ಕೇಸ (ಪತ್ರೋಡೆ ಎಲೆ) ಎಲೆಗಳನ್ನು ಕೀಳಲು ಮರವನ್ನೇರಿದ ನವ ವಿವಾಹಿತ ವಿದ್ಯುತ್‌ ಶಾಕ್‌ ಗೆ ಬಲಿ.!

ತೀರ್ಥಹಳ್ಳಿ : ಮರ ಕೇಸ (ಪತ್ರೋಡೆ ಎಲೆ) ಎಲೆಗಳನ್ನು ಕೀಳಲು ಮರವನ್ನೇರಿದ ನವ ವಿವಾಹಿತ ವಿದ್ಯುತ್‌ ಶಾಕ್‌ ಗೆ ಬಲಿ.! news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಮರ ಕೇಸಿನ ಎಲೆ ಕೀಳಲು ಮರವೇರಿದ್ದ ಅಭಿಷೇಕ್ ಶೆಟ್ಟಿ ಎಂಬ ಯುವಕ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ವಿವಾಹವಾಗಿದ್ದ ಯುವಕನ ಅಕಾಲಿಕ ಸಾವು ಕುಟುಂಬವನ್ನು ದುಃಖದಲ್ಲಿ ಮುಳುಗಿಸಿದೆ.ಈ ಘಟನೆ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ನಡೆದಿದೆ. ಈ ವಿದ್ಯುತ್ ಅವಘಡದಲ್ಲಿ ಮನೆ ಮಗನ ಸಾವಿನಿಂದ…

Read More

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.!

BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.! ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಮತ್ತು ಮೊಬೈಲ್ ಕರೆ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಕೆಲವು ದಿನಗಳ ಹಿಂದೆ ವೈಶಾಕ್ ಡಿಪ್ರೆಷನ್ ಗೆ ಕೂಡ ಹೋಗಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಯಾವುದೋ ಒಂದು ಆರೋಪಕ್ಕೆ ವೈಶಾಕ್ ಬಹಳ…

Read More

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!

ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….

Read More

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ.

ಉಡುಪಿ : ಕುಂದಾಪುರ ಗ್ರಾ. ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ. news.ashwasurya.in ಅಶ್ವಸೂರ್ಯ/ಕುಂದಾಪುರ : ಕುಂದಾಪುರ ಗ್ರಾಮಾಂತರ ಠಾಣೆಯ ಎಸ್ ಐ ನಾಸೀರ್ ಹುಸೇನ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.!ಕುಂದಾಪುರ ಗ್ರಾಮಾಂತರ ಠಾಣೆಯ ಠಾಣಾಧಿಕಾರಿ ನಾಸೀರ್ ಹುಸೇನ್ ಅವರು ಹೃದಯಾಘಾತದಿಂದ ಭಾನುವಾರ ನಿಧನ ಹೊಂದಿದರು. ಅವರಿಗೆ 59 ವರ್ಷ ವಯಸ್ಸಾಗಿತ್ತುಭಾನುವಾರ ಬೆಳಿಗ್ಗೆ ಪೋಲಿಸ್ ಇಲಾಖೆಯ ವತಿಯಿಂದ ಆಯೋಜಿಸಿದ್ದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ “ಫಿಟ್ನೆಸ್ ಡಬ್ ಫ್ರೀ” ಕರ್ನಾಟಕ ಸೈಬರ್ ಜಾಗೃತಿಗಾಗಿ 5…

Read More

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.! ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು… news.ashwasurya.in ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್…

Read More

ಆಂಧ್ರಪ್ರದೇಶದ : 3 ಮತ್ತು 4ನೇ ಮಗು ಹೆತ್ತರೆ ಆಂಧ್ರ ಸರ್ಕಾರದ ಬಂಪರ್‌ ಗಿಫ್ಟ್.! ಮುಖ್ಯಮಂತ್ರಿ ಚಂದ್ರಬಾಬು ಹೊಸ ಜನಸಂಖ್ಯಾ ಪ್ಲ್ಯಾನ್‌ ಏನು?

ಆಂಧ್ರಪ್ರದೇಶದ : 3 ಮತ್ತು 4ನೇ ಮಗು ಹೆತ್ತರೆ ಆಂಧ್ರ ಸರ್ಕಾರದ ಬಂಪರ್‌ ಗಿಫ್ಟ್.! ಮುಖ್ಯಮಂತ್ರಿ ಚಂದ್ರಬಾಬು ಹೊಸ ಜನಸಂಖ್ಯಾ ಪ್ಲ್ಯಾನ್‌ ಏನು? news.ashwasurya.in ಆಂಧ್ರಪ್ರದೇಶದಲ್ಲಿ ಕುಸಿಯುತ್ತಿರುವ ಜನಸಂಖ್ಯೆಯನ್ನು ತಡೆಯಲು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯಡಿ, ಮೂರನೇ ಮಗುವಿಗೆ ₹30,000 ಮತ್ತು ನಾಲ್ಕನೇ ಮಗುವಿಗೆ ₹40,000 ಪ್ರೋತ್ಸಾಹಧನ ನೀಡಿ, ಜನನ ದರವನ್ನು ಹೆಚ್ಚಿಸಲು ಸರ್ಕಾರ ಮುಂದಾಗಿದೆ….. ಅಶ್ವಸೂರ್ಯ/ನರಸಣ್ಣಪೇಟ (ಆಂಧ್ರ): ಜನಸಂಖ್ಯಾ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿ, ಜನಸಂಖ್ಯೆ ಪ್ರಮಾಣ ಹೆಚ್ಚಿಸುವ ಬಗ್ಗೆ…

Read More
Optimized by Optimole
error: Content is protected !!